ಅಪರಾಧ
ರೋಗಿಯೊಂದಿಗೆ ಅಕ್ರಮ ಸಂಬಂಧ: ಇಂಗ್ಲೆಂಡ್ನಲ್ಲಿ ಡಾ. ಚಿರಾಗ್ ಪಟೇಲ್ ಲೈಸೆನ್ಸ್ ರದ್ದು
ಇಂಗ್ಲೆಂಡ್ನ ವೈದ್ಯ ಡಾ. ಚಿರಾಗ್ ಪಟೇಲ್ ತಮ್ಮ ರೋಗಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದು, ಆಕೆಗೆ ಅಫೀಮು ಆಧರಿತ ಮಾದಕ ದ್ರವ್ಯ ನೀಡಿದ್ದ ಕಾರಣಕ್ಕೆ ವೈದ್ಯಕೀಯ ಲೈಸೆನ್ಸ್ ರದ್ದುಗೊಳಿಸಲಾಗಿದೆ. ಅಲ್ಲಿನ ವೈದ್ಯಕೀಯ ವೃತ್ತಿಯ ನೀತಿ ಸಂಹಿತೆಯ ಪ್ರಕಾರ, ವೈದ್ಯರು ತಮ್ಮ ರೋಗಿಗಳೊಂದಿಗೆ ಯಾವುದೇ ವೈಯಕ್ತಿಕ ಅಥವಾ ಲೈಂಗಿಕ ಸಂಬಂಧಹೊಂದುವಂತಿಲ್ಲ. ಆದರೆ ಚಿರಾಗ್ ಪಟೇಲ್ ಈ ನಿಯಮ ಉಲ್ಲಂಘಿಸಿದ್ದಾರೆ. ಚಿರಾಗ್ ಪಟೇಲ್ರು ಕಾರ್ಡಿಫ್ನ ‘ಯೂನಿವರ್ಸಿಟಿ ಹಾಸ್ಪಿಟಲ್ ಆಫ್ ವೇಲ್ಸ್’ನಲ್ಲಿ ಕನ್ಸಲ್ಟೆಂಟ್ ನ್ಯೂರೋಸರ್ಜನ್
ಎಸ್ಡಿಆರ್ಎಫ್ ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿಯಲ್ಲಿ ಎಸ್ಡಿಆರ್ಎಫ್ ಸಿಪಿಐ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡವರು. ಬೆಳಗಾವಿಯ ಚನ್ನಮ್ಮ ನಗರದ ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೌಗಲೆ ಪತ್ನಿ ಘಟನೆ ಸಂಬಂಧ ಎಸ್ಡಿಆರ್ಎಫ್ ಸಿಬ್ಬಂದಿಗೆ ಮಾಹಿತಿ
ಡೇಟಿಂಗ್ ಆ್ಯಪ್ ಸುಂದರಿ ಆಸೆಗೆ 1.66 ಕೋಟಿ ರೂ. ಕಳೆದುಕೊಂಡ ಟೆಕ್ಕಿ
ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯ ಮಾತಿಗೆ ಮರುಳಾದ ಸಾಫ್ಟ್ವೇರ್ ಎಂಜಿನಿಯರ್ 1.66 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಡೇಟಿಂಗ್ ಆ್ಯಪ್ ವಂಚಕಿ ಟೆಕ್ಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಮೂರು ತಿಂಗಳಲ್ಲಿ ಟೆಕ್ಕಿಯಿಂದ 1.66 ಕೋಟಿ
ಹೆಚ್ಚಿನ ಲಾಭ ಆಮಿಷವೊಡ್ಡಿ ದಾವಣಗೆರೆಯಲ್ಲಿ ಜನರಿಗೆ ಕೋಟ್ಯಾಂತರ ರೂ. ವಂಚಿಸಿದಾತ ಅರೆಸ್ಟ್
ನಾವಾಬಿಟ್ ನಕಲಿ ಆ್ಯಪ್ ಮೂಲಕ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ 13,000 ಅಮಾಯಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸೈಬರ್ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ. 10,000 ರೂ. ಹೂಡಿಕೆಗೆ ಪ್ರತಿದಿನ 400 ರೂ. ಲಾಭದ ಆಮಿಷ ಒಡ್ಡಿ ಸ್ಥಳೀಯ ಶಾಲಾ ಮುಖ್ಯ ಶಿಕ್ಷಕಿಯನ್ನು ಬಡ
ಜೊತೆಯಲ್ಲಿದ್ದ ಅಂಧ ಮಹಿಳೆಯ ಚಿನ್ನ, ನಗದು ದೋಚಿದ್ದ ದಂಪತಿ ಸೆರೆ
