Menu

ಕಾಂಗೋದಲ್ಲಿ ಗಣಿ ಸೇತುವೆ ಕುಸಿದು 32 ಮಂದಿ ಸಾವು

ಕಾಂಗೋ ಗಣರಾಜ್ಯದ ಲುವಾಲಾಬಾ ಪ್ರಾಂತ್ಯದ ತಾಮ್ರ ಮತ್ತು ಕೋಬಾಲ್ಟ್ ಗಣಿ ಸೇತುವೆ ಕುಸಿದು ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಬಿರುಸಾಗಿ ಮುಂದುವರಿದಿದೆ. ಈ ದುರಂತದ ಭೀಕರ ದೃಶ್ಯಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಲುವಾಲಾಬಾದ ಕಲಾಂಡೊ ಗಣಿಯ ಮುಲೋಂಡೊ ಪ್ರದೇಶದಲ್ಲಿ ಗಣಿ ಕಾರ್ಮಿಕರು ಸಂಚಾರ ಮಾಡುವ ಈ ಸೇತುವೆ ಜನಸಂದಣಿಯಿಂದ ತುಂಬಿಕೊಂಡಿದ್ದ ವೇಳೆ ಕುಸಿದು ಬಿದ್ದಿದೆ. ಸ್ಥಳೀಯ ಮಾಧ್ಯಮಗಳು ಮತ್ತು ಅಧಿಕಾರಿಗಳು

ಶಿವಮೊಗ್ಗದಲ್ಲಿ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ಹಲ್ಲೆ

ಶಿವಮೊಗ್ಗದ ಮಾರ್ನಮಿ ಬೈಲ್‌ನಲ್ಲಿ ಸ್ಥಳೀಯ ನಿವಾಸಿ ಹರೀಶ್ ಎಂಬವರ ಮೇಲೆ ನೀ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ರಾತ್ರಿ ಮನೆ ಪಕ್ಕದಲ್ಲೇ ವಾಕ್ ಮಾಡುತ್ತಿದ್ದಾಗ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಿಂದೂ

ಜೂಜಿನಲ್ಲಿ ಪತ್ನಿಯ ಪಣಕ್ಕಿಟ್ಟು ಸೋಲು: ಗಂಡನ ತಂದೆ, ಸೋದರ ಸೇರಿ ಎಂಟು ಮಂದಿಯಿಂದ ಅತ್ಯಾಚಾರ

ಗಂಡನೊಬ್ಬ ಹೆಂಡತಿಯ ಪಣವಾಗಿಟ್ಟು ಜೂಜಿನಲ್ಲಿ ಸೋತ ಬಳಿಕ ಆಕೆಯ ಮೇಲೆ ಮಾವ, ಮೈದುನ ಸೇರಿ ಎಂಟು ಮಂದಿ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ. ಕಳೆದ ವರ್ಷ ಅಕ್ಟೋಬರ್​ನಲ್ಲಿ ಮಹಿಳೆ ಮೀರತ್​ನ ಖಿವಾಯ್ ಗ್ರಾಮದ ಡ್ಯಾನಿಶ್ ಎಂಬಾತನನ್ನು ಮದುವೆಯಾಗಿದ್ದಳು.

ತಮಿಳುನಾಡು ಸಿಎಂ ಸ್ಟಾಲಿನ್‌ ಸೇರಿ ನಾಲ್ವರ ನಿವಾಸಕ್ಕೆ ಬಾಂಬ್‌ ಬೆದರಿಕೆ ಸಂದೇಶ

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ನಟ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಮತ್ತು ನಟಿ ಖುಷ್ಬು ಅವರ ನಿವಾಸಗಳನ್ನು ಗುರಿಯನ್ನಾಗಿಸಿಕೊಂಡು ಅಪರಿಚಿತ ಮೂಲಗಳಿಂದ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಡಿಜಿಪಿ ಕಚೇರಿಗೆ ಬಂದಿರುವ ಮೇಲ್ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಸ್ಥಳಗಳಲ್ಲೂ ಶೋಧ

