Thursday, February 26, 2026
Menu

ನಿರ್ದೇಶಕ ಅನೀಶ್‌ ಅಪಹರಣ, ದರೋಡೆ: ನಟಿ ಸೇರಿ 11ಆರೋಪಿಗಳ ಬಂಧನ

ನಿರ್ದೇಶಕ ಅನೀಶ್‌ ಅವರನ್ನು ಅಪಹರಿಸಿ ಚಿನ್ನಾಭರಣ ದೋಚಿದ್ದ ಗ್ಯಾಂಗ್‌ ಪೊಲೀಸ್‌ ಬೆಲೆಗೆ ಬಿದ್ದಿದೆ. ಭೀಮಾ ಸಿನಿಮಾ ನಟಿ ಸೇರಿ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ಮುಂದುವರಿದಿದೆ. ನಿರ್ದೇಶಕ ಅನೀಶ್‌ ಇತ್ತೀಚೆಗೆ ʻಜೀವನದ ಭಾಷೆʼ ಎನ್ನುವ ಹೊಸ ಸಿನಿಮಾ ಮಾಡಿ, ಕಾರಣಾಂತರಗಳಿಂದ ಸಿನಿಮಾ ನಿಲ್ಲಿಸಿ ಮುಂಬೈಗೆ ಶಿಫ್ಟ್ ಆಗಿದ್ದರು. ಮುಂಬೈಗೆ ಶಿಫ್ಟ್ ಆಗಿದ್ದ ಅವರು ನಟಿ ಐಶ್ವರ್ಯಾಗೆ ತನ್ನ ಕಾರು

ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.  ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಸಾಪುರ

ಕೊರಟಗರೆಯಲ್ಲಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಿ ಪ್ರಾಣ ಕಳೆದುಕೊಂಡ ಆಟೊ ಚಾಲಕ

ತುಮಕೂರಿನ ಕೊರಟಗೆರೆಯ ಜಂಪೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಲು ಮುಂದಾಗಿ ಆಟೊ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಸೋಂಪುರ‌ ನಿವಾಸಿ‌ ಮಹೇಂದ್ರಕುಮಾರ್ ಮೃತಪಟ್ಟ ಚಾಲಕ. ಕೊರಟಗೆರೆಯಿಂದ ತುಮಕೂರು ಕಡೆಗೆ ಆಟೊ‌ ಹೋಗುತ್ತಿದ್ದಾಗ ಜಂಪೇನಹಳ್ಳಿ‌ ಬಳಿ ಕೋತಿಯೊಂದು ಅಡ್ಡ ಬಂದಿದೆ. ರಸ್ತೆ ದಾಟುತ್ತಿದ್ದ ಕೋತಿಯನ್ನು

ಜಿಎಸ್ಟಿ ಅಧಿಕಾರಿಗಳ ಹೆಸರಲ್ಲಿ ವ್ಯಾಪಾರಿಯ ಬೆದರಿಸಿ ಲಂಚ ಪಡೆದ ಇಬ್ಬರ ಬಂಧನ

ಜಿಎಸ್‌ಟಿ ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ಐದು ಲಕ್ಷ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿ ದ್ದಾರೆ. ಆರೋಪಿಗಳು ಕೇಂದ್ರ ಸರ್ಕಾರದ ಜಿಎಸ್‌ಟಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿದ್ದ 18 ಮಂದಿಯ ರಕ್ಷಣೆ

ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿ ದುಡಿಯುತ್ತ ಶೆಡ್‌ನಲ್ಲಿ ಅಕ್ರಮವಾಗಿ ಬಂಧಿತರಾಗಿದ್ದ 18 ಕಾರ್ಮಿಕರನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ವಿಜಯಪುರದ ವೃದ್ಧೆಯೊಬ್ಬರು ತಮ್ಮ ಮಗ ಈರಣ್ಣನನ್ನು ಜೀತಕ್ಕಿಟ್ಟುಕೊಂಡಿದ್ದಾರೆ ಎಂದು ಮಾಧ್ಯಮವೊಂದಕ್ಕೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ

ತಾಯಿ ಕಣ್ಣೆದುರೇ ರೌಡಿಶೀಟರ್‌ನ ಕೊಚ್ಚಿ ಕೊಲೆ

ಬೆಂಗಳೂರು ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಪವನ್ ಕುಮಾರ್ (25) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಹೆಣ್ಣುಮಕ್ಕಳೆಂದು ಸದಾ ನಿಂದಿಸುತ್ತಿದ್ದ ತಂದೆಯ ಕೊಲೆಗೈದ ಪುತ್ರಿಯರು

ಕುಟುಂಬದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ನಡುವೆ ತಾರತಮ್ಯ ಮಡುತ್ತಿದ್ದ ಜೊತೆಗೆ ಹೆಣ್ಣು ಮಕ್ಕಳನ್ನು ನಿರಂತರ ಟೀಕಿಸುತ್ತಿದ್ದ ತಂದೆಯನ್ನು ಸೋದರಿಯರಿಬ್ಬರು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ನಿರಂತರ ತಾರತಮ್ಯ ಮತ್ತು ಅವಹೇಳನದಿಂದ

ಯಲಹಂಕದಲ್ಲಿ ಬೈಕ್‌ ಮರಕ್ಕೆ ಡಿಕ್ಕಿಯಾಗಿ ಸವಾರರಿಬ್ಬರ ಸಾವು

ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.ಕಿರಣ್ (25) ಮತ್ತು ಯಶವಂತ್ (25) ಮೃತಪಟ್ಟವರು. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗೌತಮ್ ಎಂಬವರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ ಮೂವರು ಬುಲೆಟ್ ಬೈಕ್‌ನಲ್ಲಿ

ಸ್ವಾಮೀಜಿ, ಮಂತ್ರಿಗಳು, ಅಧಿಕಾರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ

ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳು, ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿರುವುದಾಗಿ ದೂರು ದಾಖಲಾಗಿದೆ. ಪ್ರಕರಣದ ಮುಖ್ಯ ಆರೋಪಿ ಸನ್ನಿ ಎಂ. ನಾಯಕ್ ರಾಜಮನೆ ಗ್ರೂಪ್ಸ್‌ನ ಎಂಡಿ ಎಂದು ಹೇಳಲಾಗಿದೆ. ಬೆಂಗಳೂರು ಮತ್ತು ದಾಬಸ್‌ಪೇಟೆ ಇಂಡಸ್ಟ್ರಿಯಲ್

ಒಬ್ಬರ ಪ್ರಾಣಕ್ಕಾಗಿ ಏಳು ಲಕ್ಷ ನೀಡಿ ಪಡೆದ ಏರ್ ಆಂಬ್ಯುಲೆನ್ಸ್‌ ಅಪಘಾತದಲ್ಲಿ ಏಳು ಜನ ಸಾವು

ಜಾರ್ಖಂಡ್​​ನ ರಾಂಚಿಯಲ್ಲಿ ಏರ್ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ. ಒಂದು ಜೀವ ಉಳಿಸುವುದಕ್ಕಾಗಿ ಕುಟುಂಬ ಆಂಬ್ಯುಲೆನ್ಸ್​ಗೆ ಏಳು ಲಕ್ಷ ರೂ. ಪಾವತಿ ಮಾಡಿತ್ತು. ದೆಹಲಿಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಲು ಲಕ್ಷಗಟ್ಟಲೆ ಸಾಲನ್ನೂ ಕೂಡ ಮಾಡಿತ್ತು ಎನ್ನಲಾಗಿದೆ. ಆದರೆ ಅದೇ ಆಂಬ್ಯುಲೆನ್ಸ್