Menu

ತುಮಕೂರಿನಲ್ಲಿ ಭ್ರಷ್ಟ ಅಧಿಕಾರಿಗಳಿಬ್ಬರು ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ

ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳಿಬ್ಬರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜೆಡಿ ಲಿಂಗರಾಜು ಮತ್ತು ಸಹಾಯಕ ಎಸ್ ಪ್ರಸಾದ್ ಬಂಧಿತ ಭ್ರಷ್ಟ ಅಧಿಕಾರಿಗಳು. ಸಣ್ಣ ಉದ್ದಿಮೆದಾರ ಚೆನ್ನಬಸವೇಶ್ವರ ಎಂಬವರಿಂದ 1.15 ಲಕ್ಷ ರೂ. ಲಂಚ ಪಡೆಯುವಾಗ ಇವರಿಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೆನ್ನಬಸವೇಶ್ವರ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಒಂದು ವರ್ಷದಿಂದ ಎಲೆಕ್ಟ್ರಿಕಲ್ ಪ್ಯಾನೆಲ್ ತಯಾರಿಸಿ ಸಣ್ಣ

ಬೆಂಗಳೂರಿನಲ್ಲಿ ಕೇರಳದ ವಿದ್ಯಾರ್ಥಿ ಸುಸೈಡ್‌ಗೆ ಬೆತ್ತಲೆ ಪೋಟೊ ಕಾರಣವಾಯ್ತಾ?

ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದ ಬಳಿ ಇರುವ ಖಾಸಗಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯೊಬ್ಬ ಆತಮ್ಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಆತನ ಡೆತ್‌ನೋಟ್‌ ಮೂಲಕ ಬಹಿರಂಗಗೊಂಡಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಕೇರಳ ಮೂಲದ ಜಗನ್ ಮೋಹನ್ (25) ಕಾಲೇಜಿನಲ್ಲಿ ಎಂಬಿಎ ದ್ವಿತೀಯ

ಪ್ರಕರಣದ ವಿಚಾರಣೆ ಬೇರೆ ಕೋರ್ಟ್‌ಗೆ ವರ್ಗಾಯಿಸಿ: ಪ್ರಜ್ವಲ್‌ ರೇವಣ್ಣ ಮನವಿ ವಜಾಗೊಳಿಸಿದ ಸುಪ್ರೀಂ

ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರಣೆಯನ್ನು ಬೇರೆ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು

ಕೆನ್ನೆಗೆ ಹೊಡೆದಿದ್ದಕ್ಕೆ ಕೊಲೆ: ಶವದ ಜೊತೆ ಸೆಲ್ಫಿ ವೀಡಿಯೊ ಮಾಡಿದ್ದ ಆರೋಪಿ ಅರೆಸ್ಟ್!

ಹಾಸನ: ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು ಡಿ.8 ರಂದು ಕೊಲೆ ಪ್ರಕರಣದಲ್ಲಿ ಆಟೋ ಚಾಲಕ ಉಲ್ಲಾಸ್ (21) ನನ್ನು ಬಂಧಿಸಲಾಗಿದೆ. ಎರಡು ವರ್ಷಗಳಿಂದ

ಗೋವಾ ನೈಟ್‌ ಕ್ಲಬ್‌ ದುರಂತ: ಪಲಾಯನ ಮಾಡಿದ್ದ ಮಾಲೀಕರಾದ ಲುತ್ರಾ ಸೋದರರು ಥೈಲ್ಯಾಂಡ್‌ನಲ್ಲಿ ಅರೆಸ್ಟ್‌

ಕಳೆದ ಶನಿವಾರ ರಾತ್ರಿ ಗೋವಾದ ಬೀರ್ಚ್‌ ಬೈ ನೈಟ್‌ಕ್ಲಬ್‌ನಲ್ಲಿ ಅಗ್ನಿ ದುರಂತ ನಡೆದು ೨೫ ಮಂದಿ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಕ್ಲಬ್‌ ಮಾಲೀಕರಾದ ಸೌರಭ್‌ ಮತ್ತು ಗೌರವ್‌ ಲುತ್ರಾ ಸಹೋದರರನ್ನು ಥೈಲ್ಯಾಂಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಥೈಲ್ಯಾಂಡ್‌ ಪೊಲೀಸರು ಲುತ್ರಾ

