Friday, September 04, 2026
Menu

ಬೇಲೂರಿನಲ್ಲಿ ದೂರು ನೀಡಲು ಹೋದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ

ಹಣಕಾಸಿಗೆ ಸಂಬಂಧಿಸಿದಂತೆ ಗಲಾಟೆ ನಡೆದ ಬಗ್ಗೆ ದೂರು ನೀಡಲೆಂದು ಬೇಲೂರು ಪೊಲೀಸ್‌ ಠಾಣೆಗೆ ಹೋಗಿದ್ದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೇಲೂರು ಕಬ್ಬಿನಮನೆ ಗ್ರಾಮದ ಪ್ರಕಾಶ್‌ ಎಂಬವರ ಮೇಲೆ ಮಹಿಳಾ ಕಾನ್ಸ್‌ಟೇಬಲ್ ಲಾವಣ್ಯ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ. ತನ್ನ ಮೇಲೆ ಗೋವಿನಹಳ್ಳಿ ಮೂರ್ತಿ ಕೆರಲೂರು ಗ್ರಾಮದ ಪರಮೇಶ ಎಂಬವರು ಹಲ್ಲೆ ಮಾಡಿ ಹಾಗೂ ಜೀವ ಬೆದರಿಕೆ ಹಾಕಿದ್ದರು ಎಂದು ಪ್ರಕಾಶ ಬೇಲೂರು ಪೊಲೀಸ್ ಠಾಣೆಗೆ

ಮಾನಸಿಕ ಅಸ್ವಸ್ಥೆ ಮೇಲೆ ದೌರ್ಜನ್ಯ ಯತ್ನ: ಕಚ್ಚಿ ಬಾಲಕನ ಓಡಿಸಿದ ಬೀದಿ ನಾಯಿ

ತಮಿಳುನಾಡಿನ ಕೊಯಂಬತ್ತೂರಿನ ರಸ್ತೆಬದಿಯಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಬಾಲಕನನ್ನು ಬೀದಿನಾಯಿ ಕಚ್ಚಿ ಓಡಿಸಿದ ಘಟನೆ ನಡೆದಿದೆ. ರಸ್ತೆಬದಿಯಲ್ಲಿದ್ದ ಅಸಹಾಯಕ ಹಾಗೂ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಬಾಲಕ ದೌರ್ಜನ್ಯ ಎಸಗಲು ಮುಂದಾದಾಗ ಬೀದಿ ನಾಯಿ ಆತನ

ಬಾಗಲಕೋಟೆ ಶಾಲೆ ಛಾವಣಿ ಕುಸಿತ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿರುವಾಗ ಛಾವಣಿ ಕುಸಿದು ಮಕ್ಕಳು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿ ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲಾಖೆಯ ಆಯುಕ್ತ, ಹೆಚುವರಿ ಆಯುಕ್ತ, ಬಾಗಲಕೋಟೆ ಜಿಲ್ಲಾಧಿಕಾರಿ,

ಐಪಿಎಸ್‌ ಅಧಿಕಾರಿ ಹೆಸರಿನಲ್ಲಿ ಫೇಸ್ಬುಕ್‌ ಮೂಲಕ ಜನರಿಗೆ ವಂಚನೆ: ರಾಜಸ್ಥಾನದ ಬಾಲಕ ಅರೆಸ್ಟ್‌

ಬೆಂಗಳೂರಿನಲ್ಲಿರುವ ಐಪಿಎಸ್‌ ಅಧಿಕಾರಿಯ ಹೆಸರಿನಲ್ಲಿ ನಕಲಿ ಫೇಸ್ಬುಕ್‌ ಖಾತೆ ಸೃಷ್ಟಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ೧೭ ವರ್ಷದ ರಾಜಸ್ಥಾನದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಐಪಿಎಸ್ ಅಧಿಕಾರಿ ನಾರಾಯಣ ಎಂ ಅವರ ಹೆಸರಿನಲ್ಲಿ ಆರೋಪಿ ನಕಲಿ

ಚಿಕ್ಕಬಳ್ಳಾಪುರದಲ್ಲಿ 26 ಎಕರೆ ಸರ್ಕಾರಿ ಭೂಮಿಗೆ ಮಹಿಳೆ ಹೆಸರಲ್ಲಿ ಇ-ಖಾತೆ: ವಿಶೇಷ ತನಿಖಾ ತಂಡ ರಚನೆ

