ಅಪರಾಧ
ಮೂತ್ರಕ್ಕೆ ಹೋಗಲು ಅನುಮತಿ ನೀಡದೆ ಐದು ವರ್ಷದ ಮಗುವಿನ ಅಂಗ ಸುಟ್ಟ ಶಿಕ್ಷಕಿ
ಉತ್ತರ ಪ್ರದೇಶದ ವಾರಣಾಸಿಯ ಶಾಲೆಯೊಂದರಲ್ಲಿ ಮಗು ಬಟ್ಟೆಯಲ್ಲೇ ಮೂತ್ರ ಮಾಡಿಕೊಂಡಿದ್ದಕ್ಕೆ ಶಿಕ್ಷಕಿಯು ಮಗುವಿನ ಖಾಸಗಿ ಅಂಗವನ್ನು ಸುಟ್ಟು ಕ್ರೌರ್ಯ ತೋರಿದ ಆಘಾತಕಾರಿ ಘಟನೆ ಬಹಿರಂಗಗೊಂಡಿದೆ. ಪ್ಲೇ ಸ್ಕೂಲ್ನಲ್ಲಿ ಆಕಸ್ಮಿಕವಾಗಿ ಪ್ಯಾಂಟ್ನಲ್ಲಿ ಮೂತ್ರ ಮಾಡಿಕೊಂಡಿದ್ದಕ್ಕೆ ಸಿಟ್ಟಿಗೆದ್ದ ಕ್ರೈರಿ ಶಿಕ್ಷಕಿ, ಬಿಸಿ ಚಾಕುವಿನಿಂದ ಮಗುವಿನ ಖಾಸಗಿ ಅಂಗವನ್ನು ಸುಟ್ಟು ವಿಕೃತಿ ಮೆರೆದಿದ್ದಾಳೆ. ವಾರಣಾಸಿಯ ಸೆರೀನ್ ಸೋನಿ ಪ್ಲೇ ಸ್ಕೂಲಿ ನಲ್ಲಿ ವಕೀಲರೊಬ್ಬರ ಐದು ವರ್ಷದ ಮಗು ತರಗತಿಯ ಶಿಕ್ಷಕಿಯ ಬಳಿ ಶೌಚಾಲಯಕ್ಕೆ ಹೋಗಲು
ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ನಾಲ್ವರು ಯುಟ್ಯೂಬರ್ಸ್ ಅರೆಸ್ಟ್
ಬೆಳಗಾವಿಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್ಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾರು, ಮೊಬೈಲ್ ಫೋನ್ಗಳು ಹಾಗೂ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಲಪ್ಪ
ಹಂದಿಗಾಗಿ ಹಾಕಿದ್ದ ವಿದ್ಯುತ್ಬಲೆಗೆ ಸಿಲುಕಿ ವ್ಯಕ್ತಿ ಸಾವು: ಶವ ಗುಟ್ಟಾಗಿ ಹೂಳಿದ ಆರೋಪಿಗಳು
ಚಿಕ್ಕಮಗಳೂರಿನ ಕಡೂರು ತಾಲೂಕಿನಲ್ಲಿ ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಬೇಟೆಗಾರರು ಶವವನ್ನು ಗುಟ್ಟಾಗಿ ಹೂತುಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಯಗಟಿ ಸಮೀಪದ ದೊಣ್ಣೆಕೋರನಹಳ್ಳಿ ಗ್ರಾಮದ ಕರಿಯಪ್ಪ (52) ವಿದ್ಯುತ್ ತಂತಿ ತಗುಲಿ ಮೃತಪಟ್ಟವರು. ಜಮೀನಿನಲ್ಲಿ
ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿಗೆ ದಾಳಿ: ಭಾರತೀಯ ಪ್ರಜೆ ಸಾವು
ಕಪ್ಪು ಸಮುದ್ರದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗೊಂದರ ಮೇಲೆ ನಡೆದ ದಾಳಿಯಲ್ಲಿ ಭಾರತೀಯ ಪ್ರಜೆ ಮೃತಪಟ್ಟಿದ್ದಾರೆ. ಜುಲೈ 18 ರಂದು ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಚಲಿಸುತ್ತಿದ್ದ ಎಂವಿ ಒಮೊರ್ಫಿ ಎಂಬ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಈ ದಾಳಿ ನಡೆದಿದೆ. ಹಡಗಿನಲ್ಲಿ
ಗಂಡನ ಕಿರುಕುಳ, ಅನುಮಾನ ಆರೋಪ: ಯುವತಿ ಆತ್ಮಹತ್ಯೆ
