Menu

ಬೆಂಗಳೂರಿನಲ್ಲಿ ಒಂದೇ ಮರಕ್ಕೆ, ಒಂದೇ ಸೀರೆಯಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇಬ್ಬರು ಯುವತಿಯರು

ಬೆಂಗಳೂರಿನ ಜಕ್ಕೂರು ಕೃಷ್ಣ ರೆಸ್ಟೋರೆಂಟ್‌ ಬಳಿಯ ಮರವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ನೇಪಾಳದ ಯುವತಿಯರಿಬ್ಬರು ಪತ್ತೆಯಾಗಿದ್ದಾರೆ.  ನೇಪಾಳ ಮೂಲದ ಸಿರ್ಜನಾ (22), ರಿತಾ (23) ಶವವಾಗಿ ಪತ್ತೆಯಾಗಿರುವ ಯುವತಿಯರು. ಬೆಳಗ್ಗೆ ಸಾರ್ವಜನಿಕರು ವಾಕಿಂಗ್ ಬಂದಾಗ ಈ ದುರಂತ ಬೆಳಕಿಗೆ ಬಂದಿದೆ. ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಂಬಂಧಿಕರಿಗೂ ಪೊಲೀಸರು ಮಾಹಿತಿ ನೀಡಿದ್ದು, ಕುಟುಂಬಸ್ಥರು ಬಂದ ಬಳಿಕ ಹೆಚ್ಚಿನ ವಿವರ ಸಿಗಲಿದೆ. ಆತ್ಮಹತ್ಯೆಗೆ ಕಾರಣವೇನು, ಆತ್ಮಹತ್ಯೆಯೇ

ರೇಣುಕಾಸ್ವಾಮಿ ಕೊಲೆ ಕೇಸ್‌: ಮಾಫಿ ಸಾಕ್ಷಿಯಾಗಲು ಪ್ರದೋಶ್‌ ಅರ್ಜಿ, ದರ್ಶನ್‌ಗೆ ಸಂಕಷ್ಟ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ಎ-14 ಪ್ರದೋಶ್‌, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ.  ಈ ಬೆಳವಣಿಗೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ಗೆ ದೊಡ್ಡ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ನಾನು

ಮಾಜಿ ಪ್ರಿಯಕರನ ಕಾಟ: ಮದುವೆ ಸಿದ್ಧತೆಯಲ್ಲಿದ್ದ ಯುವತಿ ಸುಸೈಡ್‌

ಮದುವೆ ಸಿದ್ಧತೆಯಲ್ಲಿದ್ದ ಯುವತಿ ಮಾಜಿ ಪ್ರಿಯಕರನ ಕಿರುಕುಳ ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೌಲ್‌ ಬಜಾರ್‌ನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಫಿರ್ದೋಸ್‌ ಕೌಲ್ ಬಜಾರ್ ನಿವಾಸಿ ಅಜೀಂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತನ ವರ್ತನೆಯಿಂದ ಬೇಸತ್ತು ಬಳಿಕ

ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ಆರೋಪ: 25 ಮಾರ್ಕ್ಸ್‌ಗೆ ಒಂದೂವರೆ ಕೋಟಿ ರೂ. ಬೇಡಿಕೆ

ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದಾಗಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ, 25 ಮಾರ್ಕ್ಸ್‌ಗೆ ಒಂದೂವರೆ ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಕೆಎಎಸ್ 384 ಹುದ್ದೆಗೆ ಹಣ ನೀಡಿರುವ ಅಭ್ಯರ್ಥಿ ಹೆಸರು ಸಮೇತ ಕಾಂತಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ.

