ಅಂಕಣ
ಎಲ್ಪಿಜಿ ಬಿಕ್ಕಟ್ಟು: ರಾಜ್ಯದ ಬೇಡಿಕೆಗೆ ಕೇಂದ್ರ ಸ್ಪಂದಿಸಲಿ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮತ್ತೆ ಮನವಿ ಮಾಡಿರುವುದು ಸರಿಯಷ್ಟೆ. ಈ ಮನವಿಯನ್ನು ಕೇಂದ್ರ ಸಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಏಕೆಂದರೆ ಇಂದು ಬೆಂಗಳೂರು, ಕೇವಲ ಕರ್ನಾಟಕದ ರಾಜಧಾನಿ ಮಾತ್ರವಲ್ಲ. ಭಾರತದ ಒಂದು ಪ್ರಮುಖ ಐಟಿ, ಬಿಟಿ ಮತ್ತು ವಾಣಿಜ್ಯ, ಶೈಕ್ಷಣಿಕ ಮತ್ತು ತಂತ್ರಜ್ಞಾನದ ಕೇಂದ್ರ. ಇಲ್ಲಿನ ಬೇಡಿಕೆ ಮತ್ತು ಬೇಕು, ಬೇಡಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕಿರುವುದು ಅನಿವಾರ್ಯ. ಸಂಕಷ್ಟ ಕಾಲದಲ್ಲಿ ದೇಶವು ಒಗ್ಗಟ್ಟಾಗಿರುವುದು ಪ್ರತಿಯೊಬ್ಬರ ಕರ್ತವ್ಯ . ಒಕ್ಕೂಟ ಮಾದರಿಯ
ತಮಿಳುನಾಡಿನಲ್ಲಿ ಬಿಜೆಪಿ ಗಾಳಕ್ಕೆ ಬೀಳದ ವಿಜಯ್
ಪರಿಶಿಷ್ಟರು, ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಅಭೂತಪೂರ್ವ ಬೆಂಬಲದಿಂದಲೇ ತಮಿಳುನಾಡು ಮತ್ತು ಆಂಧ್ರದಲ್ಲಿ ಡ್ರಾವಿಡ ಪಕ್ಷಗಳು ಮತ್ತು ತೆಲುಗುದೇಶಂ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ ಎಂಬುದು ಕಟುಸತ್ಯ. ತಮಿಳುನಾಡಿನ ರಾಜಕೀಯ ಒಂದು ಮತ -ಜಾತಿ ಹಾಗೂ ಧರ್ಮದ ಮೇಲೆ ಅವಲಂಬಿತವಾಗಿಲ್ಲ. ದ್ರಾವಿಡ ನೆಲದಲ್ಲಿ
ಎಲ್ಪಿಜಿ ವ್ಯತ್ಯಯ: ಮರಗಳಿಗೂ ತಟ್ಟಿದ ಯುದ್ಧ ಭೀತಿ
ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರ್ಕಾರಗಳು ಜನತೆಗೆ ಸರಿಯಾದ ರೀತಿಯಲ್ಲಿ ವಿವರಿಸಿ ಆತಂಕ ದೂರ ಮಾಡಬೇಕಿದೆ. ಯುದ್ದದ ಯಾವುದೇ ಸಂಕಷ್ಟವನ್ನು ಎದುರಿಸಲು ದೇಶದ ಜನತೆ ಇಂದು ಸರ್ವಸಿದ್ಧವಾಗಬೇಕಿದೆ . ಈ ದಿಶೆಯಲ್ಲಿ ಜನತೆ ಕಾನೂನು ಕೈಗೆತ್ತಿಕೊಂಡು ಮರಗಳಿಗೆ ಕೊಡಲಿ ಹಾಕುವ ಪ್ರವೃತ್ತಿ
ಇರಾನ್-ಇಸ್ರೇಲ್ ಕದನ ವಿರಾಮಕ್ಕೆ ಯಾವುದು ಮಾರ್ಗ
ರಕ್ತಪಾತವಿಲ್ಲದೆ ಸರ್ವಾಧಿಕಾರಿಗಳನ್ನು ಮತ್ತು ಸಾಮ್ರಾಜ್ಯಶಾಹಿ ಗಳನ್ನು ಕುರ್ಚಿಯಿಂದ ಕೆಳಗಿಳಿಸಿದ ಭಾರತಕ್ಕೆ ರಕ್ತಪಾತವನ್ನು ನಿಲ್ಲಿಸುವ ಅಹಿಂಸಾ ಪರಮೋ ಧರ್ಮದ ಮಹಾಶಕ್ತಿ ಇದೆ. ಇರಾನ್ ಮತ್ತು ಇಸ್ರೇಲ್ ನಡುವಣ ಸಮರ ಸ್ಥಗಿತಕ್ಕೆ ಇದು ಪ್ರದರ್ಶಿತವಾಗಬೇಕಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿ ನಾಲ್ಕು
ನೂತನ ಶಾಸಕರಿಗೆ ಮಂತ್ರಿ ಪದವಿ ಬೇಕೇ?
