Menu

ಚಿಕ್ಕಬಳ್ಳಾಪುರದಲ್ಲಿ ಅಡುಗೆ ಕಲಿ ಎಂದ ಅತ್ತೆ: ವಿಷ ಸೇವಿಸಿ ಸತ್ತ ಸೊಸೆ

ಅತ್ತೆ ಅಡುಗೆ ಕಲಿ ಎಂದು ಬುದ್ಧಿ ಮಾತು ಹೇಳಿದ್ದಕ್ಕೆ ನೊಂದುಕೊಂಡ ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ಅತ್ತೆ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ 18 ವರ್ಷದ ಯುವತಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡವಳು. ಕೆಲವು ತಿಂಗಳ ಹಿಂದೆಯಷ್ಟೇ ಶ್ರುತಿ ಮದುವೆಯಾಗಿ ಗಂಡನ ಮನೆಗೆ ಬಂದಿದ್ದಳು, ಮನೆಯಲ್ಲಿ ಸುಮ್ಮನೆ ಇರುವ ಬದಲು ಅಡುಗೆ ಕಲಿ, ನೀನು ಅಡುಗೆ ಕಲಿತ್ರೆ ನನಗೂ ಕೆಲಸದಲ್ಲಿ ಸಹಾಯವಾಗುತ್ತದೆ ಎಂದು ಅತ್ತೆ ಹೇಳಿದ್ದಕ್ಕೆ

ಬಿಟ್‌ಕಾಯಿನ್‌ ಅಕ್ರಮ: ಶಾಸಕ ಹ್ಯಾರಿಸ್‌ ಮಕ್ಕಳ ಮನೆ ಮೇಲೆ ಇಡಿ ದಾಳಿ

ಬಿಟ್‌ಕಾಯಿನ್‌ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಹಿನ್ನೆಲೆ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಇಬ್ಬರು ಮಕ್ಕಳು ಮತ್ತು ಇತರರ ನಿವಾಸಗಳ ಮೇಲೆ ಇಡಿ ದಾಳಿ ನಡೆಸಿದೆ. ಸೋಮವಾರ ಬೆಳಿಗ್ಗೆ 6.30ಕ್ಕೆ ಇಡಿ

ಉಧಂಪುರದಲ್ಲಿ ಬಸ್‌ ಉರುಳಿ 15 ಮಂದಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ರಾಮನಗರದಿಂದ ಉಧಂಪುರಕ್ಕೆ

ಮದುವೆ ಸಿದ್ಧತೆ, ಬ್ಯಾಂಕ್‌ ಲಾಕರ್‌ನಿಂದ ಒಡವೆ ಮನೆಯಲ್ಲಿ ತಂದಿಟ್ಟ ಶಿರಸಿಯ ವೈದ್ಯನ ಕೊಲೆ

ಮದುವೆ ಸಿದ್ಧತೆಯಲ್ಲಿದ್ದ ಶಿರಸಿಯ ನ್ಯೂ KHB ಕಾಲೋನಿಯ ನಿವಾಸಿಯಾಗಿದ್ದ ವೈದ್ಯರೊಬ್ಬರು ಬ್ಯಾಂಕ್‌ ಲಾಕರ್‌ನಿಂದ ಒಡವೆಗಳನ್ನು ಮನೆಗೆ ತಂದಿಟ್ಟಿದ್ದು, ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆಗೈದು ಪರಾರಿಯಾಗಿದ್ದಾರೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿ, ಇವರ ಪತ್ನಿ ಎಂಟು ತಿಂಗಳ ಹಿಂದೆ ಮೃತಪಟ್ಟಿದ್ದು, 45

ಮದುವೆಗೆಂದು ಹುಡುಗಿ ನೋಡಲು ಹೋಗುತ್ತಿದ್ದ ಕುಟುಂಬ ಹೊಸಪೇಟೆಯಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಅಸು ನೀಗಿದ್ದು, ಹಲವರು ಗಾಯಗೊಂಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಮಗನ ಮದುವೆಗಾಗಿ ಕನ್ಯೆ ನೋಡಲು ತೆರಳುತ್ತಿದ್ದಾಗ ಈ ದುರಂತ

ಅರಸೀಕೆರೆಯಲ್ಲಿ ಕೆರೆಗೆ ಬಿದ್ದ ಅಳಿಯನ ರಕ್ಷಿಸಲು ಹೋದ ಮಾವನೂ ನೀರುಪಾಲು

ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಯೊಂದು ಹಾಸನದ ಅರಸೀಕೆರೆ ತಾಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. 12 ವರ್ಷದ ಪ್ರತೀಕ್ ಹಾಗೂ ಮಾವ 45 ವರ್ಷದ ಪ್ರಭಾಕರ್ ಮೃತಪಟ್ಟವರು. ಪ್ರತೀಕ್ ಬೇಸಿಗೆ ರಜೆಯಲ್ಲಿ ಮಾವ

ನಾಟಕ ನೋಡುತ್ತಿದ್ದವರ ಮೇಲೆ ಕುಸಿದ ಗೋಡೆ: ಮಕ್ಕಳಿಬ್ಬರ ಸಾವು

ರಾಯಚೂರು ಜಿಲ್ಲೆಯ ಮಾನ್ವಿ ಬೈಲ್ ಮರ್ಚೆಡ್ ಗ್ರಾಮದಲ್ಲಿ ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. ಏಳು

ಪ್ರೀತಿ, ಸೆಕ್ಸ್‌, ಮದುವೆ ಭರವಸೆಯಿತ್ತು ಜಿಎಸ್‌ಟಿ-ಕಸ್ಟಮ್ಸ್ ಅಧಿಕಾರಿಗಳ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾತ ಅರೆಸ್ಟ್‌

ಬೆಂಗಳೂರಿನಲ್ಲಿ ಜಿಎಸ್‌ಟಿ ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಪ್ರೀತಿ, ಮದುವೆ, ಸೆಕ್ಸ್‌ ಎಂದು ನಂಬಿಸಿ ಬಳಿಕ ಬ್ಲ್ಯಾಕ್‌ಮೇಲ್ ಕೃಪಲಾನಿ ಎಂಬಾತನನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ನಂಬಿಸಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನದಿಂದ ವಜಾ

ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಪ್ರಕರಣದ 19ನೇ ಆರೋಪಿ ಚನ್ನಕೇಶವ

ಪೋಕ್ಸೋ ಆರೋಪಿಗೆ ಡಿಫಾಲ್ಟ್ ಜಾಮೀನು ಸಿಗಲ್ಲ: ಕರ್ನಾಟಕ ಹೈಕೋರ್ಟ್​

ಪೋಕ್ಸೋ ಕಾಯ್ದೆಯಡಿ ಪ್ರಕರಣದ ತನಿಖೆ ವಿಳಂಬವಾದರೂ ಆರೋಪಿಗಳಿಗೆ ಶಾಸನಬದ್ಧ ಜಾಮೀನು ಲಭಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿಎನ್‌ಎಸ್‌ಎಸ್ 193(2)ಅಡಿ ಈ ರಕ್ಷಣೆಗೆ ಆರೋಪಿಗಳು ಅರ್ಹರಲ್ಲ. ಅಪೂರ್ಣ ಚಾರ್ಜ್‌ಶೀಟ್ ಕೂಡ ಜಾಮೀನು ಪಡೆದುಕೊಳ್ಳಲು ಕಾರಣವಾಗುವುದಿಲ್ಲ. ಪೋಕ್ಸೋ ಕಾನೂನು ಸಂತ್ರಸ್ತರ