ಅಪರಾಧ
ಬೆಂಗಳೂರಿನ ಪಿಜಿಯಲ್ಲಿ ಹಾಸನದ ವಿದ್ಯಾರ್ಥಿನಿ ಆತ್ಮಹತ್ಯೆ, ತಂದೆಗೆ ಎಂಟು ಪುಟಗಳ ಪತ್ರ
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆಗೆ ಎಂಟು ಪುಟದ ಡೆತ್ನೋಟ್ ಬರೆದಿದ್ದಾಳೆ. ಹೆಸರುಘಟ್ಟ ರಸ್ತೆಯ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಹಾಸನದ ವತ್ಸಲಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಕೆ ಪೆಟಲ್ಸ್ ಗರ್ಲ್ಸ್ ಪಿಜಿಯಲ್ಲಿ ವಾಸವಿದ್ದಳು. ಪಿಜಿಯ 3ನೇ ಮಹಡಿಯಲ್ಲಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡ್ಕೊಂಡಿದ್ದಾಳೆ. “ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ ಅಪ್ಪ. ನೀವು
ಸರ್ಕಾರಿ ಆಸ್ಪತ್ರೆ ಬದಲು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಆ್ಯಂಬುಲೆನ್ಸ್ ಚಾಲಕ: ಬಡ ರೋಗಿ ಕುಟುಂಬದ ರೋಧನ
ನೆಲಮಂಗಲದಲ್ಲಿ 108 ಆ್ಯಂಬುಲೆನ್ಸ್ ದುರ್ಬಳಕೆ ಮಾಡಿಕೊಂಡಿರುವ ಚಾಲಕ ಹಣದಾಸೆಗಾಗಿ ಬಡ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಪಾಯಿಸನ್ ಕೇಸ್ ಸಂಬಂಧ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣಮೂರ್ತಿ (30)ಗೆ ಸ್ಥಳೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು
ನಾಯಕನಹಟ್ಟಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ: ಚಿಕಿತ್ಸೆಗೆ ಬಂದ ರೋಗಿ ಸಾವು
ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಚಿಕಿತ್ಸೆಗೆ ಬಂದ ರೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ಆಸ್ಪತ್ರೆ ವೈಧ್ಯಾಧಿಕಾರಿಗಳ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗರಾಜಪ್ಪ (50) ಮೃತಪಟ್ಟವರು. ನಾಯಕನಹಟ್ಟಿ ಪಟ್ಟಣದ ಅಂಬೇಡ್ಕರ್ ಕಾಲೊನಿ
ಮಂಡ್ಯದಲ್ಲಿ ರೌಡಿ ಶೀಟರ್ ಹತ್ಯೆ
ಮಂಡ್ಯದ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ರೌಡಿ ಈಟರ್ವೊಬ್ಬನ ಬರ್ಬರ ಹತ್ಯೆಯಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ತಡರಾತ್ರಿ ಜಕ್ಕನಹಳ್ಳಿ ಬಾರ್ ಬಳಿ ಯುವಕರ
ಪ್ರೆಸ್ ಕ್ಲಬ್ ಕೌನ್ಸಿಲ್ನ ಮಹಿಳಾ ರಾಜ್ಯಾಧ್ಯಕ್ಷೆ ಸ್ಥಾನದ ಆಮಿಷ: 20 ಲಕ್ಷ ರೂ. ವಂಚನೆ
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ನ ಮಹಿಳಾ ರಾಜ್ಯಾಧ್ಯಕ್ಷೆ ಸ್ಥಾನ ಮತ್ತು ವಿಶ್ವ ಕನ್ನಡ ಹಬ್ಬದ ನಿರ್ದೇಶಕಿ ಸ್ಥಾನ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ.. ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಜಯನಗರದ ಅಮರಜ್ಯೋತಿನಗರದ ನಿವಾಸಿಯಾಗಿರುವ ಕಣ್ಣು
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಂದ ಪತ್ನಿ!
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪತ್ನಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ
ಪ್ರೀತಿಸಿ ಮದುವೆ ಆಗಿದ್ದ ಅನ್ಯ ಕೋಮಿನ ಪತ್ನಿಯನ್ನೇ ಕೊಂದ ಪತಿ!
ಚಿಕ್ಕಬಳ್ಳಾಪುರ: ಸಮಾಜದ ವಿರೋಧದ ನಡುವೆಯೂ ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ಚಾಲಕ ಆಕೆಯ ಶೀಲವನ್ನು ಶಂಕಿಸಿ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಗೆರಿಗೆರೆಡ್ಡಿಪಾಳ್ಯ ಅಲಿಯಾಸ್ ಪಾತೂರಿನ ನಿವಾಸಿ ಡ್ರೈವರ್ ಆಗಿದ್ದ ಬಾಲು
ಅಕ್ರಮ ಹಣ ವರ್ಗಾವಣೆ: ವಿನ್ಜೋ ಸಂಸ್ಥಾಪಕ ಸೇರಿ ಇಬ್ಬರ ಬಂಧನ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಆನ್ಲೈನ್ ಗೇಮಿಂಗ್ ಪ್ಲಾಟ್ಫಾರ್ಮ್ ‘ವಿನ್ಜೋ’ ಸಂಸ್ಥಾಪಕ ಸೌಮ್ಯಸಿಂಗ್ ರಾಥೋಡ್ ಹಾಗೂ ಪಾವನ್ ನಂದಾರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ನ.18ರಿಂದ ನ.22ರವರೆಗೆ ವಿನ್ಜೋ ಮತ್ತು ಈ ಕಂಪನಿಗೆ ಸೇರಿದ ಗೇಮ್ಜ್ಕ್ರಾಫ್ಟ್ ಎಂಬ
ಷೇರ್ ಮಾರ್ಕೆಟ್ ಹೆಸರಲ್ಲಿ ಶೃಂಗೇರಿಯ ವ್ಯಕ್ತಿಗೆ 3.27 ಕೋಟಿ ರೂ. ನಾಮ
ಶೃಂಗೇರಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೆಸರಲ್ಲಿ ಆನ್ಲೈನ್ ವಂಚಕರು 3 ಕೋಟಿ 27 ಲಕ್ಷ ರೂ.ಲೂಟಿ ಹೊಡೆದಿರುವುದು ಬಹಿರಂಗಗೊಂಡಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಲ್ಲಿ ನಕಲಿ ಖಾತೆ ತೆರೆದು ಶೃಂಗೇರಿಯ ನಟರಾಜನ್ ಎಂಬರ ಹಣ ದೋಚಿರುವ ವಂಚಕರ ವಿರುದ್ಧ ಚಿಕ್ಕಮಗಳೂರು
ಹೆಚ್ಎಎಲ್ ವಸತಿಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ
ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಿಬ್ಬಂದಿ ಕ್ವಾರ್ಟರ್ಸ್ ಒಳಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಬಿಡದಿ ಮೂಲದ ಬಿ ಮಂಜುನಾಥ್ (40) ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ್ ಅವಿವಾಹಿತರಾಗಿದ್ದು, ಗುತ್ತಿಗೆ ಆಧಾರದ ಹೆಚ್ಎಎಲ್ನಲ್ಲಿ ಮೇಲೆ ಕೆಲಸ ಮಾಡುತ್ತಿದ್ದರು. ಅವರು ವಾಸವಿದ್ದ




