ಅಪರಾಧ
ಹೆಣ್ಣುಮಗುವೆಂದು ವಿಷವುಣಿಸಿ ಕೊಂದ ತಂದೆಯ ಬಂಧನ
15 ದಿನದ ಹೆಣ್ಣು ಶಿಶು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿರುವುದನ್ನು ಖಚಿತಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಕತಿ ಪೊಲೀಸ್ ಠಾಣೆಗೆ ಮಗುವಿನ ತಾಯಿ ಶೀಲಾ ದೂರು ನೀಡಿದ್ದರು. ಮಾರ್ಚ್ 17ರಂದು 15 ದಿನಗಳ ಹಿಂದೆ ಜನಿಸಿದ್ದ ಮಗು
ತುಮಕೂರು ಲಾಕಪ್ ಡೆತ್ ಸಿಐಡಿಗೆ ಎಂದ ಸಚಿವ ಪರಮೇಶ್ವರ್
ತುಮಕೂರಿನಲ್ಲಿ ನಡೆದಿರುವ ಲಾಕಪ್ ಡೆತ್ ಕೇಸ್ನ ಸಿಐಡಿ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಗುರುವಾರ ವಿಚಾರಣೆ ಮಾಡುವಾಗಲೇ ವ್ಯಕ್ತಿಯ ಸಾವು ಆಗಿದ್ದು, ಕಾರಣವೇನು ಎಂಬುದು ಗೊತ್ತಾಗಿಲ್ಲ. ಅದಕ್ಕಾಗಿ ಸಿಐಡಿ ತನಿಖೆಗೆ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಲವ್ ನಿರಾಕರಿಸಿದ ಮೂರು ಮಕ್ಕಳ ತಾಯಿಯ ಕೊಲೆ
ಮದುವೆಯಾಗಿ ಮೂರು ಮಕ್ಕಳಿರುವ ಮಹಿಳೆಗೆ ಲವ್ ಮಾಡು ಎಂದು ಪೀಡಿಸುತ್ತಿದ್ದಾತ ಆಕೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದು ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಫಿರ್ದೋಸ್ ಬಾನು ಕೊಲೆಯಾದ ಮಹಿಳೆ. ಆಟೋಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ಹಫೀಸ್, ಮನೆಗೆಲಸ ಮಾಡುತ್ತಿದ್ದ ಫೀರ್ದೋಸ್ ಬಾನು
ಸಿಂಧನೂರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ ಇಜೆ ಗ್ರಾಮದ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದೇವೇಂದ್ರಪ್ಪ ಸ್ವಾಮಿ ಸರ್ಕಾರಿ ಸೇವೆಯಲ್ಲಿದ್ದುಕೊಂಡೇ ಮಠ ಕಟ್ಟಿದ್ದರು. ಮುಳ್ಳೂರು (ಇಜೆ) ಗ್ರಾಮದ
ಪೂಜೆಗೆಂದು ಮುತ್ತೈದೆಯರ ಕರೆಸಿ ಚಿನ್ನ ದೋಚಿ ಪರಾರಿಯಾಗುತ್ತಿದ್ದ ಪ್ರವೀಣ್ ಭಟ್ ಅರೆಸ್ಟ್
ದೇವಸ್ಥಾನಗಳ ಅರ್ಚಕರೊಂದಿಗೆ ಸ್ನೇಹ ಬೆಳೆಸಿ ನಂಬಿಸಿ ಅವರ ಮನೆಯ ಮಹಿಳೆಯರಿಂದ ಚಿನ್ನಾಭರಣ ಎಗರಿಸಿ ಪರಾರಿಯಾಗುತ್ತಿದ್ದ ಪ್ರವೀಣ್ ಭಟ್ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯ ಸೋಗಿನಲ್ಲಿ ಅರ್ಚಕರ ಪರಿಚಯ ಮಾಡಿಕೊಂಡು ಹೊಸ ಅಂಗಡಿ ಪೂಜೆಗೆ ಮುತ್ತೈದೆಯರು ಬೇಕು ಎಂದು ನಂಬಿಸಿ ಚಿನ್ನಾಭರಣ