ಎಂಟು ವರ್ಷಗಳಿಂದ ಜೊತೆಯಲ್ಲೇ ವಾಸವಿದ್ದು ಅಂಧ ಮಹಿಳೆಯ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ದೋಚಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಎಂಬಿಎ ಪದವೀಧರೆ ಶರ್ಮಿಳಾ ಶೇಷಾದ್ರಿ ಮತ್ತು ಪತಿ ಡಿಪ್ಲೊಮಾ ಪದವೀಧರ ಗಣೇಶ್ ಕುಮಾರ್ ಬಂಧಿತರು. ಅಂಧ ಸಂತ್ರಸ್ತೆ ಕಳೆದ ಎಂಟು
ಬೆಂಗಳೂರಿನಲ್ಲಿ ಲಿವ್ ಇನ್ ರಿಲೇಷನ್ನಲ್ಲಿದ್ದ ರೇಡಿಯೊ ಜಾಕಿ ಸುಸೈಡ್
ರೇಡಿಯೋ ಜಾಕಿಯಾಗಿದ್ದ ಮುಂಬೈನ ಮಹಿಳೆ ಮನಿಷಾ ಎಂಬವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್ನ ಫ್ಲಾಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ನೋಟ್ ಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರಾಕಾರ ಮಳೆಗೆ ಮೇಲ್ಛಾವಣಿಯ ಕಲ್ಲು ಬಿದ್ದು ಬಾಲಕಿ ಸಾವು
ಬಿರುಗಾಳಿ ಸಹಿತ ಧಾರಾಕಾರ ಆಲಿಕಲ್ಲು ಮಳೆ ಸುರಿದ ರಭಸಕ್ಕೆ ಮನೆಯ ಮೇಲ್ಛಾವಣಿ ಮೇಲಿಟ್ಟಿದ್ದ ಕಲ್ಲು ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೀದರ್ ಹುಲಸೂರು ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. ಮೂರು ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್
ಬೀದರ್ ಪಶು ವೈದ್ಯಕೀಯ ವಿವಿಯಲ್ಲಿ ಬಹುಕೋಟಿ ಹಗರಣ: ಆರು ಮಂದಿಯ ಬಂಧನ
2017-18ರ ಅವಧಿಯಲ್ಲಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬೀದರ್ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿ ಆರು ಜನರನ್ನು ಬಂಧಿಸಿದ್ದಾರೆ. ಪಶು ವಿವಿಯ ಮಾಜಿ ಉಪಕುಲಪತಿ ಪ್ರೊ.
ಮತ್ತೊಬ್ಬನ ಜೊತೆ ಸಂಬಂಧ: ತುರುವೇಕೆರೆಯಲ್ಲಿ ವಿವಾಹಿತೆಯ ಕೊಲೆಗೈದ ಪ್ರಿಯಕರ
ತುರುವೇಕೆರೆ ತಾಲೂಕಿನ ಅಂಚಿಹಳ್ಳಿ ಅರಣ್ಯ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣದ ರಹಸ್ಯವನ್ನು ನಾಲ್ಕು ತಿಂಗಳ ಬಳಿಕ ಪೊಲೀಸರು ಬೇಧಿಸಿದ್ದಾರೆ. ವಿವಾಹಿತ ಮಹಿಳೆಯ ಪ್ರಿಯಕರ ಆಕೆ ಬೇರೊಬ್ಬನ ಜೊತೆ ಸಂಬಂಧ ಬೆಳೆಸಿದ್ದಾಳೆಂದು ಸಿಟ್ಟಿಗೆದ್ದು ಕೊಲೆ ಮಾಡಿರುವುದಾಗಿ ಬಯಲಾಗಿದೆ. ವಿವಾಹಿತೆ
ರಾಯಬಾಗದಲ್ಲಿ ಆಟೊ-ಬೈಕ್ ಡಿಕ್ಕಿ: ಒಂದೇ ಕುಟುಂಬದ ಮೂವರು ಬಲಿ
ಬೆಳಗಾವಿಯ ರಾಯಬಾಗ ರೈಲು ನಿಲ್ದಾಣದ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಬೈಕ್ ಸವಾರ ಮಹಾಂತೇಶ್ ಮಾನೆ, ಪತ್ನಿ ಸಾಕ್ಷಿ ಮಾನೆ




