Menu

ವಿಚ್ಛೇದಿತ ಟೆಕ್ಕಿಯ ಮದುವೆಯಾಗುವುದಾಗಿ 9.35 ಕೋಟಿ ರೂ. ದೋಚಿದ ತೆಲುಗು ನಟಿ

ಮದುವೆಯಾಗುವುದಾಗಿ ನಂಬಿಸಿ ಲಂಡನ್‌ನಲ್ಲಿರುವ ಸಾಫ್ಟ್‌ವೇರ್ ಇಂಜಿನಿಯರ್‌ಗೆ 9.35 ಕೋಟಿ ರೂಪಾಯಿ ವಂಚಿಸಿದ ಆರೋಪದಡಿ ನಟಿ, ತೆಲುಗು ಬಿಗ್ಬಾಸ್ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಲಂಡನ್ ಮೂಲದ ವಿಚ್ಚೇದಿ ಟೆಕ್ಕಿ ದೂರು ನೀಡಿದ್ದು, ನಟಿ ಹಾಗೂ ಆಕೆಯ ಕುಟುಂಬದ ಮೂವರ ವಿರುದ್ಧ ಕೇಂದ್ರ ಅಪರಾಧ ದಳದ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತೆ ಸಾಫ್ಟ್‌ವೇರ್ ಇಂಜಿನಿಯರ್‌ಗೆ 2018ರಲ್ಲಿ ಹೈದರಾಬಾದ್‌ನಲ್ಲಿ ಸಾಮಾನ್ಯ ಸ್ನೇಹಿತನ ಮೂಲಕ ಈ ನಟಿಯ ಪರಿಚಯವಾಗಿತ್ತು. ಕುಟುಂಬದ ಕಾರ್ಯಕ್ರಮಕ್ಕೆ ಹೈದರಾಬಾದ್‌ಗೆ ಬಂದಿದ್ದಾಗ

ಜಾತ್ರೆಯಿಂದ ಬರುತ್ತಿದ್ದಾಗ ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಇಬ್ಬರ ಸಾವು

ರಾಯಚೂರಿನ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು, ಇಬ್ಬರು ಮೃತಪಟ್ಟಿದ್ದಾರೆ. ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ

ಹಣ ಡಬ್ಲಿಂಗ್‌ ಆಮಿಷ: ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚನೆ

ಬೆಂಗಳೂರಿನಲ್ಲಿ ಹಣ ಡಬ್ಲಿಂಗ್‌ ಆಮಿಷವೊಡ್ಡಿ ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ನಡೆದಿದೆ. ‘ಕ್ರಿಸ್ಟಲ್ ಎಐ ರೋಬೋಟ್ ಟ್ರೇಡಿಂಗ್’ ಕಂಪನಿ ಹೆಸರಿನಲ್ಲಿ ಸಾರ್ವಜನಿಕರಿಗೆ ಹಣ ದ್ವಿಗುಣಗೊಳಿಸುವ ನಂಬಿಕೆ ಹುಟ್ಟಿಸಿ ವಂಚನೆ ಎಸಗಲಾಗಿದೆ. ಈ ಸಂಬಂಧ ರಾಜೇಶ್ ಕಾಮತ್ ಸೇರಿದಂತೆ ಪ್ರಮುಖ

ಡಾಕ್ಟರ್ ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ನೀಡಿದ್ದು ಸರಿಯಾ ಎಂದು ಪ್ರಶ್ನಿಸಿದ್ದ ನಟ ಚೇತನ್‌ ವಿರುದ್ಧ ದೂರು

ನಟ ಡಾಕ್ಟರ್ ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯಾ ಎಂದು ಪ್ರಶ್ನಿಸಿರುವ ನಟ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಡಾಕ್ಟರ್ ರಾಜ್‌ಕುಮಾರ್ ಸೇನೆ ದೂರು ದಾಖಲಿಸಿದೆ. ಡಾಕ್ಟರ್ ರಾಜ್‌ಕುಮಾರ್ ಹುಟ್ಟಿದ ದಿನದಂದು ಅವರ ಸಮಾಧಿಗೆ 2.5

ಪ್ರೀತಿ ನಿರಾಕರಣೆ, ಪ್ರಿಯತಮೆ ಕುಟುಂಬದಿಂದ ಹಲ್ಲೆ: ವಿಷ ಸೇವಿಸಿ ಯುವಕ ಸುಸೈಡ್‌

ಪ್ರಿಯತಮೆಯಿಂದ ಪ್ರೀತಿ ನಿರಾಕರಣೆ ಹಾಗೂ ಆಕೆಯ ಕುಟುಂಬದವರಿಂದ ಹಲ್ಲೆಗೆ ಒಳಗಾಗಿ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶಬರೀಶ್ (28) ಆತ್ಮಹತ್ಯೆ ಮಾಡಿಕೊಂಡವ. ರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಆತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು

