ಅಪರಾಧ
ಸಂತ್ರಸ್ತೆ, ತಾಯಿ, ಅಜ್ಜಿ, ತನ್ನ ಪತ್ನಿ, ಮಕ್ಕಳಿಬ್ಬರನ್ನು ಕೊಲೆಗೈದ ಪೋಕ್ಸೊ ಆರೋಪಿ
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ತಾಲೂಕಿನಲ್ಲಿ ಪೋಕ್ಸೊ ಪ್ರಕರಣದ ಆರೋಪಿಯು ಸಂತ್ರಸ್ತೆ, ಆಕೆಯ ತಾಯಿ, ಅಜ್ಜಿ ಮತ್ತು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿ ಆರು ಮಂದಿಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಪೋಕ್ಸೊ ಆರೋಪಿ ರಾಜ್ಕುಮಾರ್ (28) ಎಂಬಾತ ಆರು ಮಂದಿಯನ್ನು ಹತ್ಯೆ ಮಾಡಿದಾತ. ಪೋಕ್ಸೋ ಪ್ರಕರಣದ 17 ವರ್ಷದ ಸಂತ್ರಸ್ತೆಯನ್ನು, ಆಕೆಯ ತಾಯಿ ಮತ್ತು ಅಜ್ಜಿಯನ್ನು ಆರೋಪಿಯು ಅವರ ಮನೆಯಲ್ಲಿಯೇ ಕೊಂದು, 17 ವರ್ಷದ
ಬೆಂಗಳೂರಿನಲ್ಲಿ ತಾಯಿ, ಅಜ್ಜಿ, ಮಾವನ ಕೊಲೆಗೈದು ಯುವಕ ಆತ್ಮಹತ್ಯೆ
ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಗ್ಗೆ ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಎಂಬಾತ ಕೊಲೆ ಮಾಡಿ
ಬಾಗೇಪಲ್ಲಿಯಲ್ಲಿ ಅಕ್ರಮ ವಾಸವಿರುವ ಪಾಕ್ ಮಹಿಳೆ, ಮಗ ಅರೆಸ್ಟ್
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನದ ಮಹಿಳೆ ಫರ್ಹಾನಾಜ್ ಮತ್ತು ಮಗ ಮೊಹಮ್ಮದ್ ಫರ್ದೀನ್ ಖಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ
ಮಂಗಳೂರಿನಲ್ಲಿ ಎಂಟು ಬಾಂಗ್ಲಾದೇಶಿಗಳ ಬಂಧನ
ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಆಟವಾಡುತ್ತಿದ್ದ ಮಗು ಕುಸಿದು ಸಾವು
ಹಾವೇರಿಯಲ್ಲಿ ಆಟವಾಡುತ್ತಿದ್ದ ಒಂದು ವರ್ಷದ ಮಗು ಏಕಾಏಕಿ ಕುಸಿದು ಬಿದ್ದು ಅಸು ನೀಗಿದೆ. ಕುಸಿದು ಬಿದ್ದ ಮಗುವನ್ನು ಪೋಷಕರು ಹಾವೇರಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಇರಲಿಲ್ಲ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಮೃತಪಟ್ಟಿದ್ದಾಗಿ ಪೋಷಕರು
ಅಯೋಧ್ಯೆ ಮಂದಿರ ಹಣ ಎಣಿಕೆ ಸಿಬ್ಬಂದಿ ಸಾಮೂಹಿಕ ರಾಜೀನಾಮೆ
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದ ಹಣ ಎಣಿಕೆಗೆ ನಿಯೋಜನೆಗೊಂಡಿದ್ದವರಲ್ಲಿ 23 ಹಣ ಎಣಿಕೆ ಸಿಬ್ಬಂದಿ ಟ್ರಸ್ಟ್ನ ಕಠಿಣ ನಿಯಮಗಳಿಗೆ ಬೇಸತ್ತು ಕೆಲಸಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರಿಂದ ಕೋಟ್ಯಂತರ ರೂಪಾಯಿ ದೇಣಿಗೆ ಬರುತ್ತಿದೆ. ಎಣಿಕೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ
ಮಗು ಬೇಡವೆಂದು ಗರ್ಭಿಣಿ ಪತ್ನಿಯ ಕೊಲೆಗೆ ಯತ್ನ
ಮಗು ಬೇಡವೆಂದು ಎಂಟು ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ವ್ಯಕ್ತಿಯನ್ನು ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿರುವುದರಿಂದ ಆಕೆ
ಚೀನಾ ಶೂ ಕಾರ್ಖಾನೆಯಲ್ಲಿ ಅಗ್ನಿ ದುರಂತ: 28ಕಾರ್ಮಿಕರ ಸಾವು, ಹಲವರು ನಾಪತ್ತೆ
ಚೀನಾದ ಜಿಂಜಿಯಾಂಗ್ನಲ್ಲಿ ಇರುವ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 28 ಮಂದಿ ಮೃತಪಟ್ಟಿದ್ದು, ದುರಂತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಾರ್ಖಾನೆಯಿಂದ ಮುಗಿಲಲೆತ್ತರ ದಟ್ಟ ಹೊಗೆ ಆವರಿಸಿಕೊಂಡು ಕಟ್ಟಡದ ಮೇಲ್ಚಾವಣಿಯಲ್ಲಿ ಕೆಲವರು ಸಿಲುಕಿಕೊಂಡಿರುವುದು ವೀಡಿಯೊಗಳಲ್ಲಿ ಕಂಡುಬಂದಿದೆ. ಬೆಂಕಿ
ಅಯೋಧ್ಯೆ ರಾಮನ ಹಣ ಹದ್ದು ಶೇರ್ ಮಾರ್ಕೆಟ್ನಲ್ಲೂ ಹೂಡಿಕೆ
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣದ ಆರೋಪಿಗಳು ನಾನಾ ಬಗೆಯ ಆಸ್ತಿಗಳಲ್ಲಿ ಹೂಡಿಕೆ ಮಾಡಿರುವ ಜೊತೆಗೆ ಕದ್ದ ಹಣದ ಒಂದು ಭಾಗವನ್ನು ಷೇರು ಮಾರುಕಟ್ಟೆ ಹಾಗೂ ಇತರ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಹಣದ ಮೂಲ ಮರೆಮಾಚುವ
ಕಳ್ಳನೋಟು ದಂಧೆ: ತುಮಕೂರಿನಲ್ಲಿ ಆರು ಆರೋಪಿಗಳ ಬಂಧನ
ತುಮಕೂರಿನ ಚಿಕ್ಕನಾಯಕನಹಳ್ಳಿ ಪೊಲೀಸರು ರಾಜ್ಯವ್ಯಾಪಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟಿನ ಜಾಲವನ್ನು ಭೇದಿಸಿ, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ನಾನಾ ಕಡೆ




