ಅಪರಾಧ
ತಾಯಿ ಬೈದರೆಂದು ಪತ್ರ ಬರೆದಿಟ್ಟು ಮನೆ ತೊರೆದ ಮಂಡ್ಯದ ಬಾಲಕಿಯರು
ತಾಯಿ ಬೈದಿದ್ದಕ್ಕೆ ಸಿಟ್ಟಾಗಿ ಸೋದರಿ ಬಾಲಕಿಯರಿಬ್ಬರು ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸೋದರಿಯರು. ಯಾವುದೋ ವಿಷಯಕ್ಕೆ ತಾಯಿ ಬೈದಿದ್ದಾರೆ. ಇದರಿಂದ ನೊಂದು ಭಾವುಕ ಪತ್ರವೊಂದು ಬರೆದಿಟ್ಟು ಮನೆ ತೊರೆದಿದ್ದಾರೆ. ಅಮ್ಮ-ಅಪ್ಪ ಸ್ವಾರಿ. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ. ಹೀಗಾಗಿ ನಾವು ದೂರ ಹೋಗಿ ಸತ್ತಿದ್ದೇವೆ ಎಂದು ಪತ್ರ ಬರೆದಿಟ್ಟಿರುವುದರಿಂದ ಪೋಷಕರು
ಕೋಟಿ ರೂ. ವರದಕ್ಷಿಣೆ, ಫಾರ್ಚುನರ್ ಕಾರು, ಕೋಟಿ ರೂ. ವೆಚ್ಚದಲ್ಲಿ ಮದುವೆ: 14 ತಿಂಗಳಲ್ಲಿ ಮಗಳು ಸುಸೈಡ್
ಒಂದು ಕೋಟಿ ರೂಪಾಯಿ ವರದಕ್ಷಿಣೆ, ಫಾರ್ಚುನರ್ ಕಾರು ಜೊತೆಗೆ ಕೋಟಿ ರೂಪಾಯಿ ವೆಚ್ಚದಲ್ಲಿ ಮದುವೆ, 14 ತಿಂಗಳಲ್ಲಿ ಮಗಳ ಆತ್ಮಹತ್ಯೆ ಇದು ಗ್ರೇಟರ್ ನೋಯ್ಡಾದ ಜಲ್ಪುರ ವಲಯದಲ್ಲಿ ನಡೆದ ದುರಂತ ಕಥೆ. ಮದುವೆಯಾದ 14 ತಿಂಗಳಿಗೆ ಬದುಕು ಭಾರವಾಗಿ 24 ವರ್ಷದ
ದಾವಣಗೆರೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಅತ್ಯಾಚಾರಿ ಅರೆಸ್ಟ್
ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬೋಗಳೆರಹಟ್ಟಿ ಗ್ರಾಮದ ಟ್ರ್ಯಾಕ್ಟರ್ ಚಾಲಕ
ಮನೆ ಲೀಸ್ ಆಫರ್ ಮುಂದಿಟ್ಟು ಗ್ರಾಹಕರಿಗೆ 200 ಕೋಟಿ ರೂ. ವಂಚನೆ
ಬೆಂಗಳೂರಿನಲ್ಲಿ ಮನೆ ಲೀಸ್ಗೆ ನೀಡುವುದಾಗಿ ಗ್ರಾಹಕರಿಗೆ ಭರ್ಜರಿ ಆಫರ್ಗಳನ್ನು ನೀಡುವ ಮೂಲಕ ಕಂಪೆನಿಯೊಂದು 200 ಕೋಟಿ ರೂ.ಗೂ ಅಧಿಕ ಹಣ ವಂಚಿಸಿರುವ ಪ್ರಕರಣ ಬಹಿರಂಗವಾಗಿದೆ. ಜಾನ್ಸ್ ಅಸೆಟ್ ಹೆಸರಿನ ಮಿಡಿಯೇಟರ್ ಕಂಪನಿಯು 300ಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದು, ಮಾಲೀಕ ಪರಾರಿಯಾಗಿದ್ದಾನೆ. ಕಂಪನಿ
ಶಿರಾದಲ್ಲಿ ಯುವಕನೊಂದಿಗೆ ಮಗಳ ಪ್ರೀತಿ ಒಪ್ಪದೆ ಕೊಲೆಗೈದ ತಂದೆ
ಮಗಳು ಯುವಕನೊಬ್ಬನನ್ನು ಪ್ರೀತಿಸಿ ಮನೆತನದ ಗೌರವಕ್ಕೆ ಕುಂದು ಮಾಡುತ್ತಿದ್ದಾಳೆಂದು ಸಿಟ್ಟಿಗೆದ್ದ ತಂದೆ ಆಕೆಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ.’ ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ಆರೋಪಿ
