Menu

ಸಾಯಲು ಹೋಗಿದ್ದ ಮಗನ ಉಳಿಸಲು ಯತ್ನಿಸಿ ತಂದೆಯೂ ಸಾವು

ಜಗಳವಾಡಿ ಸಾಯಲು ಹೋಗಿದ್ದ ಮಗನನನ್ನು ಉಳಿಸಲು ಹೋದ ವ್ಯಕ್ತಿ ಮೇಲೆ ರೈಲು ಹರಿದು ತಂದೆ-ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ದೇವರಿಯಾದಲ್ಲಿ ನಡೆದಿದೆ. ಗೋರಖ್‌ಪುರ-ಛಾಪ್ರಾ ರೈಲು ವಿಭಾಗದ ಗೌರಿಬಜಾರ್ ಪಶ್ಚಿಮ ರೈಲ್ವೆ ಕ್ರಾಸಿಂಗ್ ಬಳಿ ಈ ದುರಂತ ಸಂಭವಿಸಿದೆ. ಗೌರಿಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ಯೋಗ್ ನಗರದ ನಿವಾಸಿಗಳಾದ ಶ್ರವಣ್ ಜೈಸ್ವಾಲ್ (55) ಮತ್ತು ರ ಮಗ ರಾಕೇಶ್ ಜೈಸ್ವಾಲ್ (24) ಶುಕ್ರವಾರ ರಾತ್ರಿ ದ್ವಿಚಕ್ರವಾಹನದಲ್ಲಿ ಮಾರುಕಟ್ಟೆಗೆ ಹೋಗಿದ್ದಾಗ ಅವರ

ಗಿಫ್ಟ್‌ ಆಮಿಷವೊಡ್ಡಿ ನಿವೃತ್ತ ಯೋಧನಿಗೆ 2.82 ಲಕ್ಷ ರೂಪಾಯಿ ವಂಚನೆ

ನಿವೃತ್ತ ಯೋಧರೊಬ್ಬರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಕರೆ ಮಾಡಿದ್ದ ದುಷ್ಕರ್ಮಿಗಳು ಉಡುಗೊರೆ ಕಳುಹಿಸುವುದಾಗಿ ನಂಬಿಸಿ 2.82 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬದಂದು ಬೆಳಗ್ಗೆ ವಂಚಕರು

ಮಹಿಳೆಯ ನಗ್ನ ವೀಡಿಯೊ, ಬ್ಲ್ಯಾಕ್‌ಮೇಲ್‌: ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿಗೆ ಹೈಕೋರ್ಟ್‌ ನೋಟಿಸ್‌

ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವೀಡಿಯೊ ಚಿತ್ರೀಕರಿಸಿಕೊಂಡ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್‌ ಪರ ವಕೀಲರು, ಈ ಪ್ರಕರಣದಲ್ಲಿ

ಜಾತಿ ನಿಂದನೆ ಸುಳ್ಳು ಕೇಸ್‌ ದಾಖಲಿಸಿ ಹಣಕ್ಕೆ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಸುಳ್ಳು ಜಾತಿನಿಂದನೆ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಚನ್ನಸಂದ್ರದಲ್ಲಿ ನಡೆದಿದೆ. ಪಾಪಣ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೀಡಿಯೊ ಮಾಡಿಟ್ಟು ನಯನಾ ಎಂಬಾಕೆ ವಿರುದ್ಧ ಹಣಕ್ಕೆ ಬೇಡಿಕೆಯಿಟ್ಟ ಆರೋಪ ಮಾಡಿದ್ದಾರೆ. ನಯನಾ ಎಂಬ

ರಾಜ್ಯದ ಹಲವು ಕೋರ್ಟ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ

ರಾಜ್ಯದ ಹಲವು ನ್ಯಾಯಾಲಯ ಕಟ್ಟಡಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ ಬಂದಿದೆ. ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಐಡಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್​​​​ಗಳು ಬಂದಿವೆ. ಹೀಗಾಗಿ ಕೋರ್ಟ್‌ ಆವರಣಗಳಲ್ಲಿ ಆತಂಕ ಸೃಷ್ಟಿಯಾಗಿತ್ತು, ಪೊಲೀಸರು ತಪಾಸಣೆ ನಡೆಸಿದ್ದಾರೆ. ಬಾಗಲಕೋಟೆ