ಯಾದಗಿರಿ ಸೀಲ್ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಬಲಿ

ಯಾದಗಿರಿಯ ಗುರುಮಠಕಲ್ ತಾಲೂಕಿನ ಕಡೇಚೂರು ಬಳಿಯ ಸೀಲ್ ಲ್ಯಾಬೋರೇಟರಿ ಕಾರ್ಖಾನೆಯಲ್ಲಿ ಗ್ಯಾಸ್‌ ಸೋರಿಕೆಯಂದ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ವಿಕ್ರಮ್ ಮತ್ತು ಸಂಜಯ್ ಹಾಗೂ ತೆಲಂಗಾಣದ ಮಹಬೂಬ್‌ನಗರದ

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುವಾಗ ಉರುಳಿದ ಜೀಪ್‌: ಯುವಕರಿಬ್ಬರ ಸಾವು

ಸ್ನೇಹಿತನ ಹುಟ್ಟು ಹಬ್ಬ ಆಚರಿಸಿ ಮಂಗಳವಾರ ರಾತ್ರಿ ವಾಪಸಾಗುತ್ತಿದ್ದಾಗ ಜೀಪ್‌ ನಿಯಂತ್ರಣ ಕಳೆದುಕೊಂಡು ಉರುಳಿದ ಪರಿಣಾಮವಾಗಿ ಯುವಕರಿಬ್ಬರು ಮೃತಪಟ್ಟಿರುವ ಘಟನೆ ನೆಲಮಂಗಲದ ಕಂಬಾಳು ಗ್ರಾಮದ ಬಳಿ ನಡೆದಿದೆ. ಪವನ್, ದೀಪಕ್ ಮೃತಪಟ್ಟವರು. ಗೆಳೆಯನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ

ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಇಂದೇ ಉದಯನಿಧಿ ಬಿಡುಗಡೆಗೆ ಮದ್ರಾಸ್‌ ಹೈಕೋರ್ಟ್‌ ಆದೇಶ

ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಪ್ರತಿಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಇಂದೇ ವಿಶೇಷ ಜಾಮೀನು ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ರೈತರ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಉದಯನಿಧಿ ಮುಖ್ಯಮಂತ್ರಿ

ಚಿಕ್ಕಬಳ್ಳಾಪುರದಲ್ಲಿ ಕಂಟೇನರ್‌ಗೆ ಬಸ್‌ ಡಿಕ್ಕಿ: ಟೆಕ್ಕಿ ಯುವತಿ ಬಲಿ

ಚಿಕ್ಕಬಳ್ಳಾಪುರದ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಸಮೀಪ ಖಾಸಗಿ ಬಸ್ ಕಂಟೇನರ್‌ಗೆ ಡಿಕ್ಕಿ ಹೊಡೆದಿದ್ದು, ಟೆಕ್ಕಿ ಯುವತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬಸ್‌ ಹೈದರಾಬಾದ್‌ನಿಂದ ಬೆಂಗಳೂರಿನತ್ತ ಸಂಚರಿಸುತ್ತಿತ್ತು, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಕಂಟೇನರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌

ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಉದಯನಿಧಿ ಸ್ಟಾಲಿನ್‌ ಅರೆಸ್ಟ್‌

ನಟಿ ತ್ರಿಶಾ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ತಮಿಳುನಾಡಿನ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ತಂಜಾವೂರಿನಲ್ಲಿ ರೈತರ ಪ್ರತಿಭಟನೆ ವೇಳೆ ಉದಯನಿಧಿ ತ್ರಿಶಾ ವಿರುದ್ಧ ನೀಡಿರುವ ಹೇಳಿಕೆ ಬಹಳಷ್ಟು ವಿವಾದಕ್ಕೆ ಗ್ರಾಸವಾಗಿತ್ತು. ಚೆನ್ನೈನ ನೀಲಂಕರೈನಲ್ಲಿರುವ ನಿವಾಸದಲ್ಲೆಇ

ಹಾಸನದಲ್ಲಿ ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ಅನೈತಿಕ ಸಂಬಂಧ ಅನುಮಾನದಿಂದ ವ್ಯಕ್ತಿಯು ಪತ್ನಿಯನ್ನು ಹತ್ಯೆ ಮಾಡಿ ಸಂಬಂಧಿಕರಿಗೆ ವೀಡಿಯೊ ಕಾಲ್‌ ಮಾಡಿ ತಿಳಿಸಿದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