ದರ್ಶನ್ ವಿರುದ್ಧ ಮಾಧ್ಯಮ ವಿಚಾರಣೆ: ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಚಿತ್ರದುರ್ಗದ ರೇಣುಕಾಸ್ವಾಮಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ‘ಮಾಧ್ಯಮ ವಿಚಾರಣೆ’ ಬಗ್ಗೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ ನೀಡಿದೆ. ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು
ತಂದೆ, ಆತನ ಸ್ನೇಹಿತನಿಂದ ಮಗಳ ಮೇಲೆ ಅತ್ಯಾಚಾರ
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ತಂದೆಯೊಬ್ಬ ಅಪ್ರಾಪ್ತ ವಯಸ್ಕ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ. ತಾಯಿಗೆ ವಿಷಯ ತಿಳಿಯಬಾರದೆಂದು ಮಗಳಿಗೆ
ದೇಶದಲ್ಲಿ ಮೊದಲ ಬಾರಿಗೆ 182 ಕೋಟಿ ಮೌಲ್ಯದ ಜಿಹಾದಿ ಡ್ರಗ್ ವಶ
ಭಾರತದಲ್ಲಿ ಮೊದಲ ಬಾರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್ಸಿಬಿ) 182 ಕೋಟಿ ಮೌಲ್ಯದ ಕ್ಯಾಪ್ಟಗನ್ ಡ್ರಗ್ ವಶಪಡಿಸಿಕೊಂಡಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಡ್ರಗ್ಸ್ ಅನ್ನು ಪಶ್ಚಿಮ ಏಷ್ಯಾಕ್ಕೆ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಮುಂದ್ರಾ
ರೇಪ್ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಬಲಪಡಿಸುವಂತಿಲ್ಲ: ದೆಹಲಿ ಹೈಕೋರ್ಟ್
ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಬಲವಂತಪಡಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಜಾಮೀನು ಅರ್ಜಿ ತಿರಸ್ಕರಿಸುವ ವೇಳೆ ನ್ಯಾಯಮೂರ್ತಿ ಗಿರೀಶ್ ಕಠ್ಪಾಲಿಯಾ
ಸಿಂಧನೂರಿನಲ್ಲಿ ಸಾಧುವೇಷದ ಕಳ್ಳ: ಮೆಡಿಕಲ್ ಮಾಲೀಕನಿಗೆ ಮಂಪರು ಬರಿಸಿ ಚಿನ್ನ, ನಗದು ಕಳವು
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಮೆಡಿಕಲ್ಗೆ ಬಂದ ಸಾಧು ವೇಷಧಾರಿ ಮಾಲೀಕನ ಬೆರಳಲಲಿದ್ದ ಚಿನ್ನದ ಉಂಗುರ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ವಿಷ್ಣು ದತ್ತ ಎಂಬವರ ಶ್ರೀ ಸಾಯಿ ಮೆಡಿಕಲ್ಗೆ ಬಂದ ಸಾಧು ವೇಷಧಾರಿ ಕುಡಿಯಲು ನೀರು ಬರುತ್ತಾನೆ, ವಿಷ್ಣು




