ಅಪರಾಧ
ಬಿಎಂಟಿಸಿ ಕಂಡಕ್ಟರ್ ಪರ್ಸ್ ಎಗರಿಸಿದ ತಮಿಳ್ನಾಡು ಮಹಿಳೆ
ಬಿಎಂಟಿಸಿ ಬಸ್ನಲ್ಲಿ ಮಹಿಳೆಯೊಬ್ಬಳು ಕಂಡಕ್ಟರ್ ಬ್ಯಾಗ್ ಎಗರಿಸಿದ್ದು, ಸಮಯಪ್ರಜ್ಞೆಯಿಂದ ಬಸ್ನ ಬಾಗಿಲು ಮುಚ್ಚಿಸಿ ಆಕೆಯನ್ನು ಕಂಡಕ್ಟರ್ ಹಿಡಿದಿದ್ದಾರೆ. ತಮಿಳುನಾಡು ಮೂಲದ ಈ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯವೀಡಿಯೊ ವೈರಲ್ ಆಗಿದೆ. ಬಿಎಂಟಿಸಿ ಬಸ್ ಬಸ್ ರಶ್ ಇದ್ದ ಕಾರಣ ಆಕೆ ಹತ್ತಿದ್ದಾಳೆ.ಬಸ್ ಕಂಡಕ್ಟರ್ ಬ್ಯಾಗ್ ಎಗರಿಸಿ ತಾನು ತಂದಿದ್ದ ಬ್ಯಾಗ್ನಲ್ಲಿ ಅಡಗಿಸಿಟ್ಟುಕೊಂಡಿದ್ದಾಳೆ. ಅಲ್ಲಿದ್ದ ಸಿಸಿಟಿವಿಯಲ್ಲಿ ಎಲ್ಲವೂ ರೆಕಾರ್ಡ್ ಆಗಿರುತ್ತದೆ ಎನ್ನುವುದು ಆಕೆಗೆ ತಿಳಿದಿರಲಿಲ್ಲ. ಅವಸರವಸರವಾಗಿ ಮುಂದಿನ ಸ್ಟಾಪ್ನಲ್ಲಿಯೇ ಇಳಿಯುವುದಕ್ಕೆ
ಹುಟ್ಟು ಹಬ್ಬ ಆಚರಿಸಿ ಪತ್ನಿಯ ಕೊಲೆಗೈದಿದ್ದ ಪಿಸಿ ಆತ್ಮಹತ್ಯೆ
ಪತ್ನಿಯ ಹುಟ್ಟುಹಬ್ಬ ಆಚರಿಸಿದ ಬಳಿಕ ಆಕೆಯ ಕೊಲೆ ಮಾಡಿದ್ದ ಪೊಲೀಸ್ ಕಾನ್ಸ್ಟೇಬಲ್ ದೆಹಲಿಯ ಮಯೂರ್ ವಿಹಾರ್-ನೋಯ್ಡಾ ಲಿಂಕ್ ರಸ್ತೆಯ ಹೋಟೆಲ್ನ ಹಿಂಭಾಗ ಪಾರ್ಕಿಂಗ್ ಪ್ರದೇಶದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ಮನೀಶ್ ಭಾಟಿ ಭಾನುವಾರ ರಾತ್ರಿ ಪತ್ನಿ ಪ್ರಿಯಾಂಕಾ ಅವರೊಂದಿಗೆ
ಶಿಕ್ಷಕರಿಂದ ದೈಹಿಕ ಮಾಸಿಕ ಕಿರುಕುಳ ಆರೋಪ: ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಶಾಲೆಯಲ್ಲಿ ಶಿಕ್ಷಕರಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾಗುತ್ತಿಲ್ಲವೆಂದು ಆರೋಪಿಸಿ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ
ಆದಿ ಚುಂಚನಗಿರಿ ಮಠದ ಆಸ್ತಿಗೆ ನಕಲಿ ದಾಖಲೆ: 6 ಸರ್ಕಾರಿ ಅಧಿಕಾರಿಗಳು ಸೇರಿ 11ಮಂದಿ ಅರೆಸ್ಟ್
ನಕಲಿ ದಾಖಲೆ ಸೃಷ್ಟಿಸಿ ಆದಿ ಚುಂಚನಗಿರಿ ಮಠದ ಆಸ್ತಿಯನ್ನು ಲಪಟಾಯಿಸಲು ಪ್ರಯತ್ನ ನಡೆಸಿದ್ದ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ 11 ಮಂದಿಯಲ್ಲಿ ಆರು ಜನ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ. ಮೂವತ್ತು ವರ್ಷದ ಹಿಂದೆ ಆದಿಚುಂಚನಗಿರಿ ಮಠಕ್ಕೆ ಕಾಣಿಕೆ ರೂಪದಲ್ಲಿ ಬಂದಿದ್ದ
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್ಡಿ ರೇವಣ್ಣಗೆ ಸುಪ್ರೀಂ ನೋಟಿಸ್
