Menu

ಪಡಿತರ ಅಕ್ಕಿ ಅಕ್ರಮ ಸಾಗಣೆ: ಮೂರು ಲಕ್ಷ ರೂ. ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಅರೆಸ್ಟ್‌

ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಮತ್ತು ಸಹಚರರು ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬವರಿಂದ ಮೂರು ಲಕ್ಷ ರೂ. ವಸೂಲಿ ಮಾಡಿದ ಆರೋಪದಡಿ ಮೋಕಾ ಪೊಲೀಸರಿಂದ ಬಂಧಿತರಾಗಿದ್ದಾರೆ. ಎಸ್ಪಿ ಸ್ಕ್ವಾಡ್ ಹೆಸರಿನಲ್ಲಿ ಅಕ್ರಮ ಅಕ್ಕಿ ಸಾಗಣೆ ಲಾರಿಗಳನ್ನು ಅಡ್ಡಗಟ್ಟಿ ಐದು ಲಕ್ಷ ರೂ. ಬೇಡಿಕೆಯಿಟ್ಟು, ಮೂರು ಲಕ್ಷ ರೂ. ವಸೂಲಿ ಮಾಡಿದ್ದಾರೆ

ಅಪಘಾತದಲ್ಲಿ ಮಹಿಳೆಯ ಸಾಯಿಸಿ ಮನೆಯಿಂದ ಹಣ ದೋಚಿದ್ದವರ ಬಂಧನ

ಹಣಕ್ಕಾಗಿ ಮಹಿಳೆಯೊಬ್ಬರಿಗೆ ಉದ್ದೇಶಪೂರ್ವಕವಾಗಿ ಅಪಘಾತ ಮಾಡಿ ಕೊಲೆಗೈದಿರುವ ಘಟನೆ ಏಪ್ರಿಲ್ 21ರಂದು ಬೆಂಗಳೂರಿನ ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದಿದೆ. ಆರಂಭದಲ್ಲಿ ಇದೊಂದು ಅಪಘಾತ ಎಂದು ಹೇಳಲಾಗಿತ್ತು. ಮಹಾಲಕ್ಷ್ಮಿ ಲೇಔಟ್ ಪೊಲೀಸರ ತನಿಖೆಯಿಂದಾಗಿ ವ್ಯವಸ್ಥಿತ ಕೊಲೆ ಎಂಬುದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ

ಬ್ಯಾಂಕಲ್ಲಿ ಚಿನ್ನ ಅಡವಿಟ್ಟು ಹಣ ಜಮೆಯಾದ ಕೂಡಲೇ ಎಗರಿಸಿದ ಸೈಬರ್‌ ವಂಚಕರು

ಚಿನ್ನವನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಖಾತೆಗೆ ಹಣ ಜಮೆ ಮಾಡಿ ಹೊರ ಬರುವಷ್ಟರಲ್ಲಿ ಸೈಬರ್‌ ವಂಚಕರು ಆ ಹಣವನ್ನು ಎಗರಿಸಿರುವ ಪ್ರಕರಣ ಚಿಕ್ಕಮಗಳೂರಲ್ಲಿ ನಡೆದಿದೆ. ವಕೀಲರೊಬ್ಬರು ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟು 4.14 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದು ಬ್ಯಾಂಕ್‌ನಿಂದ ಹೊರಬರುವ

26 ವರ್ಷದ ಮಹಿಳೆಯ ಮೋಹಕ್ಕೆ ಬಿದ್ದ 15 ವರ್ಷದ ಬಾಲಕ ಆತ್ಮಹತ್ಯೆ

26 ವರ್ಷದ ಮಹಿಳೆಯನ್ನು ಮದುವೆಯಾಗುವೆನೆಂದು ಹೊರಟಿದ್ದ 15 ವರ್ಷದ ಬಾಲಕ ಪೋಷಕರ ಬುದ್ಧಿವಾದಕ್ಕೆ ಬೇಸರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಡದಿಯಲ್ಲಿ ನಡೆದಿದೆ. ಬಿಡದಿಯ ಭೂಮಿಕಾ ಪೃಥ್ವಿ ಲೇಔಟ್‌ನ ಆರ್. ತನ್ಮಯ್ ನಾಯಕ್ ಮೃತ ಬಾಲಕ. ಮಹಿಳೆಯನ್ನು ಮದುವೆಯಾಗಲು ಬಾಲಕ ಇಚ್ಛಿಸಿದ್ದ, ಆಕೆಯನ್ನು

ವೃದ್ಧೆಯನ್ನು ಬೆದರಿಸಿ 2.1 ಕೋಟಿ ರೂ. ಕಿತ್ತುಕೊಂಡ ಸೈಬರ್‌ ವಂಚಕರು

ಸೈಬರ್‌ ವಂಚಕರು ಎನ್‌ಐಎ ಅಧಿಕಾರಿಯ ಹೆಸರಿನಲ್ಲಿ ವೃದ್ಧೆಯೊಬ್ಬರನ್ನು ಬೆದರಿಸಿ 2.1 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣವು ಬೆಂಗಳೂರಿನ ಜಯನಗರದಲ್ಲಿ ಬೆಳಕಿಗೆ ಬಂದಿದೆ. ನಿಮಗೆ ಪಿಎಫ್‌ಐ ಸಂಘಟನೆ ಜೊತೆ ಸಂಪರ್ಕ ಇದೆ ಎಂದು ಹೆದರಿಸಿದ ವಂಚಕರು ಬಂಧನ ಭೀತಿ ಹುಟ್ಟಿಸಿ ಬ್ಯಾಂಕ್ ಖಾತೆಗಳ

