ಅಪರಾಧ
ಇಲ್ಲದ ಕಾರ್ಪೋರೇಷನ್ಗೆ ಜಮೀನು: ರದ್ದುಗೊಳಿಸಿ ಕೇಸ್ ಸಿಬಿಐಗೆ ವಹಿಸಿದ ಹೈಕೋರ್ಟ್
ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಅಮಾನಿಕೆರೆ ಕಂದಾಯ ಗ್ರಾಮಗಳ ವ್ಯಾಪ್ತಿಯಲ್ಲಿ ಜಮೀನುಗಳನ್ನು ಕೆಐಎಡಿಬಿಯಿಂದ ಸ್ವಾಧೀನಪಡಿಸಿಕೊಂಡು ಅಸ್ತಿತ್ವದಲ್ಲೇ ಇಲ್ಲದ ‘ಲೇಕ್ವ್ಯೂ ಟೂರಿಸಂ ಕಾರ್ಪೊರೇಷನ್’ಗೆ ನೀಡಿರುವುದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ಅಕ್ರಮದ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ಏಕ ಸದಸ್ಯ ನ್ಯಾಯಪೀಠ ಎತ್ತಿ ಹಿಡಿದಿದೆ. ಈ ಆದೇಶ ರದ್ದುಪಡಿಸುವಂತೆ ಕೋರಿ ದಿ.ಕೃಷ್ಣಾರೆಡ್ಡಿ ಅವರ ಕಾನೂನಾತ್ಮಕ ವಾರಸುದಾರರು ಹಾಗೂ ಮತ್ತಿತರರು 2013 ರಲ್ಲಿ ಮೂರು
ಗಂಡ, ಮಗು ತೊರೆದು ಕಾರಲ್ಲಿ ಪ್ರಿಯಕರನ ಮದುವೆಯಾದ ಹಾಸನದ ಮಹಿಳೆ
ಹಾಸನ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ಪತಿ ಹಾಗೂ ಚಿಕ್ಕ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಪರಾರಿಯಾಗಿ ಕಾರಿನಲ್ಲೇ ಮದುವೆಯಾಗಿರುವ ಪ್ರಕರಣ ನಡೆದಿದೆ. ಎಂಟು ವರ್ಷಗಳ ದಾಂಪತ್ಯ, ಏಳು ವರ್ಷದ ಮಗನನ್ನು ತೊರೆದು ಹರ್ಷಿತಾ ಎಂಬಾಕೆ ಪ್ರಿಯಕರ ಸಚಿನ್ ಜೊತೆ ಕಾರಿನಲ್ಲೇ ಮದುವೆಯಾಗಿದ್ದಾಳೆ. ಹರ್ಷಿತಾಗೆ
ಪ್ರಿಯಕರನಿಂದ ಖಾಸಗಿ ಪೋಟೊ ವೈರಲ್: ಮದುವೆ ನಿಗದಿಯಾಗಿದ್ದ ಸಿಂದಗಿ ಯುವತಿ ಸುಸೈಡ್
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಪ್ರಿಯಕರನೊಬ್ಬ ಯುವತಿಯ ಖಾಸಗಿ ಪೋಟೋಗಳನ್ನು ವರನ ಮನೆಯವರಿಗೆ ಕಳುಹಿಸಿದ್ದರಿಂದ ಯುವತಿಗೆ ನಿಗದಿಯಾಗಿದ್ದ ಮದುವೆ ಮುರಿದು ಬಿದ್ದಿದೆ. ಘಟನೆಯಿಂದ ಮನನೊಂದ ಯುವತಿ ಅವಮಾನವನ್ನು ಸಹಿಸಲಾಗದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಂದಾಳ ಗ್ರಾಮದ ಜಯಶ್ರೀ
42ರ ವಿವಾಹಿತೆಯ ಸಹವಾಸ: ಆತ್ಮಹತ್ಯೆ ಮಾಡಿಕೊಂಡ ನೆಲಮಂಗಲದ ಜಿಮ್ ಟ್ರೈನರ್ ಯುವಕ
ವಿವಾಹಿತೆಯ ಸಹವಾಸ ಮಾಡಿ ಆಕೆಯಿಂದ ಬ್ಲ್ಯಾಕ್ಮೇಲ್, ಕಿರುಕುಳಕ್ಕೆ ಒಳಗಾದ ಯುವಕ 28 ವರ್ಷದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್
ಸತ್ತವರ ಹೆಸರಲ್ಲಿ ಸರ್ಕಾರದ 4.27 ಕೋಟಿ ರೂಪಾಯಿ ಅಕ್ರಮ: ಮಧುಗಿರಿ ತಾ.ಪಂ ಕ್ಲರ್ಕ್, ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್
ನಿವೃತ್ತರಾಗಿರುವ ಮತ್ತು ಮೃತಪಟ್ಟಿರುವ ಸರ್ಕಾರಿ ನೌಕರರ ಹೆಸರಿನಲ್ಲಿ ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯ ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ್ದಾರೆ. 4.27 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಇದೆ. ಸೌಮ್ಯಾ , ಕಾಂಗ್ರೆಸ್ ಜಿಲ್ಲಾ
