Saturday, September 19, 2026
Menu

ಮೂರು ಮಕ್ಕಳ ತಾಯಿಯ ಹತ್ಯೆಗೈದ ಪ್ರಿಯಕರ

ದಾವಣಗೆರೆಯ ಶೇಖರಪ್ಪ ನಗರದಲ್ಲಿ ವ್ಯಕ್ತಿಯೊಬ್ಬ ಮೂರು ಮಕ್ಕಳ ತಾಯಿ ಆಗಿರುವ ಪ್ರಿಯತಮೆಯನ್ನು ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ನಾಗರತ್ನ (45) ಕೊಲೆಯಾದ ಮಹಿಳೆ. ನಾಗರಾಜ್ (36) ಕೊಲೆ ಮಾಡಿದಾತ. ಆರೋಪಿಯು ಮಹಿಳೆಯೊಂದಿಗೆ ಹಲವು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಆಕೆಯನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಮಹಿಳೆಯ ಕಿರುಚಾಟ ಕೇಳಿ ಬಂದ ಜನ ಆತನನ್ನು ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಲೆಗೆ ನಿಖರ ಕಾರಣ

ದಾವಣಗೆರೆಯಲ್ಲಿ ಕುಡಿದ ಮತ್ತಲ್ಲಿ ಪ್ರಿಯಕರನ ಕೊಲೆಗೈದ ಮಹಿಳೆ

ಮಂಜಪ್ಪ (40) ಕೊಲೆಯಾದ ವ್ಯಕ್ತಿ, ಶಬೀನಾ (38) ಕೊಲೆ ಮಾಡಿರುವ ಆರೋಪಿ ಮಹಿಳೆ. ಮದ್ಯದ ಅಮಲಿನಲ್ಲಿ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ.  ಕುಡಿದಿದ್ದ ಮತ್ತಿನಲ್ಲಿ ಮಹಿಳೆಯೊಬ್ಬರು ಪ್ರಿಯಕರನನ್ನು ಸೀರೆಯಲ್ಲಿ ಕತ್ತು ಬಿಗಿದು ಹತ್ಯೆ ಮಾಡಿರುವ ಘಟನೆ ದಾವಣಗೆರೆ ನಗರದ

ಅಂಗಡಿ ಗೋಡೆಗೆ ಬೈಕ್‌ ಗುದ್ದಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಬ್ಬರ ಸಾವು

ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಅಂಗಡಿಯ ಗೋಡೆಗೆ ಬೈಕ್‌ ಗುದ್ದಿ ಇಬ್ಬರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ವಚನ್ ಮತ್ತು ಪ್ರದೀಪ್ ಮೃತಪಟ್ಟಿರುವ ವಿದ್ಯಾರ್ಥಿಗಳು. ಬೆಳಗಿನ ಜಾವ ಇಬ್ಬರೂ ಸುತ್ತಾಡಲು ಬಂದಿದ್ದಾಗ ಈ ದುರಂತ ನಡೆದಿದೆ, ಸ್ಥಳಕ್ಕೆ ಯಲಹಂಕ ಸಂಚಾರಿ ಠಾಣೆ ಪೊಲೀಸರು ಭೇಟಿ

ರೇಣುಕಾ ಸ್ವಾಮಿ ಕೊಲೆ: ಸಾಕ್ಷ್ಯಗಳ ವಿಚಾರಣೆ ವೇಳೆ ದರ್ಶನ್‌ ಖುದ್ದು ಹಾಜರಿಗೆ ಹೈಕೋರ್ಟ್‌ ಅನುಮತಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಖುದ್ದು ಹಾಜರಾಗುವುದಕ್ಕೆ ಆರೋಪಿ ದರ್ಶನ್‌ಗೆ ಹೈಕೋರ್ಟ್‌ ಅವಕಾಶ ನೀಡಿದೆ. ಸಾಕ್ಷ್ಯ ವಿಚಾರಣೆ ವೇಳೆ ತನಗೆ ಖುದ್ದಾಗಿ ಹಾಜರಾಗಲು ಅವಕಾಶ ನೀಡುವಂತೆ ದರ್ಶನ್‌ ಸಲ್ಲಿಸಿದ್ದ ಮೇಲದ್ಮನವಿ ಅರ್ಜಿಯನ್ನು ಹೈಕೋರ್ಟ್‌

ಕಾಲ್‌ ಪಿಕ್‌ ಮಾಡಲ್ಲವೆಂದು ಪತ್ನಿಯ ಕೊಲೆಗೈದ ಪತಿ

ಕಾಲ್‌ ಮಾಡಿದಾಗ ಪಿಕ್‌ ಮಾಡಿಲ್ಲವೆಂದು ಸಿಟ್ಟಿಗೆದ್ದ ಗಂಡನೊಬ್ಬ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಸಾಕ್ಷ್ಯ ನಾಶಕ್ಕಾಗಿ ಕುದಿಯುವ ಎನ್ನೆ ಸುರಿದಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್‌ ಸಮೀಪ ಬಿಳೇಕಹಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ರಂಜಿತ್ ಕುಮಾರ್ ಗುಪ್ತಾ ಆರೋಪಿ, ಪತ್ನಿ ಗುಂಜಾ

