Menu

ದೆಹಲಿಯ ಹೋಟೆಲ್‌ನಲ್ಲಿ ಬೆಂಕಿ: 21 ಮಂದಿ ಸಾವು

ದೆಹಲಿಯ ಮಾಳವೀಯ ನಗರದ ಐದು ಅಂತಸ್ತಿನ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.  ಈ ಹೋಟೆಲ್‌ ಇಕ್ಕಟ್ಟಾದ ಬೀದಿಯಲ್ಲಿರುವ ಕಾರಣ ದಟ್ಟ ಹೊಗೆ ನಡುವೆ ರಕ್ಷಣಾ ಕಾರ್ಯಾಚರಣೆ ಬಹಳಷ್ಟು ಕಷ್ಟವಾಗಿತ್ತು. ಬುಧವಾರ ಬೆಳಗ್ಗೆ ಒಂಬತ್ತು ಗಂಟೆ ವೇಳೆ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಕೆಲವರು

ಸಾಲ ವಾಪಸ್‌ ಬರದೆ ಸಂಕಷ್ಟ, ನ್ಯಾಯ ಕೇಳಿದ್ರೆ ಪೊಲೀಸರಿಂದ ಬೆದರಿಕೆ: ಡಿವೈಎಸ್‌ಪಿ, ಪಿಎಸ್‌ಐ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಕೊಟ್ಟ ಸಾಲದ ಹಣ ವಾಪಸ್ ಬಾರದೆ ಸಂಕಷ್ಟ ಒಂದೆಡೆಯಾದರೆ, ಅತ್ತ ನ್ಯಾಯ ಕೇಳಲು ಹೋದಾಗ ಪೊಲೀಸರಿಂದಲೇ ಬೆದರಿಕೆ ಎದುರಿಸಿ ಮನನೊಂದ ವ್ಯಕ್ತಿಯೊಬ್ಬರು ಡೆತ್‌ನೋಟ್‌ನಲ್ಲಿ ಡಿವೈಎಸ್‌ಪಿ ಹಾಗೂ ಪಿಎಸ್‌ಐ ಹೆಸರನ್ನುಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ  ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.

ಬಾಲಕ ಕಳವು ಮಾಡಿದ್ದ 4.20 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ

ಮೊಬೈಲ್ ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಬಾಲಕನನ್ನು ಹೆಣ್ಣೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು 4.20 ಲಕ್ಷ ರೂ. ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.  4 ದ್ವಿಚಕ್ರ ವಾಹನಗಳು, 7 ಮೊಬೈಲ್ ,9 ಗ್ರಾಂ ಚಿನ್ನಾಭರಣ ಸೇರಿ 4.20 ಲಕ್ಷ ಮೌಲ್ಯದ

ಆನ್‌ಲೈನ್‌ ಹೂಡಿಕೆಯಿಂದ ಹೆಚ್ಚಿನ ಲಾಭ: ಮಹಿಳೆ ಮಾತಿಗೆ ಮರುಳಾದ ವ್ಯಕ್ತಿಗೆ 5.95 ಕೋಟಿ ರೂ. ನಾಮ

ಆನ್‌ಲೈನ್ ಹೂಡಿಕೆ ಮೂಲಕ ಸುಲಭವಾಗಿ ಹಣ ಗಳಿಸಬಹುದು ಎಂಬ ಮಹಿಳೆಯ ಮಾತಿಗೆ ಮರುಳಾಗಿ ಬೆಂಗಳೂರಿನ ೫೦ ವರ್ಷದ ವ್ಯಕ್ತಿಯೊಬ್ಬರು 5.95 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ.  ಹೂಡಿಕೆ ಮಾರ್ಗದರ್ಶನ ನೀಡುವ ನೆಪದಲ್ಲಿ ಪರಿಚಯವಾದ ಮಹಿಳೆಯೊಬ್ಬರ ಮಾತು ನಂಬಿದ ವ್ಯಕ್ತಿ ನಕಲಿ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ

ಸಕಲೇಶ​​ಪುರದ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಸಕಲೇಶ​​ಪುರದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಕೇತ್​​ (19) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸಂಕೇತ್  ಐಟಿಐ ವ್ಯಾಸಂಗವನ್ನು ಮುಗಿಸಿ ಯಾವುದೇ ಕೆಲಸಕ್ಕೆ ಸೇರದೆ ಮನೆಯಲ್ಲೇ ಇದ್ದ.  ತಂದೆ ಕೆಲಸಕ್ಕೆ