ಟ್ರಾಫಿಕ್ ಉಲ್ಲಂಘನೆ: ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗೆ ಹೈಕೋರ್ಟ್ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ ಅದೇ ಕಾರಲ್ಲಿ ವಾಪಸ್ ಬರುವಂತೆ ಸಮುದಾಯ ಸೇವೆ ಶಿಕ್ಷೆ ವಿಧಿಸಿದೆ. ಮೈಸೂರು ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪದಡಿ
ಸಿಬಿಐ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್: ಬೆಳಗಾವಿ ವ್ಯಕ್ತಿಗೆ 15 ಕೋಟಿ 45 ಲಕ್ಷ ರೂ. ವಂಚನೆ
ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಬಹುದೊಡ್ಡ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ವಂಚಕರು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ 45 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ. ಉದ್ಯಮಿಗೆ ಫೋನ್ ಮಾಡಿದ ವಂಚಕರು, ತಾವು ಸಿಬಿಐ
ಲವ್, ಸೆಕ್ಸ್, ಮದುವೆ ಹೆಸರಲ್ಲಿ ವಂಚನೆ: ಇಂಜಿನಿಯರ್ ವಿರುದ್ಧ ಶಿಕ್ಷಕಿ ದೂರು
ಲವ್, ಸೆಕ್ಸ್, ಮದುವೆ ಎಂದು ನಂಬಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬವರು ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿರುವುದಾಗಿ ಅತಿಥಿ ಶಿಕ್ಷಕಿ
ಮದುವೆ ನಿರಾಕರಿಸಿದಾಕೆಗೆ ಹೆಚ್ಐವಿ ಪಾಸಿಟಿವ್ ಇಂಜೆಕ್ಟ್, ಯುವತಿ ಸುಸೈಡ್
ಮದುವೆಗೆ ನಿರಾಕರಿಸಿದ್ದ ಯುವತಿಗೆ ವ್ಯಕ್ತಿಯೊಬ್ಬ ಹೆಚ್ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದು, ಇದರಿಂದ ಭಯಗೊಂಡ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಆರೋಪಿ ಮನೋಹರ್ ಎಂಬಾತ ಯುವತಿಗೆ ಮನೆಯಲ್ಲಿ ಬಲವಂತವಾಗಿ ತನ್ನ ಹೆಚ್ಐವಿ ಸೋಂಕಿತ ರಕ್ತವನ್ನು ಇಂಜೆಕ್ಟ್ ಮಾಡಿ ಪರಾರಿಯಾಗಿದ್ದ.
ಪ್ರಿಯಕರನೊಂದಿಗೆ ಸೇರಿ ಆರು ವರ್ಷದ ಮಗುವನ್ನು ಕೊಂದ ತಾಯಿ
ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯು ಪ್ರಿಯಕನ ಜೊತೆ ಸೇರಿ ತನ್ನ ಆರು ವರ್ಷದ ಮಗನನ್ನು ಬಕೆಟ್ನಲ್ಲಿದ್ದ ಮುಳುಗಿಸಿ ದೇಹವನ್ನು ನೆಲಕ್ಕೆ ಅಪ್ಪಳಿಸಿ ಕೊಲೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮಗ ಸತ್ತಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮೃತದೇಹವನ್ನು ನೆಲಕ್ಕೆ ಅಪ್ಪಳಿಸಿದ್ದಾರೆಂದು ಹೇಳಲಾಗಿದೆ. ಬಾಲಕ