50 ಲಕ್ಷ ರೂ. ಕೊಡದಿದ್ದರೆ ಏಡ್ಸ್‌ ಇದೆಯೆಂದು ಪ್ರಚಾರ: ವಿಚ್ಛೇದಿತ ಪತ್ನಿ ವಿರುದ್ಧ ಉದ್ಯಮಿ ದೂರು

ಐವತ್ತು ಲಕ್ಷ ರೂ. ಕೊಡದಿದ್ದರೆ ಎಚ್‌ಐವಿ/ಏಡ್ಸ್‌ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ ವಿಚ್ಛೇದಿತ ಪತ್ನಿ ವಿರುದ್ಧ ಬೆಂಗಳೂರಿನ ಉದ್ಯಮಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಉದ್ಯಮಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉದ್ಯಮಿಗಳ ಬೆದರಿಸಿ 20 ಲಕ್ಷ ರೂ. ಕಿತ್ತುಕೊಂಡ ಸಿಐಡಿ ಇನ್ಸ್‌ಪೆಕ್ಟರ್

ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ತಂಡ ಕಟ್ಟಿಕೊಂಡು ಪೊಲೀಸ್‌ ಜೀಪ್‌ನಲ್ಲಿ ಬೆಂಗಳೂರಿನ ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ  ಕೇರಳದ ಉದ್ಯಮಿಗಳನ್ನು ಬೆದರಿಸಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ದರೋಡೆಯ ಸಂಚು ರೂಪಿಸಿದ್ದು, ಪೊಲೀಸರ ತನಿಖೆ ತೀವ್ರಗೊಳ್ಳುತ್ತಿದ್ದಂತೆಯೇ

ಕಾರ್ಮಿಕ ವಿವಾದಗಳಲ್ಲಿ ಎಸ್‌ಸಿ ಎಸ್​ಟಿ ಕಾಯ್ದೆ ದುರ್ಬಳಕೆ ಸಲ್ಲದು: ಹೈಕೋರ್ಟ್​

ಕಾರ್ಮಿಕ ಮತ್ತು ಸಿವಿಲ್ ಪ್ರಕರಣಗಳಿಗೆ ಕ್ರಿಮಿನಲ್ ರೂಪ ನೀಡಿ, ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್​ ಹೇಳಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್ ಮತ್ತು ಅದಕ್ಕೆ ಸಂಬಂಧಿಸಿದ

ನೆಲಮಂಗಲದಲ್ಲಿ ಆಟವಾಡುತ್ತಿದ್ದ ಮಗು ಮಹಡಿಯಿಂದ ಬಿದ್ದು ಸಾವು

ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.  ಟಿ.ದಾಸರಹಳ್ಳಿ ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿಯ ಎರಡು ವರ್ಷದ ಮಗು ದೀಕ್ಷಿತ್ (2) ಮೃತಪಟ್ಟಿದೆ. ಆಟವಾಡುವಾಗ ಮೆಟ್ಟಿಲ ಮೇಲಿಂದ ಮಗು

ಅತ್ಯಾಚಾರ, ಚಿತ್ರಹಿಂಸೆ ನೀಡಿ ಮಹಿಳೆಯ ಆಸ್ತಿ ಕಬಳಿಸಿದ ಸ್ವಯಂಘೋಷಿತ ಗುರು ಅರೆಸ್ಟ್‌

ಅನಾರೋಗ್ಯ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುವುದಾಗಿ ನಂಬಿಸಿದ ಸ್ವಯಂಘೋಷಿತ ಗುರುವೊಬ್ಬನನ್ನು  ಮಹಿಳೆಯ ಮೇಲೆ ೧೫ ವರ್ಷ ಲೈಂಗಿಕ ದೌರ್ಜನ್ಯ ಜೊತೆಗೆ ಮೂತ್ರ ಕುಡಿಸಿ ವಿದ್ಯುತ್‌ ಶಾಕ್‌ ನೀಡಿರುವ ಆರೋಪದಡಿ  ಏಳು ಮಂದಿ ಸಹಚರರೊಂದಿಗೆ ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಮುಖ ಆರೋಪಿಯನ್ನು