ಚಿಕ್ಕಬಳ್ಳಾಪುರ ತಾಲೂಕಿನ ಅಣಕೂರು ಗ್ರಾಮದಲ್ಲಿ ೨೬ ಎಕರೆ ಸರ್ಕಾರಿ ಭೂಮಿಗೆ ಮಹಿಳೆಯ ಹೆಸರಿನಲ್ಲಿ ಅಕ್ರಮವಾಗಿ ಇ-ಖಾತೆ ಸೃಷ್ಟಿಸಿರುವ ಆರೋಪದ ತನಿಖೆಗೆ ಜಿಲ್ಲಾಧಿಕಾರಿ ವಿಶೇಷ ತನಿಖಾ ತಂಡವನ್ನು ನೇಮಕಗೊಳಿಸಿ ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರ: ತಾಲೂಕಿನ ಅಣಕನೂರು ಗ್ರಾಮದ ಸರ್ವೆ ನಂ.109 ರಲ್ಲಿರುವ 26 ಎಕರೆ

ದಾವಣಗೆರೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪಿಯು ವಿದ್ಯಾರ್ಥಿನಿ

ದಾವಣಗೆರೆ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ಹದಿನೇಳು ವರ್ಷದ ರಂಜಿತಾ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ. ರಂಜಿತಾ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯು ಓದುತ್ತಿದ್ದಳು. ಸೆ.2ರ ರಾತ್ರಿ ಹಾಸ್ಟೆಲ್‌ನ

ತಿರುಪತಿ ತಿರುಮಲ ದೇಗುಲ ಅಧಿಕಾರಿ ಮನೆ, ಕಚೇರಿಗಳಿಗೆ ಎಸಿಬಿ ದಾಳಿ

ಆಂಧ್ರಪ್ರದೇಶ ಭ್ರಷ್ಟಾಚಾರ ನಿಗ್ರಹ ದಳವು ತಿರುಪತಿ ವೆಂಕಟೇಶ್ವರ ದೇಗುವಲ ನಿರ್ವಹಿಸುವ ತಿರುಪತಿ ತಿರುಮಲ ದೇವಸ್ಥಾನದ ಉಪ ಕಾರ್ಯ ನಿರ್ವಾಹಕ ಅಧಿಕಾರಿ ಮೆಂಡು ಲೋಕನಾಥಂ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ. ಉಪ ಕಾರ್ಯ ನಿರ್ವಾಹಕ ಅಧಿಕಾರಿ ಆದಾಯಕ್ಕಿಂತ

ಚಿತ್ತಾಪುರದಲ್ಲಿ ರಸ್ತೆ ಅಪಘಾತಕ್ಕೆ ತಾಯಿ ಮಗು ಬಲಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಾಡಿ ಪಟ್ಟಣದ ಹೊರ ವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮೂರು ತಿಂಗಳ ಮಗು ಮೃತಪಟ್ಟಿದ್ದಾರೆ.  ಆಟೋಗೆ ಲಾರಿ ಡಿಕ್ಕಿಯಾಗಿ ಈ ದುರಂತ ನಡೆದಿದ್ದು, ಶರಣಮ್ಮ (30) ಮತ್ತು ಆಕೆಯ ಮೂರು ತಿಂಗಳ ಮಗು

ಸುಶಾಂತ್ ಸಿಂಗ್ ಮಾಜಿ ಮ್ಯಾನೇಜರ್‌ ದಿಶಾ ಸಾಲ್ಯಾನ್‌ ಸಾವು: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್‌ ಆದೇಶ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಅವರ ಮಾಜಿ ಮ್ಯಾನೇಜರ್‌ ಆಗಿದ್ದ ದಿಶಾ ಸಾಲ್ಯಾನ್‌ ೨೦೨೦ರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್‌ ಆದೇಶಿಸಿದೆ. ದಿಶಾ ಅವರದು ಆತ್ಮಹತ್ಯೆಯಲ್ಲ, ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ತಂದೆ ಸತೀಶ್ ಸಾಲ್ಯಾನ್‌

ರೇಣುಕಾಸ್ವಾಮಿ ಕೊಲೆ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಮುಂದೂಡಿದ ಕೋರ್ಟ್‌

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಿರುವ ಆರೋಪಿ ಪ್ರದೋಷ್‌ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ೫೯ನೇ ಸಿಸಿಹೆಚ್‌ ಕೋರ್ಟ್‌ ಮುಂದೂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಇನ್ನೂ ಆದೇಶ ಹೊರ ಬಂದಿಲ್ಲವಾದ್ದರಿಂದ ವಿಚಾರಣೆಗೆ ಹೆಚ್ಚಿನ ಸಮಯ ನೀಡಬೇಕು, ಪ್ರದೋಷ್‌ ಹೇಳಿಕೆ ದಾಖಲಿಸುವ