ಹತ್ತು ಲಕ್ಷಕ್ಕೆ ಒಂದು ಕೋಟಿ ವಾಪಸ್‌ ಆಮಿಷ: ವಂಚಕರ ಬಂಧನ

ಹತ್ತು ಲಕ್ಷ ರೂಪಾಯಿ ನೀಡಿದರೆ ವಾಪಸ್‌ ಒಂದು ಕೋಟಿ ರೂಪಾಯಿ ನೀಡುವುದಾಗಿ ಆಮಿಷವೊಡ್ಡಿ ವಂಚಿಸುತ್ತಿದ್ದ ಗ್ಯಾಂಗ್‌ ಅನ್ನು ಬಯಲಿಗೆಳೆದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ದಿ. ಜಯಲಲಿತಾ ಅವರ ಬೇನಾಮಿ ಅಸ್ತಿ ಬಂದಿದೆ, ಹತ್ತು ಲಕ್ಷ ನೀಡಿದರೆ

ಯುವತಿ ಮೇಲೆ ನಾನಾ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯ, ಅಕ್ರಮ ಬಂಧನ: ಯಾದಗಿರಿಯ ಇಬ್ಬರು ರೈಲ್ವೆ ಪೊಲೀಸ್‌ ಸೇರಿ ಆರು ಮಂದಿ ವಿರುದ್ಧ ಪ್ರಕರಣ

ಬೆಂಗಳೂರಿನಿಂದ ಯಾದಗಿರಿಗೆ ತೆರಳಿದ್ದ ಯುವತಿಯ ಮೇಲೆ ರಾಜ್ಯದ ನಾನಾ ಸ್ಥಳಗಳಲ್ಲಿ ಪದೇ ಪದೆ ಲೈಂಗಿಕ ದೌರ್ಜನ್ಯ ನಡೆಸಿ ಬೆದರಿಸಿ ಅಕ್ರಮವಾಗಿ ಬಂಧಿಸಿಟ್ಟ ಆರೋಪದಡಿ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ತುರ್ತು ಸ್ಪಂದನಾ ಸಿಬ್ಬಂದಿ ಸಂತ್ರಸ್ತೆಯನ್ನು

ಮದುವೆಯಾಗುವುದಾಗಿ ನಂಬಿಸಿ ಟ್ಯಾಟೂ ಆರ್ಟಿಸ್ಟ್‌ಗೆ ಲಕ್ಷಾಂತರ ರೂ. ವಂಚಿಸಿದ ಎರಡು ಮಕ್ಕಳ ತಾಯಿ

ಎರಡು ಮಕ್ಕಳ ತಾಯಿ ಮದುವೆಯಾಗುವುದಾಗಿ ಹೇಳಿದ್ದನ್ನು ನಂಬಿ ಪ್ರೀತಿಗಾಗಿ ಆಕೆಯ ಹಿಂದೆ ಬಿದ್ದ ಟ್ಯಾಟೂ ಕಲಾವಿದ ಹಾಗೂ ನಟನಿಗೆ ಆಕೆಯಿಂದ ಲಕ್ಷಾಂತರ ರೂ. ವಂಚನೆ ಮಾತ್ರವಲ್ಲದೆ ಹಲ್ಲೆಗೂ ಒಳಗಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಪ್ರಿತಾ ಎಂಬ ಮಹಿಳೆ ಲಕ್ಷಾಂತರ ರೂಪಾಯಿ ಪಡೆದು

ಜಮೀನು ದಾಖಲೆ ತಿದ್ದುಪಡಿಗೆ 50 ಲಕ್ಷ ರೂ. ಪಡೆಯುತ್ತಿದ್ದ ತಹಸೀಲ್ದಾರ್‌ ಲೋಕಾಯುಕ್ತ ಬಲೆಗೆ

ಕೋಟ್ಯಾಂತರ ರೂ. ಮೌಲ್ಯದ ಜಮೀನಿನ ದಾಖಲೆ ತಿದ್ದುಪಡಿಗಾಗಿ ಐವತ್ತು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಧಾರವಾಡದ ತಹಶೀಲ್ದಾರ್‌ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡ- ಕಲಘಟಗಿ ನಡುವೆ ಯರಿಕೊಪ್ಪ ಗ್ರಾಮದಲ್ಲಿ ಇದ್ದ ೩೩೩ ಎಕರೆಯಲ್ಲಿ ೧೩ ಎಕರೆ ಖರಾಬು ಜಮೀನು

ಪ್ರದೋಷ್‌ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದು, ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಪ್ರದೋಷ್‌ ಸಲ್ಲಿಸಿದ್ದ ಅರ್ಜಿಯನ್ನು ಸಿಸಿಹೆಚ್ 59 ಕೋರ್ಟ್ ಅಂಗೀಕರಿಸಿದೆ. ಪ್ರದೋಷ್‌ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ನಟ ದರ್ಶನ್‌ ಮಾಫಿ ಸಾಕ್ಷಿ ತಡೆ ಹಿಡಿಯುವಂತೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