ದೇವನಹಳ್ಳಿಯಲ್ಲಿ ಬಸ್‌ಗೆ ಕಾರು ಡಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯನ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಗುರುವಾರ (ಇಂದು) ನಡೆದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಮೃತಪಟ್ಟವರು. ಚಿಕ್ಕಬಳ್ಳಾಪುರದ ಕಡೆಯಿಂದ

ಚಿಕ್ಕಮಗಳೂರು ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಹತ್ಯೆ: ಮತ್ತೆ ಆರು ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌

ಚಿಕ್ಕಮಗಳೂರು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು, ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಪೊಲೀಸರು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ನಿತಿನ್, ದರ್ಶನ್, ಅಜಯ್, ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ. ಡಿ.5ರಂದು ರಾತ್ರಿ ಸಖರಾಯಪಟ್ಟಣದಲ್ಲಿ

ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ ಟೆಕ್ಕಿಗೆ 40 ಲಕ್ಷ ರೂ. ವಂಚಿಸಿದ್ದ ನಕಲಿ ಸ್ವಾಮೀಜಿ ಸಹಚರ ಅರೆಸ್ಟ್‌

ಬೆಂಗಳೂರಿನಲ್ಲಿ ಕೆಲವು ತಿಂಗಳ ಹಿಂದೆ ಟೆಕ್ಕಿಯೊಬ್ಬರಿಗೆ ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ನಂಬಿಸಿ 40 ಲಕ್ಷ ರೂ. ವಂಚಿಸಿದ್ದ ವಿಜಯ್ ಎಂಬ ನಕಲಿ ಸ್ವಾಮೀಜಿಯನ್ನು ಬಂಧಿಸಿರುವ ಜ್ಞಾನ ಭಾರತಿ ಪೊಲೀಸರು ಈಗ ಆತನ ಸಹಚರ ನನ್ನೂ ಬಂಧಿಸಿ ಜೈಲಿಟ್ಟಿದ್ದಾರೆ. ಟೆಕ್ಕಿ ತೇಜಸ್

ರೈಲಿನಲ್ಲಿ ವ್ಯಾಪಾರಿಯ ನಿದ್ದೆ: 5.53 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಕಳ್ಳ ಎಸ್ಕೇಪ್‌

ಚಿನ್ನದ ವ್ಯಾಪಾರಿಯೊಬ್ಬರು ಸೊಲ್ಲಾಪುರದಿಂದ ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುವಾಗ ನಿದ್ರೆಗೆ ಜಾರಿದ್ದು, ಅವರ ಬಳಿ ಇದ್ದ 5.53 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕದ್ದು ಕಳ್ಳ ಪರಾರಿಯಾಗಿದ್ದಾನೆ. ಚಿನ್ನದ ವ್ಯಾಪಾರಿ ಸಿದ್ಧೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೊಲ್ಲಾಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ

ಮಂಗಳಮುಖಿಯರಿಂದ ಯುವಕನ ಅಪಹರಣ: ಮಧುರೈನಲ್ಲಿ ರಕ್ಷಿಸಿದ ಬೆಂಗಳೂರು ಪೊಲೀಸ್‌

ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳಮುಖಿಯರು ಅಪಹರಿಸಿಕೊಂಡು ಹೋಗಿದ್ದ 25 ವರ್ಷದ ಯುವಕನನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳಮುಖಿಯರ ತಂಡ ಯುವಕನನ್ನು ಅಪಹರಿಸಿ ತಮಿಳುನಾಡಿನ ಮಧುರೈಗೆ ಕರೆದುಕೊಂಡು ಹೋಗಿತ್ತು. ಅಲ್ಲಿ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಲಿಂಗ ಪರಿವರ್ತನೆ ಮಾಡಿಸಲು ಮಂಗಳಮುಖಿಯರ