Thursday, January 15, 2026
Menu

ನೂರಾರು ಜನರಿಗೆ ವಂಚಿಸುತ್ತಿದ್ದ ಸೈಬರ್ ವಂಚಕರ ಜಾಲ ಭೇದಿಸಿದ ಬೆಂಗಳೂರು ಪೊಲೀಸರು: 240 ಕೋಟಿ ಫ್ರೀಜ್

ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಬೃಹತ್ ಸೈಬರ್ ವಂಚಕರ​​​ ಜಾಲವನ್ನು ಭೇದಿಸಿರುವ ಪೊಲೀಸರು 240 ಕೋಟಿ ಗೂ ಅಧಿಕ ಮೊತ್ತವನ್ನು ಫ್ರಿಜ್ ಮಾಡಿದ್ದಾರೆ. ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 94 ಲಕ್ಷ ರೂ. ವಂಚಿಸಿದ ಪ್ರಕರಣದ ಬೆನ್ನು ಹತ್ತಿದ ನಗರದ ಹುಳಿಮಾವು ಠಾಣೆ ಪೊಲೀಸರು ಬೃಹತ್ ಜಾಲವನ್ನು ಭೇದಿಸಿದ್ದು, ಬೆಂಗಳೂರು, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಜಾರ್ಖಂಡ್​ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಾರ್ಯಚರಿಸುತ್ತಿದ್ದ 11 ಮಂದಿಯನ್ನು ಬಂಧಿಸಿದ್ದಾರೆ. ದೆಹಲಿಯ ಓಲ್ಡ್​​ ರಾಜೇಂದ್ರ ನಗರದಲ್ಲಿ

ಬೆಂಗಳೂರಲ್ಲಿ ಮೊಮ್ಮಗನ ಎದುರೇ ಅಜ್ಜಿಯ ಕೊಲೆಗೈದಿದ್ದಾತ ಆತ್ಮಹತ್ಯೆ

ಬೆಂಗಳೂರು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುದುರೆಗೆರೆ ಕಾಲೋನಿಯಲ್ಲಿ ಮೊಮ್ಮಗನ ಎದುರೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾತ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾಕ್ಷಾಯಿಣಮ್ಮ(55) ಎಂಬವರನ್ನು ಶನಿವಾರ ಮಧ್ಯಾಹ್ನ ಕೊಂದು ಪರಾರಿಯಾಗಿದ್ದ ವೀರಭದ್ರಯ್ಯ(60) ಆತ್ಮಹತ್ಯೆ ಮಾಡಿಕೊಂಡಿರುವ

ನಿವೃತ್ತ ಉದ್ಯೋಗಿಗಳಿಗೆ ಬೆಳ್ಳಿ ಪದಕದ ಹೆಸರಲ್ಲಿ ತಾಮ್ರ ನೀಡಿದ ರೈಲ್ವೆ ಇಲಾಖೆ

ಪಶ್ಚಿಮ ಮಧ್ಯ ರೈಲ್ವೆ ವಲಯದಲ್ಲಿ ಹಲವು ದಶಕ ಕೆಲಸ ಮಾಡಿ ನಿವೃತ್ತರಾದ ನೌಕರರಿಗೆ ರೈಲ್ವೆ ಇಲಾಖೆಯು ವಿದಾಯದ ವೇಳೆ  ಚಿನ್ನಲೇಪಿತ  ಬೆಳ್ಳಿಯ ಪದಕವೆಂದು ಹೇಳಿ ಕೊಟ್ಟಿರುವುದು ತಾಮ್ರದ ಮೇಲೆ ಬೆಳ್ಳಿ ಲೇಪನ ಮಾಡಿದ ಪದಕವೆಂಬುದು ಬೆಳಕಿಗೆ ಬಂದಿದೆ. ಈ ನಕಲಿ ಬೆಳ್ಳಿ

ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: ಮುಂಡಗೋಡದಲ್ಲಿ ವ್ಯಕ್ತಿಗೆ 1,57,800 ರೂ.ವಂಚನೆ