ಮದುವೆಯಾಗಿ ಎಂಟು ತಿಂಗಳಲ್ಲೇ ಮಹಿಳೆ ಆತ್ಮಹತ್ಯೆ

ಬೆಂಗಳೂರಿನ ಯಶವಂತಪುರದಲ್ಲಿ ಮದುವೆಯಾಗಿ ಎಂಟು ತಿಂಗಳಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ಶಾರದ ಎಂಬ ಮಹಿಳೆ ಪತಿ ಮಹೇಶ್ ಮನೆಯಲ್ಲಿಯೇ ಇದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಶಾರದಾ ವೀಡಿಯೊ ಕಾಲ್ ಮಾಡಿ ನಾನು ಸಾಯುತ್ತೇನೆ

ವೋಟರ್‌ ಐಡಿ ದುರುಪಯೋಗ: ಅಮಾಯಕನ ವಿರುದ್ಧ ದಾಖಲಾಯ್ತು ಕೊಲೆ ಪ್ರಕರಣ

ವ್ಯಕ್ತಿಯೊಬ್ಬರ ವೋಟರ್ ಐಡಿ ಬಳಸಿ ಅಕ್ರಮವಾಗಿ ಸಿಮ್ ಕಾರ್ಡ್​ ಖರೀದಿಸಿ, ಅದನ್ನು ಕೊಲೆ ಕೃತ್ಯದಲ್ಲಿ ಬಳಸಿಕೊಂಡ ಪ್ರಕರಣವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಸಂತ್ರಸ್ತನ ಹಳೆಯ ವೋಟರ್ ಐಡಿ ಪೋಟೊ ಬದಲಿಸಿ ಅಕ್ರಮವಾಗಿ ಸಿಮ್ ಕಾರ್ಡ್ ಖರೀದಿಸಿದ್ದ ಆರೋಪಿ ಅದನ್ನು ಕೊಲೆ ಕೃತ್ಯದ ವೇಳೆ

ರಾಜ್‌ಕುಮಾರ್‌ ಸಮಾಧಿ ಜಮೀನು: ನಟ ಚೇತನ್‌ ವಿರುದ್ಧ ಸಾರಾ ಗೋವಿಂದ ಪ್ರಕರಣ ದಾಖಲು

ಡಾ.ರಾಜ್‌ಕುಮಾರ್ ಸಮಾಧಿ ಜಮೀನಿಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯಿಂದ ಶುರುವಾಗಿದ್ದ ವಿವಾದ ಮುಂದುವರಿದಿದ್ದು, ನಟ ಚೇತನ್‌ ಅಹಿಂಸಾವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ನಟ ಚೇತನ್‌ ಶೇಷಾದ್ರಿಪುರಂ ಪೊಲೀಸ್‌ ಠಾಣೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು. ಎಫ್‌ಐಆರ್‌ ಕೂಡ ದಾಖಲಾಗಿತ್ತು. ಈಗ ಸಾರಾ

ಹೊಸಕೋಟೆಯಲ್ಲಿ 50 ಬೈಕ್‌ಗಳ ಸಮೇತ ಕಳ್ಳರಿಬ್ಬರ ಬಂಧನ

ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು 50 ಬೈಕ್‌ಗಳ ಸಮೇತ ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ನರಸಿಂಹಮೂರ್ತಿ ಮತ್ತು ಪ್ರಸಾದ್ ಬಂಧಿತರು. ಅವರಿಂದ 55 ಲಕ್ಷ ರೂಪಾಯಿ ಮೌಲ್ಯದ ನಾನಾ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ

ಒಂಬತ್ತು ಮದುವೆಯಾಗಿ ಹಣ ಒಡವೆಯೊಂದಿಗೆ ವಧು ಪರಾರಿ; ಜಾಲ ಪತ್ತೆ ಹಚ್ಚಿದ ಪೊಲೀಸ್‌

ಆಸ್ತಿ, ಹಣಕಾಸು ಚೆನ್ನಾಗಿರುವ ಗಂಡಸರನ್ನು ಮದುವೆಯಾಗಿ ಬಳಿಕ ಹಣ ಮತ್ತು ಆಭರಣ ದೋಚಿಕೊಂಡು ಪರಾರಿಯಾಗುತ್ತಿದ್ದ ವಧುವಿನ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಏಜೆಂಟ್‌ಗಳ ನೆರವಿನೊಂದಿಗೆ ಹಲವು ಮಂದಿಯನ್ನು ಮದುವೆಯಾಗಿ ಕೆಲವೇ ದಿನಗಳಲ್ಲಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದರು. ಯೋಗೇಶ್