ಬೆಂಗಳೂರಿನ ಇಂದಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಾಹಿತ ಯುವತಿ 21 ವರ್ಷದ ಪ್ರೇರಣಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕಿರುಕುಳ ಹಾಗೂ ಅತಿಯಾದ ಅನುಮಾನಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇತ್ತೀಚೆಗಷ್ಟೇ ಬಿಎಸ್ಸಿ ಮುಗಿಸಿದ್ದ ಪ್ರೇರಣಾ
ದೇಗುಲಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಕೋಲಾರದಲ್ಲಿ ಅಪಘಾತಕ್ಕೆ ಬಲಿ
ಕೋಲಾರದ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್ ಬಳಿ ಕ್ಯಾಂಟರ್ ವಾಹನ ಹಾಗೂ ಬೈಕ್ ಡಿಕ್ಕಿಯಾಗಿ ದೇವಾಲಯಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಸ್ಥಳದಲ್ಲೇ ಅಸು ನೀಗಿದ್ದಾರೆ. ಚಿಂತಾಮಣಿ ತಿಮ್ಮಸಂದ್ರದ ಶಶಿ (25), ಬೆಂಗಳೂರು ನೆಲಮಂಗಲದ ತನುಷ್ (25) ಮೃತಪಟ್ಟವರು. ಕಾಣಿಪಾಕಂ ದೇವಾಲಯಕ್ಕೆ ತೆರಳುತ್ತಿದ್ದಾಗ ಈ
ಆ್ಯಪ್ ಮಹಿಳೆ ಹೇಳಿದ್ದಕ್ಕೆ ಬಟ್ಟೆಬಿಚ್ಚಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ
ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಮಹಿಳೆ ವೀಡಿಯೊ ಕಾಲ್ ಮಾಡಿ ಯುವ ಕ್ರಿಕೆಟಿಗನನ್ನು ಬಟ್ಟೆ ಬಿಚ್ಚುವಂತೆ ಪ್ರಚೋದಿಸಿ ಅದನ್ನು ರೆಕಾರ್ಡ್ ಮಾಡಿಟ್ಟುಕೊಂಡು ಬಳಿಕ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೌಜನ್ಯ ಕೇಸ್ ತನಿಖೆಯಲ್ಲಿ ಏನು ಮಾಡಿದ್ದೀರಿ: ಸಿಬಿಐಗೆ ಸುಪ್ರೀಂ ತರಾಟೆ
ಸೌಜನ್ಯ ಕೇಸ್ಗೆ ಸಂಬಂಧಿಸಿದಂತೆ ಸಿಐಡಿ ವರದಿ ಟ್ರಾನ್ಸ್ಲೇಟ್ ಬಿಟ್ಟು ಮತ್ತೇನು ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶ
ಅನಾರೋಗ್ಯದಿಂದ ಬೇಸತ್ತ ವೃದ್ಧ ದಂಪತಿ ಆತ್ಮಹತ್ಯೆ
ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅನಾರೋಗ್ಯದಿಂದ ಬೇಸತ್ತು ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈಶ್ವರ್ ಆಚಾರ್ಯ ಹಾಗೂ ಗೌರಿ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರೂ ಶುಗರ್ ಹಾಗೂ ಬಿಪಿಯಿಂದ ಬಳಲುತ್ತಿದ್ದರು. ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಇದರಿಂದ ಬೇಸತ್ತು ಜ್ಯೂಸ್ಗೆ
ಬೊಮ್ಮಸಂದ್ರ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಹತ್ತು ಕಾರ್ಮಿಕರಿಗೆ ಗಂಭೀರ ಗಾಯ
ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಈ ದುರಂತ ನಡೆದಿದ್ದು, ನಾಗರಾಜ್ ರೆಡ್ಡಿ ಅವರು ಬೇರೆಯವರಿಗೆ ಪಿಜಿ ನಡೆಸಲು ಕಟ್ಟಡವನ್ನು ಲೀಸ್ಗೆ ನೀಡಿದ್ದರು ಎನ್ನಲಾಗಿದೆ.