ಟೆಲಿಗ್ರಾಮ್ ಮೂಲಕ ಆನ್‌ಲೈನ್ ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಕಾರವಾರದ ಸೈಬರ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮುಂಡಗೋಡ ತಾಲೂಕಿನ ಮಳಗಿ ನಿವಾಸಿ ಅಕ್ಷಯ ಸುರೇಶ ರೇವಣಕರ (33) ವಂಚನೆಗೊಳಗಾದ

ತೀರ್ಥಹಳ್ಳಿಯಲ್ಲಿ ಬಸ್‌ ಕಾರು ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ಮೂವರ ಸಾವು

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76)

ಶಿಕಾರಿಪುರ ಶಾಲೆ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ  ಶಿಕ್ಷಕ

ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯ ಶಿಕ್ಷಕ ಧನಂಜಯ್(51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.‌ ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ

ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್: ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್

ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಬಳಿ ಅವರ ಮನೆಯ ಎದುರು ಬ್ಯಾನರ್ ಹಾಕಲಾಗಿತ್ತು. ಹುಟ್ಟುಹಬ್ಬ ಶುಭಕೋರಿ ಸಾಕಷ್ಟು ಫ್ಲೆಕ್ಸ್‌ಗಳನ್ನು ಹಾಕಿಸಲಾಗಿತ್ತು.

ಶಬರಿಮಲೆಗೆ ಹೋಗಿ ಬಂದು ಪತ್ನಿಯ ಕೊಂದು ನದಿಗೆಸೆದ

ಹಾಸನದ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಶಬರಿಮಲೆಗೆ ಹೋಗಿ ಬಂದ ದಿನವೇ ವ್ಯಕ್ತಿಯೊಬ್ಬ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ನದಿಗೆ ಬಿಸಾಡಿದ್ದಾನೆ. ನಾಲ್ಕು ವರ್ಷದಿಂದ ವರ್ಷಗಳಿಂದ ಆತನಿಂದ ದೂರವಿದ್ದ ಪತ್ನಿ, ಇದ್ದಕ್ಕಿದ್ದಂತೆ ಗಂಡನ ಬಳಿ ಬಂದು ಎರಡನೇ ಮದುವೆ ಬಗ್ಗೆ ಪ್ರಶ್ನಿಸಿದಾಗ ಸಿಟ್ಟಿಗೆದ್ದು

ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ವೇಳೆ “ಜೈ ಬಾಂಗ್ಲಾ” ಎಂದ ಮಹಿಳೆ ಅರೆಸ್ಟ್‌

ಬೆಂಗಳೂರಿನ ಹುಲಿಮಂಗಲ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆ ಕಾರ್ಯಾಚರಣೆ ನಡೆಸುವ ವೇಳೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಬಾಂಗ್ಲಾದೇಶದ ಮಹಿಳೆಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲಿಮಂಗಲ ಪ್ರದೇಶದಲ್ಲಿ ವಾಸವಾಗಿದ್ದ ಶರ್ಬಾನು

ಆರ್ಕೆಸ್ಟ್ರಾ ಡಾನ್ಸರ್‌ ಮೇಲೆ ಗ್ಯಾಂಗ್‌ ರೇಪ್‌: ಆರೋಪಿಯ ಮೊಬೈಲ್‌ನಿಂದ ಪೊಲೀಸ್‌ಗೆ ಕರೆ ಮಾಡಿದ ಸಂತ್ರಸ್ತೆ

ಆರ್ಕೆಸ್ಟ್ರಾ ನರ್ತಕಿಯನ್ನು ಅಪಹರಿಸಿದ ದುಷ್ಕರ್ಮಿಗಳ ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯ ಫೋನ್ ಬಳಸಿ ಸಂತ್ರಸ್ತೆ 112 ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರು ಬಂದು ಆಕೆಯನ್ನು ರಕ್ಷಿಸಿ ಒಬ್ಬ