ಯೋಗೇಶ್ ಗೌಡ ಕೊಲೆ ಕೇಸ್‌: ಜೀವಾವಧಿ ಶಿಕ್ಷೆ ತಡೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಶಾಸಕ ವಿನಯ್ ಕುಲಕರ್ಣಿ ಸೇರಿ ಇಬ್ಬರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ

ಮದುವೆಗಳಿಗೆ ಅತಿಥಿಯಂತೆ ಹೋಗಿ ಮಕ್ಕಳ ಮುದ್ದಿಸಿ ಚಿನ್ನ ಎಗರಿಸುತ್ತಿದ್ದಾತ ಅರೆಸ್ಟ್‌

ಮದುವೆಗಳಿಗೆ ಅತಿಥಿಯಂತೆ ಹೋಗಿ ಮಕ್ಕಳನ್ನು ಮಾತನಾಡಿಸಿ ಮುದ್ದು ಮಾಡಿ ಚಿನ್ನ ಎಗರಿಸುತ್ತಿದ್ದ ಕಳ್ಳನನ್ನು ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೀಣ್ಯ ಎರಡನೇ ಹಂತದ ನಿವಾಸಿ ಎಚ್‌.ಕೆ. ಬಾಬು ಅಲಿಯಾಸ್ ಪಲ್ಸರ್ ಬಾಬು ಬಂಧಿತ. ಆರೋಪಿಯಿಂದ 5.5 ಲಕ್ಷ ರೂ.. ಮೌಲ್ಯದ

ನನಗೆ ಸಿಕ್ಕಂಥ ತಂದೆ ಬೇರೆ ಯಾರಿಗೂ ಸಿಗದಿರಲಿ, ತಂದೆ ನನ್ನ ದೇಹ ಮುಟ್ಟದಿರಲಿ: ಡೆತ್‌ ನೋಟ್‌ ಬರೆದಿಟ್ಟು ಯುವ ವಕೀಲ ಆತ್ಮಹತ್ಯೆ

ತಂದೆಯ ನಿರಂತರ ಮಾನಸಿಕ ಕಿರುಕುಳ ಹಾಗೂ ಅತಿ ಕಟ್ಟುನಿಟ್ಟುಗಳಿಂದ ಬೇಸತ್ತ ಯುವ ವಕೀಲ ಪ್ರಿಯಾಂಶು ಶ್ರೀವಾಸ್ತವ ಕಾನ್ಪುರ ನ್ಯಾಯಾಲಯ ಸಂಕೀರ್ಣದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ಅಪ್ಪಾ, ಕೊನೆಗೂ ನೀವು ಗೆದ್ದಿರಿ, ನಾನು ಸೋತುಹೋಗಿದ್ದೇನೆ. ನಿಮಗೆ ಅಭಿನಂದನೆಗಳು…” ಎಂದು ಯುವ

ವಿಮಾನದಲ್ಲಿ ಬಂದು ಬಿಎಸ್ಸೆನ್ನೆಲ್‌ ಕೇಬಲ್‌ ಕದಿಯುತ್ತಿದ್ದ ಖದೀಮರು ಅರೆಸ್ಟ್‌

ವಿಮಾನದಲ್ಲಿ ಬಂದು ಬಿಎಸ್‌ಎನ್‌ಎಲ್ ನೌಕರರು ಧರಿಸುವ ಮಾದರಿಯ ನೀಲಿ ಬಣ್ಣದ ಸಮವಸ್ತ್ರ ಧರಿಸಿಕೊಂಡು ಬಿಎನ್ನೆಸ್ಸೆಲ್‌ನ ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶದ ಅಂತರಾಜ್ಯ ಕಳ್ಳರ ತಂಡವನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ನಿವಾಸಿಗಳಾದ ರವಿ

ಹುಬ್ಬಳ್ಳಿಯಲ್ಲಿ ಮೊಬೈಲ್ ಕೊಡದ್ದಕ್ಕೆ ನೊಂದ ಬಾಲಕ ಆತ್ಮಹತ್ಯೆ

ಹುಬ್ಬಳ್ಳಿ ನಗರದ ಉದಯನಗರದಲ್ಲಿ ಮೊಬೈಲ್‌ ಕೊಡಲಿಲ್ಲವೆಂಬ ಕಾರಣಕ್ಕೆ ಬಾಲಕನೊಬ್ಬ ತಾಯಿಯ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕ ಪ್ರೀ ಫೈರ್ ಗೇಮ್‌ನ ಚಟದಲ್ಲಿದ್ದ. ಇದನ್ನು ನೋಡಿದ ಪೋಷಕರು ಬುದ್ಧಿ ಹೇಳಿದ್ದರು. ಅದೇ ರೀತಿ ಗುರುವಾರ ರಾತ್ರಿ ಬಾಲಕನ ತಾಯಿ ಮಗನಿಗೆ