ಯಲಬುರ್ಗಾದಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌

ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಲೂರ ಸಮೀಪ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿಗಳು ಪಾಳು ಬಿದ್ದ ಮನೆಯಲ್ಲಿ ಮದ್ಯ ಸೇವಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಸಂತ್ರಸ್ತೆ ನಾಲ್ವರ ವಿರುದ್ಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಹಣವಿದ್ದ ಬ್ಯಾಗ್ ಮರಳಿಸಿದ ಬೆಂಗಳೂರಿನ ಆಟೊ ಚಾಲಕ

ಬೆಂಗಳೂರಿನ ಆಟೋದಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಹಣವಿದ್ದ ಬ್ಯಾಗ್ ಅನ್ನು ಚಾಲಕ ಅವರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಕಲಬುರಗಿ ಮೂಲದ ಆಟೋ ಚಾಲಕ ರಾಜು ಎಂಬವರು ತಮ್ಮ ಆಟೋದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಹಣದ ಬ್ಯಾಗ್ ಮರಳಿಸಿದ್ದಾರೆ. ಇದೇ ಶನಿವಾರ

ಮೆಕ್ಕಾದಲ್ಲಿ ಟ್ಯಾಂಕರ್‌ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ 42 ಭಾರತೀಯ ಯಾತ್ರಿಗಳು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಈ ದುರಂತ ಸಂಬವಿಸಿದ್ದು, ಮೃತಪಟ್ಟವರಲ್ಲಿ ಮಹಿಳೆಯರು, ಮಕ್ಕಳು ಕೂಡ ಸೇರಿದ್ದಾರೆ. ಮೃತರು

ಬೆಂಗಳೂರಿನ ಮನೆಯಲ್ಲಿ ಮಹಿಳೆಯ ಕೊಲೆಗೈದು ಹಂತಕರು ಪರಾರಿ

ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರಲ್ಲಿ ಗೃಹಿಣಿ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿರಸಿಯ ಪ್ರಮೋದಾ(35) ಹತ್ಯೆಯಾದ ಮಹಿಳೆ. ಹತ್ಯೆಯಾದ ಮಹಿಳೆಯ ಪತಿ ಸುರೇಶ‌, ಅಕ್ಕ ತಂಗಿ ಇಬ್ಬರನ್ನು ಮದುವೆಯಾಗಿದ್ದ. ಕೊಲೆಯಾಗಿರುವ ಪ್ರಮೋದಾ ಎರಡನೇ ಹೆಂಡತಿ. ಆಕೆಗೆ ಇಬ್ಬರು

ಮಗಳನ್ನು ಮಾಡೆಲ್‌ ಮಾಡಲೆಂದು 3.74 ಲಕ್ಷ ರೂ. ಕಳೆದುಕೊಂಡ ತಾಯಿ

ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ತನ್ನ ಮಗಳನ್ನು ಮಾಡೆಲ್ ಮಾಡಬೇಕೆಂಬ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ. ಸುಮಾ 3.74 ಲಕ್ಷ ರೂ. ಕಳೆದುಕೊಂಡ ಮಹಿಳೆ. ಸುಮಾ ಸಾಮಾಜಿಕ ಜಾಲತಾಣದಲ್ಲಿ ಚೈಲ್ಡ್ ಮಾಡೆಲ್ ಜಾಹೀರಾತು ನೋಡಿದ್ದರು. ಲಿಟ್ಲ್ ನೆಸ್ಟ್ ಎಂಬ

ಡಿಜಿಟಲ್‌ ಅರೆಸ್ಟ್‌: ಬೆಂಗಳೂರಿನ ಮಹಿಳಾ ಟೆಕ್ಕಿ ಕಳೆದುಕೊಂಡಿದ್ದು 31.83 ಕೋಟಿ ರೂ.

ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಡಿಜಿಟಲ್ ಅರೆಸ್ಟ್ ಹೆಸರಿನ ವಂಚನೆಗೆ ಒಳಗಾಗಿ 31.83 ಕೋಟಿ ರೂ. ಕಳೆದುಕೊಂಡಿದ್ದಾರೆ. ಇಂದಿರಾನಗರದ 57 ವರ್ಷದ ಮಹಿಳಾ ಟೆಕ್ಕಿ ಮೇಲೆ ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು ಕಾಲ ಕಣ್ಗಾವಲಿನಲ್ಲಿರಿಸಿದ್ದರು. ಹಣ ದೋಚಿ ಸಂಪರ್ಕ ಕಡಿತಗೊಳಿಸಿದ್ದರು ಎಂದು