ಬೆಂಗಳೂರಲ್ಲಿ ಬೆಳ್ಳಿ ಕಳವು, ರಾಜಸ್ಥಾನದಲ್ಲಿ ಮಾರಾಟ, ಉಜ್ಜೈನಿಯಲ್ಲಿ ಪೂಜೆ ಬಳಿಕ ಪೊಲೀಸ್ ಅತಿಥಿಗಳಾದ ಜೂಜು ವ್ಯಸನಿಗಳು
ಆನ್ಲೈನ್ ಜೂಜು ವ್ಯಸನಿಗಳಾಗಿದ್ದ ಯುವಕರಿಬ್ಬರು ಕೆಲಸ ಮಾಡುತ್ತಿದ್ದ ಬೆಂಗಳೂರಿನ ಆಭರಣ ಪಾಲಿಷ್ ಅಂಗಡಿಯಲ್ಲಿ ಕಳ್ಳತನ ನಡೆಸಿ ಈಗ ಪೊಲೀಸ್ ಅತಿಥಿಗಳಾಗಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ 35 ಲಕ್ಷ ರೂಪಾಯಿ
ರಜೆ ನೀಡಲು ಕಿರಿಕ್, ಸಂಬಳ ಕಟ್ ಮಾಡಿದ ಮ್ಯಾನೇಜರ್ಗೆ ಗುಂಡಿಕ್ಕಿ ಫಿನಿಶ್ ಮಾಡಿದ ಸೆಕ್ಯುರಿಟಿ
ರಜೆಯನ್ನೂ ನೀಡದೆ, ಸಂಬಳದಲ್ಲೂ ಕಟ್ ಮಾಡಿದ್ದಕ್ಕೆ ರೊಚ್ಚಿಗೆದ್ದ ಸೆಕ್ಯುರಿಟಿ ಸಿಬ್ಬಂದಿ ಬ್ಯಾಂಕ್ ಮ್ಯಾನೇಜರ್ಗೆ ಶೂಟ್ ಮಾಡಿ ಕೊಂದು ಹಾಕಿರುವ ಘಟನೆ ಗಾಜಿಯಾಬಾದ್ನ ಲೋನಿ ಗಡಿಯಲ್ಲಿರುವ ಬಲರಾಮ್ ನಗರ ಬ್ಯಾಂಕ್ ಕಚೇರಿಯಲ್ಲಿ ನಡೆದಿದೆ. ಬ್ಯಾಂಕಿನೊಳಗೆ ನಡೆದ ಮಾತಿನ ಚಕಮಕಿಯ ನಂತರ ಪಂಜಾಬ್ ಮತ್ತು
ವಸತಿ ಕಟ್ಟಡದಲ್ಲಿ ಬೆಂಕಿ ದುರಂತ: ಎಂಟು ಮಂದಿ ಸಾವು
ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಎಂಟು ಮಂದಿ ಮೃತಪಟ್ಟಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ. ಮುಂಜಾನೆ ಏಳು ಗಂಟೆಯಷ್ಟೊತ್ತಿಗೆ ಅಗ್ನಿ ದುರಂತದ ಬಗ್ಗೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ
ಪ್ರಜ್ವಲ್ ರೇವಣ್ಣ ವೀಡಿಯೊ ಕೇಸ್: ಪೆನ್ಡ್ರೈವ್ ಹಂಚಿಕೆಯಲ್ಲಿ 39 ಜನರ ವಿರುದ್ಧ ಆರೋಪ ಸಾಬೀತುಪಡಿಸಿದ ಎಸ್ಐಟಿ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ವೈರಲ್ ಪ್ರಕರಣದಲ್ಲಿ ಪೆನ್ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, 52 ಜನರ ಹೆಸರು ಉಲ್ಲೇಖಿಸಲಾಗಿದೆ. 39
ವಿವಾಹಿತ ಸೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಕೊಲೆ
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣ ಸಮೀಪದ ದೊಡ್ಡಕೆರೆ ಏರಿ ಬಳಿ ಇತ್ತೀಚೆಗೆ ನಡೆದಿದ್ದ ಯುವಕನ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಕೊಲೆ ಮಾಡಿದ ಆರೋಪಿ ಯಾರು, ಯಾಕೆ ಕೊಲೆ ಮಾಡಿದ್ದ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ತನ್ನ ಸಹೋದರಿಯ ಜೊತೆ ಸ್ನೇಹಿತ ಅಕ್ರಮ