ಮದುವೆ ಮಂಟಪದಿಂದ ಹನಿಮೂನ್‌ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್‌ ಪತನ: ವರ, ಪೈಲಟ್‌ ಸಾವು

ಮದುವೆ ಸಂಭ್ರಮದಿಂದ ಹನಿಮೂನ್‌ಗೆ ತೆರಳುತ್ತಿದ್ದ ಜೋಡಿಯಿದ್ದ ಹೆಲಿಕಾಪ್ಟರ್‌ ಅಮೆರಿಕದ ಜಾರ್ಜಿಯಾದಲ್ಲಿ ಪತನಗೊಂಡಿದ್ದು, ಕೇರಳದ ವರ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ವಧು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟ ವರ ಕೇರಳದ 26 ವರ್ಷದ ಡೇವ್ ಫಿಜಿ, ವೃತ್ತಿಯಲ್ಲಿ ಪೈಲಟ್‌ ಆಗಿದ್ದವರು, ಮದುವೆ ಸಮಾರಂಭದ ಬಳಿಕ

ಕಡಿಮೆ ದರದಲ್ಲಿ ಹೊಸ ಆಭರಣ ಆಮಿಷ: ಮಹಿಳೆಯರಿಂದ ಎಂಟು ಕೋಟಿ ರೂ.ಗಳ ಚಿನ್ನ ಪಡೆದು ಪರಾರಿ

ಕಡಿಮೆ ದರದಲ್ಲಿ ಮತ್ತು ಕಡಿಮೆ ತೂಕದಲ್ಲಿ ಹೊಸ ಆಭರಣ ಮಾಡಿಕೊಡುವುದಾಗಿ ನಂಬಿಸಿ ರಾಮದೇವ್ ಜ್ಯುವೆಲರ್ಸ್ ಮಾಲೀಕ ಬುಂಡಾರಾಮ್ ನೂರಾರು ಮಹಿಳೆಯರಿಂದ ಎಂಟು ಕೋಟಿ ರೂ. ಮೌಲ್ಯದ ಚಿನ್ನಾಭರಣ ಪಡೆದುಕೊಂಡು ವಂಚಿಸಿ ಪರಾರಿಯಾಗಿದ್ದಾನೆ ಎಂದು ಸಂತ್ರಸ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪಟ್ಟಣದ

ವೈದ್ಯ ದಂಪತಿ ಮನೆಯಲ್ಲಿ ಚಿನ್ನ, ಹಣ ಕಳವು: ಕೇರ್‌ಟೇಕರ್‌ ಸೇರಿ ಇಬ್ಬರ ಬಂಧನ

ಬೆಳಗಾವಿ ನಗರದ ವೈದ್ಯ ದಂಪತಿಯ ಮನೆಯಿಂದ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರ್‌ ಟೇಕರ್‌ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಸತೀಶ್ ಕಾಂಬ್ಳೆ ಮತ್ತು ಬಾಬಾಸಾಬ್ ಈರಪ್ಪ ಕಟಗೇರಿ ಬಂಧಿತ ಆರೋಪಿಗಳು. ಪೊಲೀಸರು

ಚಡಚಣದಲ್ಲಿ ಗುಂಡಿಕ್ಕಿ ಆರು ಮಂದಿಯ ಹತ್ಯೆ ಪ್ರಕರಣದ 11 ಆರೋಪಿಗಳು ಸೆರೆ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದ ಪುರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಶುಕ್ರವಾರ ಸಂಜೆ ನಡೆದ ಆರು ಮಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹನ್ನೊಂದು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳದಲ್ಲಿ ಮೊಕ್ಕಾಂ ಹೂಡಿರುವ ಉತ್ತರ ವಲಯದ ಐಜಿಪಿ ಸಂದೀಪ್‌ಪಾಟಿಲ್ ಈ ವಿಷಯ

ದೇಶದ ಹಲವೆಡೆ ದಾಳಿ ಸಂಚು: ಒಂಬತ್ತು ಉಗ್ರರ ಬಂಧನ

ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಆಧರಿಸಿ ದೆಹಲಿ ಪೊಲೀಸ್ ವಿಶೇಷ ಘಟಕ ಒಂಬತ್ತು ಶಂಕಿತ ಉಗ್ರರನ್ನು ಬಂಧಿಸಿದೆ. ಈ ಉಗ್ರರು ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