ಅಪರಾಧ
ಬೆಂಗಳೂರು ಅಪಾರ್ಟ್ಮೆಂಟ್ನಲ್ಲಿ 10 ಕೋಟಿ ರೂ.ಗಳ ಡ್ರಗ್ಸ್ ವಶ, ಇಬ್ಬರ ಬಂಧನ
ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ನಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ 10 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಎಸ್ಡಿ, ಹೈಡ್ರೋ ಗಾಂಜಾ, ಚರಸ್ ಸೇರಿ ಹಲವು ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕರ್ನಾಟಕದಲ್ಲಿ ಮೊದಲ ಬಾರಿಗೆ LSD ಸ್ಟ್ರಿಪ್ಸ್ಗಳನ್ನು ಸಿಸಿಬಿ ಜಪ್ತಿ ಮಾಡಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳು. ಆರೋಪಿಗಳಿಂದ ಎಲ್ಎಸ್ಡಿ, ಹೈಡ್ರೋ ಗಾಂಜಾ ಮತ್ತು ಚರಸ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ದೇವರ ಚಿತ್ರ ಸೇರಿ
ನಿಧಾನವಾಗಿ ಕಾರು ಓಡಿಸುವಂತೆ ಹೇಳಿದ್ದಕ್ಕೆ ಯವಕನಿಗೆ ಗುದ್ದಿಸಿ ಕೊಲೆ
ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹತ್ಯೆಯಾದ ಯುವಕನನ್ನು ಮನು (27) ಎಂದು ಗುರುತಿಸಲಾಗಿದೆ. ರಾತ್ರಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು
ವೀಡಿಯೊ ತೋರಿಸಿ ಬ್ಲ್ಯಾಕ್ಮೇಲ್: ಮಾಜಿ ಪ್ರಿಯಕರನ ಕೊಂದ ಮಹಿಳೆ
ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಖಾಸಗಿ ವೀಡಿಯೊ ತೋರಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ಮಹಿಳೆ ಕೊಂದು ಮುಖಕ್ಕೆ ಆ್ಯಸಿಡ್ ಹಾಕಿರುವ ಘಟನೆ ನಡೆದಿದೆ. ವಿವಾಹಿತ ಮಹಿಳೆ ಸಂಬಂಧ ಕೊನೆಗೊಳಿಸಲು ಪ್ರಯತ್ನಿಸಿದಾಗ ಆಕೆಗೆ ಬ್ಲ್ಯಾಕ್ಮೇಲ್ ಮಾಡಿದ್ದ, ಆಕೆ ತನ್ನ ಸೋದರ ಮತ್ತು ಅತ್ತಿಗೆಯ
ಇರಾನ್ ಪ್ರತಿದಾಳಿಯಲ್ಲಿ ಅಮೆರಿಕದ 560 ಸೈನಿಕರ ಸಾವು?
