ಅಪರಾಧ
ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ
ದಕ್ಷಿಣ ಕನ್ನಡದ ವಿಟ್ಲ ಠಾಣೆ ವ್ಯಾಪ್ತಿಯ ಕೊಡಂಗಾಯಿ ಕೆರೆಯಲ್ಲಿ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಬೆಂಗಳೂರಿನ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ಆಕೆ ಫೆ. 22ರಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಲಾಗಿತ್ತು. ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ವಿಟ್ಲ ಠಾಣೆ ಪೊಲೀಸರು ಬಂದು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆದ್ದಾರೆ. ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲದ ಮುರಳೀಧರ ಅವರ ತಂಡ ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ
ಮೆಡಿಕಲ್ ಓದಲು ಒತ್ತಾಯಿಸಿದ ತಂದೆಯನ್ನು ಗುಂಡಿಕ್ಕಿ ಕೊಂದ ಮಗ
ಉತ್ತರಪ್ರದೇಶದ ಮೀರತ್ನಲ್ಲಿ ಯುವಕನೊಬ್ಬ ತಂದೆಯನ್ನು ಗುಂಡಿಕ್ಕಿ ಕೊಂದು ತುಂಡು ಮಾಡಿ ದೇಹದ ಭಾಗಗಳನ್ನು ವಿಲೇವಾರಿ ಮಾಡಿರು ಪ್ರಕರಣವೊಂದು ಬಯಲಾಗಿದೆ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆ ಎಂದು ದೂರು ದಾಖಲಾಗಿತ್ತು. ಅವರ ಮನೆಗೆ
ವೃದ್ಧೆಯ ಕೊಲೆಗೈದು ಚಿನ್ನ ದೋಚಿದ್ದ ಆನ್ಲೈನ್ ಗೇಮ್ ವ್ಯಸನಿ ಅರೆಸ್ಟ್
ದಾವಣಗೆರೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸಾಲ ತೀರಿಸಲು ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಚಿನ್ನ ದೋಚಿದ್ದ ಪ್ರಕರಣದಲ್ಲಿ ಆನ್ಲೈನ್ ಗೇಮ್ ವ್ಯಸನಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ (23) ಬಂಧಿತ. ಆರೋಪಿಯನ್ನು ಬಂಧಿಸಿರುವ ಪೊಲೀಸರು
ಹೆಲ್ಮೆಟ್ ಧರಿಸದೆ ಗೆಳತಿಯರ ಬುಲೆಟ್ ಜಾಲಿ ರೈಡ್: ಹಂಪ್ಸ್ನಲ್ಲಿ ಬಿದ್ದು ಒಬ್ಬಾಕೆ ಸಾವು
ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಯುವತಿಯರಿಬ್ಬರು ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್ನಲ್ಲಿ ಜಾಲಿ ರೈಡ್ ಮಾಡುತ್ತಿದ್ದಾಗ ಹಂಪ್ಸ್ನಲ್ಲಿ ಹಾರಿ ಬಿದ್ದು ಒಬ್ಬಾಕೆ ಮೃತಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೆ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಸತ್ಯಮಂಗಲ
ವಿದ್ಯಾರ್ಥಿಯ ಬ್ಯಾಂಕ್ ಡಿಟೇಲ್ಸ್ ಪಡೆದು ಸ್ನೇಹಿತ ವಂಚಿಸಿದ್ದು ಏಳು ಕೋಟಿ ರೂ.
ಸ್ನೇಹಿತನನ್ನು ನಂಬಿದ್ದ ವಿದ್ಯಾರ್ಥಿಯೊಬ್ಬ ಸೈಬರ್ ವಂಚನೆಯ ಸುಳಿಗೆ ಸಿಲುಕಿ ಏಳು ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಂದು ವರ್ಷದ ಗೆಳೆತನದಲ್ಲಿದ್ದ ವಿದ್ಯಾರ್ಥಿ ತನ್ನ ಬ್ಯಾಂಕ್ ಖಾತೆಯ ವಿವರವನ್ನು ಸ್ನೇಹಿತನೊಂದಿಗೆ ಹಂಚಿಕೊಂಡಿದ್ದರಿಂದ ಇಂಥದ್ದೊಂದು ಸಂಕಷ್ಟಕ್ಕೆ ಸಿಲುಕಿದ್ದಾನೆ. ಒಂದು ವರ್ಷದ ಹಿಂದೆ
ಸಿಎಸ್ ವಿರುದ್ಧ ಆರೋಪ: ಸ್ನೇಹಮಯಿ ಕೃಷ್ಣ ಬಹಿರಂಗ ಕ್ಷಮೆ ಯಾಚನೆ
ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಒಂದೂವರೆ ಕೋಟಿ ರೂ. ನೀಡಿ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣ ಸಂಬಂಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕ್ಷಮೆ
ಬಿಕ್ಲು ಶಿವ ಕೊಲೆ: ಬೈರತಿ ಬಸವರಾಜ್ಗೆ ಫೆ.26ರವರೆಗೆ ಜ್ಯುಡಿಷಿಯಲ್ ಕಸ್ಟಡಿ
ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ. ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಮತ್ತೆ ಪೊಲೀಸ್ ಕಸ್ಟಡಿಗೆ ನೀಡವಂತೆ ಮನವಿ ಮಾಡಿತ್ತು. ವೈದ್ಯಕೀಯ
ಹೆಚ್ಚು ಲಾಭದ ಆಮಿಷವೊಡ್ಡಿ ಕೋಟ್ಯಾಂತರ ರೂ. ವಂಚಿಸಿ ವ್ಯಕ್ತಿ ಪರಾರಿ
ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ಆಮಿಷವೊಡ್ಡಿ ಬಡವರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿ ಪರಾರಿಯಾದ್ದು, ಬಳ್ಳಾರಿ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಚೀಟಿ ವ್ಯವಹಾರ ಹೆಸರಿನಲ್ಲಿ 800ಕ್ಕೂ
ಬೆಂಗಳೂರಿನಲ್ಲಿ ಶಂಕಿತ ಉಗ್ರನ ಸೆರೆ ಹಿಡಿದ ಎನ್ಐಎ
2023ರ ಗ್ರನೇಡ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ್ಟ್ ವಾಂಟೆಡ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಬಂಧಿಸಿದ್ದಾರೆ. ಅರ್ಷದ್ ಖಾನ್ ಬಂಧಿತ ಉಗ್ರ, ಈ ಹಿಂದೆ ಆತ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈಗ ಆರ್.ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಜಮಖಂಡಿಯಲ್ಲಿ ಅಪಘಾತಕ್ಕೆ ಮಗು ಸೇರಿ ನಾಲ್ವರು ಬಲಿ
ಬಾಗಲಕೋಟೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಮಧ್ಯರಾತ್ರಿ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟ್ರ್ಯಾಲಿ ಏಕಾಏಕಿ ತುಂಡಾಗಿ ಉರುಳಿಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು ಮನೀಷ್