ಹೊಸದಾಗಿ ಚುನಾಯಿತರಾದ ೩೧ ಮಂದಿ ಶಾಸಕರು ತಮಗೂ ಮಂತ್ರಿ ಪದವಿ ಬೇಕೆಂದು ಹೈಕಮಾಂಡ್ಗೆ ಪತ್ರ ಬರೆದಿರುವುದು ಗಮನಾರ್ಹ. ಮೊದಲನೆಯ ಬಾರಿಗೆ ಅಸೆಂಬ್ಲಿಗೆ ಚುನಾಯಿತರಾದವರು ಕೂಡಾ ತಮಗೆ ಕ್ಯಾಬಿನೆಟ್ ದರ್ಜೆ ಮಂತ್ರಿ ಪದವಿ ಬೇಕೆಂದು ಹಾತೊರೆಯವುದನ್ನು ಕಂಡು ನಾಡಿನ ಜನತೆ ಈಗ ನಗಬೇಕೋ,
ಕಸ ವಿಲೇವಾರಿಗೆ ಬಿಗಿ ಶಾಸನ: ಸರ್ಕಾರ ಗಂಭೀರ ಚಿಂತನೆ ನಡೆಸಲಿ
ಬೆಂಗಳೂರಿನ ನಿವಾಸಿ, ಸಂಘ, ಸಂಸ್ಥೆಗಳಿಗೆ ಕಟ್ಟುನಿಟ್ಟಾಗಿ ಅನ್ವಯವಾಗುವಂತಹ ಕಸ ವಿಲೇವಾರಿಯ ಬಿಗಿ ಶಾಸನಗಳ ಬಗ್ಗೆಯೂ ಸರ್ಕಾರವಿಂದು ಗಂಭೀರವಾಗಿ ಆಲೋಚಿಸಬೇಕಿದೆ. ಈ ದಿಶೆಯಲ್ಲಿ ದಿಟ್ಟ ತೀರ್ಮಾನಗಳನ್ನು ಕೈಗೊಳ್ಳುವ ವಿಚಾರದಲ್ಲಿ ಬೆಂಗಳೂರಿನ ಉಸ್ತುವಾರಿಯೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂದಿದ್ದು , ಈ
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಸೀಟ್ ಬೇಡಿಕೆ: ಬಿಜೆಪಿ ಹೈಕಮಾಂಡ್ಗೆ ಸವಾಲು
ಗ್ರೇಟರ್ ಬೆಂಗಳೂರು ಅಥಾರಿಟಿ ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲಿ ಜೆಡಿಎಸ್ ಪಾರ್ಟಿಗೆ ಸಿಂಹಪಾಲಿನ ಸೀಟುಗಳನ್ನು ಕೇಳಿರುವುದು ದಿಲ್ಲಿ ಬಿಜೆಪಿ ಹೈಕಮಾಂಡಿಗೆ ಈಗ ಸವಾಲಾಗಿದೆ. ಜಿಬಿಎ ಮತ್ತು ಪಂಚಾಯ್ತಿ ಚುನಾವಣೆಗಳಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಒಡ್ಡುವ ಷರತ್ತು ಮತ್ತು ಬಿಗಿಸೂತ್ರಗಳಿಗೆ ಕಟ್ಟುಬೀಳುವುದು ಬೇಡ.
ತಾರಿಖ್ ಸರ್ಕಾರ ಬಾಂಗ್ಲಾ ದೇಶದ ಹಿಂದುಗಳನ್ನು ಕಾಪಾಡುವುದೇ?
ಬಾಂಗ್ಲಾದೇಶ್ ನ್ಯಾಷನಲ್ ಪಾರ್ಟಿಯು ಇಲ್ಲಿ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ. ಇಪ್ಪತ್ತು ವರ್ಷಗಳ ಅಜ್ಞಾತವಾಸದ ಬಳಿಕ ತಾರಿಖ್ ರೆಹಮಾನ್ ಜನಾದೇಶ ಪಡೆದು ದೇಶದ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಮುಂದೆ ಸಾಗಿದ್ದಾರೆ. ಭಾರತ ದೊಂದಿಗಿನ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಸಂಬಂಧಗಳನ್ನು ನೂತನ ಸರ್ಕಾರ
ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಚಂದ್ರಬಾಬು ನಾಯ್ಡು ಕ್ಯಾತೆ
ಆಂಧ್ರದ ಲಕ್ಷಾಂತರ ಕುಟುಂಬಗಳಿಂದು ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಗಡಿ ಜಿಲ್ಲೆಗಳಲ್ಲಿ ತಮ್ಮ ಜೀವನೋಪಾಯಕ್ಕಾಗಿ ನೆಲೆಯನ್ನು ಕಂಡುಕೊಂಡಿದೆ. ಅಲ್ಲದೆ ತೆಲುಗಿನ ಸಾವಿರಾರು ಮಂದಿ ಉದ್ಯಮಿಗಳು ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಮತ್ತು ವಿವಿಧ ಕೈಗಾರಿಕೆಗಳ ವಲಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆಲಮಟ್ಟಿ ಎತ್ತರಕ್ಕೆ ಅಡ್ಡಿ ಹೇಳುವ
ಸುಪ್ರೀಂ ಮುಂದೆ ಮಮತಾ ಪಾರ್ಟಿ ಇನ್ ಪರ್ಸನ್…
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಈಗ ಸುಪ್ರೀಂಕೋರ್ಟಿನಲ್ಲಿ ತಾವೇ ಖುದ್ದು ಹಾಜರಾಗಿ ವಾದ ಮಂಡಿಸುತ್ತಿರುವುದರಿಂದ ಕೇಂದ್ರ ಚುನಾವಣೆ ಆಯೋಗಕ್ಕೆ ತನ್ನ ಸಾಚಾತನ ಮತ್ತು ನೈಜತೆಯನ್ನು ಸಾಬೀತು ಪಡಿಸುವ ಸಮಯ ಹಾಗೂ ಅಗ್ನಿಪರೀಕ್ಷೆ ಒದಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ




