ಅಪರಾಧ
ಭೂ ಪರಿಹಾರಕ್ಕೆ ಕಚೇರಿಗಳಿಗೆ ಅಲೆದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು
2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದು, ಲಂಚದ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಮೃತಪಟ್ಟಿದ್ದಾರೆ. ಸರ್ಕಾರ ವಶಪಡಿಸಿಕೊಂಡ ಭೂಮಿಗೆ ಪರ್ಯಾಯ ಜಾಗಕ್ಕಾಗಿ ಅವರು ಮನವಿ ಸಲ್ಲಿಸಿದ್ದರು. ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಲಂಚ ಬೇಡಿಕೆಯಿಂದ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಮ್ಮ ಕುಟುಂಬಕ್ಕೆ ಸೇರಿದ ಜಮೀನನ್ನು ಸರ್ಕಾರ ತೆಗೆದುಕೊಂಡು ಪರಿಹಾರ ಕೊಡಲಿಲ್ಲ. ಬದಲಿಗೆ ಗೋಮಾಳ ಜಾಗ
ಬಿಹಾರದಲ್ಲಿ ನಾಳೆ ಮತದಾನ: ಜೆಡಿಯು ನಾಯಕ ಕುಶ್ವಾಹ ಮನೆಯಲ್ಲಿ ಮೂರು ಸಾವು
ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಮನೆಯಲ್ಲಿ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ, ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿಯಿರುವಾಗ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ
ಚಿಕ್ಕಬಳ್ಳಾಪುರ ಅಕ್ರಮ ಸಂಬಂಧ: 38ರ ಮಹಿಳೆಯ ಕಾಟಕ್ಕೆ ಬೇಸತ್ತು 19ರ ಯುವಕ ಆತ್ಮಹತ್ಯೆ
38 ವರ್ಷದ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಕಾಡಿಸುತ್ತಿರುವುದಕ್ಕೆ ಬೇಸತ್ತ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಕುಮಾರ್ (19) ಮೃತ ಯುವಕ ಎಂದು ಗುರುತಿಸಲಾಗಿದೆ. ಮಹಿಳೆಯ ಕಾಟ ತಾಳಲಾರದೆ ಆತ
ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಿಸಿದ ಪಣಂಬೂರು ಪೊಲೀಸ್
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ಕುಟುಂಬ ಕಲಹ ಕಾರಣ ಪುಟ್ಟ ಮಗಳೊಂದಿಗೆ ಆತ್ಮಹತ್ಯೆ ಗೆ ಯತ್ನಿಸಿದ್ದ ರಾಜೇಶ್ ಎಂಬವರನ್ನು ಪಣಂಬೂರು ಪೊಲೀಸರು ರಕ್ಷಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಒಳನುಗ್ಗಿದ ಪೊಲೀಸರು ಮಗು ಹಾಗೂ ರಾಜೇಶ್ರನ್ನು ರಕ್ಷಿಸುಲ್ಲಿ
ಗಾಣಗಾಪುರ ದೇಗುಲಕ್ಕೆ ತೆರಳುತ್ತಿದ್ದ ಮೂವರು ಅಪಘಾತಕ್ಕೆ ಬಲಿ
ಬೀದರ್ನ ಭಾಲ್ಕಿ ನೀಲಮ್ಮನಳ್ಳಿ ತಾಂಡಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಕಾರು ಮತ್ತು ಕೊರಿಯರ್ ವಾಹನ ಡಿಕ್ಕಿಯಾಗಿ ಕಾರಿನ ಚಾಲಕ ಮತ್ತು ಅದರಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ
ನೋಟಿನ ಮಳೆ ಸುರಿಸುವ ನಂಬಿಸಿ ವಂಚಿಸುತ್ತಿದ್ದ ಜಾಲ ಪತ್ತೆ
ಬೆಂಗಳೂರು: ನೋಟಿನ ಮಳೆ ಸುರಿಸುವುದಾಗಿ ಅಮಾಯಕರನ್ನು ವಂಚಿಸುತ್ತಿದ್ದ ಜಾಲವನ್ನು ಬಯಲಿಗೆಳೆದಿರುವ ಹಲಸೂರು ಗೇಟ್ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಚಲಾವಣೆಯಿಂದ ಹಿಂಪಡೆಯಲಾದ 2 ಸಾವಿರ ರೂ. ಮುಖಬೆಲೆಯ ಅಸಲಿ ನೋಟುಗಳ ಸೀರೀಸ್ ನಂಬರ್ ತಿರುಚಿರುವ ನಕಲಿ ನೋಟುಗಳ ಕುರಿತು
ನಟಿಗೆ ಅಶ್ಲೀಲ ಫೋಟೊ, ಸಂದೇಶ ಕಳುಹಿಸಿದ ಕಾಮುಕ ಅರೆಸ್ಟ್
ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳ ಸಿನಿಮಾ ಹಾಗೂ ಕಿರುತೆರೆಗಳಲ್ಲಿ ನಟಿಸಿರುವ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗಗಳ ಫೋಟೊ ಕಳುಹಿಸಿದ್ದ ಕಾಮುಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಟೆಂಪ್ಲೆಟನ್ ಅಂಡ್ ಪಾರ್ಟನ್ ಕಂಪನಿಯಲ್ಲಿ ಡೆಲಿವರಿ ಮ್ಯಾನೇಜರ್
ಶೂನ್ಯ ಬಡ್ಡಿ ಆಮಿಷ: ಅಡಮಾನ ಚಿನ್ನದೊಂದಿಗೆ ಕಂಪೆನಿಯವರು ಪರಾರಿ
ಬೆಂಗಳೂರಿನಲ್ಲಿ ಶೂನ್ಯ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಚಿನ್ನ ಅಡಮಾನ ಸಾಲ ನೀಡಿದ ನಕಲಿ ಕಂಪನಿಯು ಅಡಮಾನವಿಟ್ಟಿದ್ದ ಚಿನ್ನದ ಸಮೇತ ನಾಪತ್ತೆಯಾಗಿದೆ. ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನ, ಬೆಳ್ಳಿಯೊಂದಿಗೆ ನಕಲಿ ಕಂಪನಿಯವರು ಪರಾರಿಯಾಗಿದ್ದು, ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಇಬ್ಬರು
ಸ್ನೇಹಿತನೊಂದಿಗಿದ್ದ ಯುವತಿಯ ಎಳೆದೊಯ್ದು ಗ್ಯಾಂಗ್ ರೇಪ್
ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಾಯ್ಫ್ರೆಂಡ್ ಜೊತೆಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಕಾರಿನಲ್ಲಿ ಗೆಳೆಯನ ಜೊತೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಬಾಯ್ಫ್ರೆಂಡ್ ಮೇಲೆ ಹಲ್ಲೆ ಮಾಡಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದು ಡ್ಯಾನ್ಸರ್ ಸುಧೀಂದ್ರ ಸಾವು
ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ಕೆಟ್ಟು ನಿಂತಿದ್ದ ಕಾರನ್ನು ಪರಿಶೀಲಿಸುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದು ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್ ಚಾಲಕ ಸ್ಥಳದಲ್ಲೇ ವಾಹನ ನಿಲ್ಲಿಸಿ ಪರಾರಿಯಾಗಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಅಪಘಾತದ ಒಂದು ದಿನ