ಮನೆ ಕೆಲಸದಾಕೆ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವುದಾಗಿ ಹೇಳಲಾಗುತ್ತಿದೆ. ಹೆಚ್ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನೀಡಿದ ದೂರಿನ ಆಧಾರದಡಿ ಪ್ರಕರಣ ದಾಖಲಾಗಿತ್ತು. . 2025ರ ಡಿಸೆಂಬರ್ನಲ್ಲಿ ಆರೋಪದಿಂದ
ಪುತ್ರಿಯರ ಅಕ್ರಮ ನೇಮಕ ಆರೋಪ: ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ತಮ್ಮ ಇಬ್ಬರು ಪುತ್ರಿಯರನ್ನು ‘ಇಂಡಸ್ಟ್ರಿಯಲ್ ಎಕ್ಸ್ಟೆನ್ಶನ್ ಆಫೀಸರ್’ ಹುದ್ದೆಗೆ ಅಕ್ರಮವಾಗಿ ನೇಮಕ ಮಾಡಿಕೊಂಡ ಆರೋಪದಡಿ ಈ
ನಾಲ್ಕು ತಿಂಗಳ ಹಿಂದೆ ಮದುವೆ: ಶಿರಾದಲ್ಲಿ ಪತ್ನಿಯ ಸುಸೈಡ್ ನೋಡಿ ಪತಿಯೂ ಆತ್ಮಹತ್ಯೆ
ತುಮಕೂರು ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಪತಿಯೂ ಸಾವಿಗೆ ಶರಣಾದ ಘಟನೆ ನಡೆದಿದೆ. ಶರಣ್ಯ (20), ಗಿರೀಶ್ (28) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರು ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಶರಣ್ಯ ಆತ್ಮಹತ್ಯೆ
ಬೆಳಗಾವಿಯಲ್ಲಿ ಮಗು ಜೊತೆ ತಾಯಿ ಆತ್ಮಹತ್ಯೆ: ಗಂಡನ ಮನೆಯವರ ಕಿರುಕುಳ ಆರೋಪ
ಬೆಳಗಾವಿಯ ಪೀರನವಾಡಿಯಲ್ಲಿ ಗಂಡನ ಮನೆಯವರ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತ ತಾಯಿ ತನ್ನ ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬೆಳಗಾವಿಯ ಪೀರನವಾಡಿ ಪಾಟೀಲ್ ಗಲ್ಲಿಯ ನಿವಾಸಿ ಪ್ರೇಮಾ ನಾಗೇಶ ತಳವಾರ (28) ತನ್ನ ಮೂರು ವರ್ಷದ
ಕೆಲವೇ ತಿಂಗಳ ಹಿಂದೆ ಪ್ರೀತಿಸಿ ಮದುವೆ: ಬೆಂಗಳೂರಿನಲ್ಲಿ ಯುವತಿಯರಿಬ್ಬರ ಆತ್ಮಹತ್ಯೆ
ನೆಲಮಂಗಲದಲ್ಲಿ ಪ್ರೀತಿಸಿ ಇತ್ತೀಚೆಗೆ ಮದುವೆಯಾಗಿದ್ದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಶಿಕ್ಷಕಿ ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌರಿಬಿದನೂರಿನ ಬೀರಮ್ಮನಹಳ್ಳಿಯ ತನುಜಾ (31) ನೆಲಮಂಗಲದ ಬಸವನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ.
ಸಂತ್ರಸ್ತೆ, ತಾಯಿ, ಅಜ್ಜಿ, ತನ್ನ ಪತ್ನಿ, ಮಕ್ಕಳಿಬ್ಬರನ್ನು ಕೊಲೆಗೈದ ಪೋಕ್ಸೊ ಆರೋಪಿ
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ತಾಲೂಕಿನಲ್ಲಿ ಪೋಕ್ಸೊ ಪ್ರಕರಣದ ಆರೋಪಿಯು ಸಂತ್ರಸ್ತೆ, ಆಕೆಯ ತಾಯಿ, ಅಜ್ಜಿ ಮತ್ತು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿ ಆರು ಮಂದಿಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಪೋಕ್ಸೊ ಆರೋಪಿ ರಾಜ್ಕುಮಾರ್ (28)