ಅಮೆರಿಕದ ವಿರುದ್ಧ ನಡೆಸಿದ ಪ್ರತಿದಾಳಿಯ ಭಾಗವಾಗಿ ಆ ದೇಶದ ಮಿಲಿಟರಿ ನೆಲೆಗಳ ಮೇಲೆ ಎರಡು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದ್ದು, ಅಮೆರಿಕದ 560 ಸೈನಿಕರು ಹತರಾಗಿರುವುದಾಗಿ ಎಂದು ಇರಾನ್ ಹೇಳಿದೆ. ಕುವೈತ್ನಲ್ಲಿರುವ ಅಮೆರಿಕ ನೆಲೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಬಹ್ರೇನ್ನಲ್ಲಿರುವ ಅಮೆರಿಕದ ನೆಲೆಯೂ ಡ್ರೋನ್
ಖಮೇನಿ ಮಾತ್ರವಲ್ಲ, ಇರಾನ್ನ 48 ನಾಯಕರನ್ನು ಹೊಡೆದುರುಳಿಸಿದ್ದೇವೆ ಎಂದ ಟ್ರಂಪ್
ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ಭೀಕರ ದಾಳಿಗಳನ್ನು ನಡೆಸಿದ್ದು, ಅಲ್ಲಿನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಮಾತ್ರವಲ್ಲದೆ ಅಲ್ಲಿನ 48 ನಾಯಕರನ್ನು ಹೊಡೆದುರುಳಿಸಿರುವುದಾಗಿ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದಾರೆ. ಈ ದಾಳಿಯಲ್ಲಿ ನಾವು ಪಡೆಯುತ್ತಿರುವ ಯಶಸ್ಸು ನಂಬಲು
ಎಫ್ಡಿ ಮೇಲೆ ಸಾಲ ಕೊಡಿಸೋದಾಗಿ ಗ್ರಾಹಕರಿಗೆ ಮೂರು ಕೋಟಿ ವಂಚಿಸಿದ ಮ್ಯಾನೇಜರ್
ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ನಿಗದಿತ ಠೇವಣಿ ಮೇಲೆ ಸಾಲ ಕೊಡಿಸುವುದಾಗಿ ನಂಬಿಸಿ 50ಕ್ಕೂ ಹೆಚ್ಚು ಗ್ರಾಹಕರಿಂದ ಮೂರು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಮ್ಯಾನೇಜರ್ ಹೆಚ್.ಎಸ್.ಪೂಜಾ ವಿರುದ್ಧ ಜಿಲ್ಲಾ
ಗದಗದಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ನೀರುಪಾಲು
ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ತೆರಳಿದ್ದು, ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ. ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತಪಟ್ಟ ವಿದ್ಯಾರ್ಥಿಗಳು. ಒಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮುಳಗುಂದ
ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ಅಕ್ರಮ ಸಂಬಂಧ ಹೊಂದಿರುವ ಪತ್ನಿ ಮೇಲೆ ಶಂಕೆ
ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಪತ್ನಿಯ ಅಕ್ರಮ ಸಂಬಂಧದಿಂದ ನೊಂದಿದ್ದ
ಕಾರು ಚಲಾಯಿಸಿ ವ್ಯಕ್ತಿಯ ಹತ್ಯೆ: ಮೂವರು ವಿದ್ಯಾರ್ಥಿಗಳ ಬಂಧನ
ರಾಜ್ಯದ ಗಡಿಭಾಗ, ಬೆಂಗಳೂರು ಸಮೀಪವಿರುವ ತಮಿಳುನಾಡಿನ ಹೊಸೂರು ನಗರದಲ್ಲಿ ಕುಡಿದ ನಶೆಯಲ್ಲಿ ವಾಹನ ಚಾಲನೆ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳು ವ್ಯಕ್ತಿಯೊಬ್ಬರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದಾರೆ. ಹೊಸೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಸಿಸ್ಟೆಂಟ್ ಲೇಬರ್ ಇನ್ಸ್ಪೆಕ್ಟರ್ ಶಿವಮೂರ್ತಿ (54)
ವಿವಾಹೇತರ ಸಂಬಂಧ: ಮಹಿಳೆಯ ಕೊಲೆಗೈದ ಯುವಕ, ಅನಾಥವಾದ ಮಕ್ಕಳು
ಚಿಕ್ಕಬಳ್ಳಾಪುರದಲ್ಲಿ ಯುವಕನೊಬ್ಬ ವಿವಾಹಿತ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ, ಆಕೆಯ ಮಕ್ಕಳಿಬ್ಬರು ಈಗ ಅನಾಥರಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ತೇಜಸ್ವಿನಿ ಎಂಬಾಕೆ ಗಂಡನಿಂದ ದೂರವಾಗಿ ಇನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತಿದ್ದರು. ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡು ಹೋಟೆಲ್ನವರೇ ಕೊಟ್ಟಿದ್ದ ಒಂದು ರೂಂನಲ್ಲಿ



