ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡಿಸಂಕಾಪುರ ಗ್ರಾಮದ ಬಳಿ ಬೈಕ್ಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಜಂಬಲದಿನ್ನಿ ಗ್ರಾಮದ ನಿವಾಸಿ ರಾಜು ಬಡಿಗೇರ (27) ಮೃತಪಟ್ಟ ಯುವಕ. ಸ್ಥಳಕ್ಕೆ ಇಳಕಲ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.