Menu

ಎಳನೀರು ಮಾರುವ ಮಹಿಳೆಯ ಹನಿಟ್ರಾಪ್‌ಗೆ ಸಿಲುಕಿದ ಇಂಡಿ ಬ್ಯಾಂಕ್‌ ಮ್ಯಾನೇಜರ್‌

ವಿಜಯಪುರದ ಡಿಯ ಡಿ‌ವೈಎಸ್ಪಿ ಕಚೇರಿ ಪಕ್ಕ ಹಲವು ವರ್ಷಗಳಿಂದ ಎಳನೀರು ಮಾರಿಕೊಂಡಿದ್ದ ಮಹಿಳೆ ಬ್ಯಾಂಕ್ ಮ್ಯಾನೇಜರ್‌ನನ್ನು ಹನಿಟ್ರಾಪ್‌ ಮಾಡಿ ಬೆದರಿಸಿ ಹಣ ಸುಲಿಗೆಗೆ ಯತ್ನಿಸಿ ಅರೆಸ್ಟ್‌ ಆಗಿದ್ದಾಳೆ. ಪ್ರಕರಣ ಸಂಬಂಧ ಆರೋಪಿ ಮಹಿಳೆ, ಆಕೆಯ ಮಗ ಹಾಗೂ ಯ್ಯೂಟೂಬ್‌ ಪತ್ರಕರ್ತನನ್ನೂ ಬಂಧಿಸಲಾಗಿದೆ. ಇಂಡಿ ಪಟ್ಟಣದ ಡಿವೈಎಸ್ಪಿ ಕಾರ್ಯಾಲಯದ ಪಕ್ಕ ಎಳನೀರು ಮಾರುತ್ತಿದ್ದ ಸುವರ್ಣ ಹೊನಸೂರೆ ಎಳನೀರು ಕುಡಿಯಲು ಬರುತ್ತಿದ್ದ ಅಂಜುಟಗಿ ಗ್ರಾಮದ ನಿವಾಸಿ ಬ್ಯಾಂಕ್ ಮ್ಯಾನೇಜರ್‌ ಪ್ರತಾಪ ಎಂಬವನಿಗೆ ನವೆಂಬರ್‌

ಸಾಂಬಾರ್ ಗೆ ವಿಷ ಬೆರೆಸಿ ಕೊಲೆಗೆ ಯತ್ನ: ಒಂದೇ ಕುಟುಂಬದ 8 ಮಂದಿ ಅಸ್ವಸ್ಥ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ವಿಷ ಬೆರೆಸಿದ ಸಾಂಬಾರ್ ಸೇವಿಸಿ ಅಸ್ವಸ್ಥರಾಗಿದ್ದ 9 ಮಂದಿಯಲ್ಲಿ ಒಂದೇ ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸಾಂಬಾರಿಗೆ ವಿಷ ಬೆರೆಸಿದ್ದ ಪಾಪಿ ದೇವಿರೆಡ್ಡಿಪಲ್ಲಿಯ ಮದ್ದರೆಡ್ಡಿ ಮತ್ತು ಪಾಪಿರೆಡ್ಡಿ ಎಂಬುವವರು ಅಕ್ಕಪಕ್ಕದ ಮನೆಯವರಾಗಿದ್ದು, ಎರಡು

ಕಲಬೆರಕೆ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ: ಕೆಎಂಎಫ್ ಡಿಸ್ಟ್ರಿಬ್ಯೂಟರ್ ಸೇರಿ ನಾಲ್ವರ ಬಂಧನ

ಬೆಂಗಳೂರು, ಹೊರರಾಜ್ಯದಲ್ಲಿ ಕಲಬೆರೆಕೆ ತುಪ್ಪವನ್ನು ತಯಾರಿಸಿ ನಕಲಿ ನಂದಿನಿ ಬ್ರಾಂಡ್‌ನ ಸ್ಯಾಚೆಟ್ ಮತ್ತು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿ ನಗರದಾದ್ಯಂತ ಮಾರಾಟ ಮಾಡುತ್ತಿದ್ದ ಬೃಹತ್ ಜಾಲದ ಪತ್ತೆಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಸಪ್ಲೈರ್‌ಗಳಾದ ಮುನಿರಾಜು,  ಅಭಿ,ಹಾಗೂ

ಸೈಟ್ ತೋರಿಸುವುದಾಗಿ ನಂಬಿಸಿ ಮಾಲೀಕನಿಗೆ ಚಾಕು ಇರಿದು ಚಿನ್ನ ದೋಚಿದ ನೌಕರ!

ಬೆಂಗಳೂರು: ಚಿನ್ನದಾಸೆಗೆ ಮಾಲೀಕನಿಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ಕೆಲಸಗಾರ ಚಿನ್ನದ ಸರ​ ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್​ ಠಾಣೆ ವ್ಯಾಪ್ತಿಯ ಸೂಲಿಕೆರೆ ಬಳಿ ನಡೆದಿದೆ. ಕಡಿಮೆ ಬೆಲೆಗೆ ನಿವೇಶನಗಳು ಮಾರಾಟಕ್ಕಿದ್ದು, ಅವುಗಳನ್ನು ತೋರಿಸುವುದಾಗಿ ಕಾರ್ಖಾನೆ ಮಾಲೀಕನನ್ನು ನಂಬಿಸಿ

ಬಿಡದಿಯ ಹೋಟೆಲ್‌ನಲ್ಲಿ ಯುವಕನ ಕೊಲೆ

ಬಿಡದಿ ಬಳಿಯ ಕದಂಬ ಹೋಟೆಲ್‌ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ಎರಡೂವರೆ ತಿಂಗಳಿನಿಂದ ನಿಶಾಂತ್‌ ಕದಂಬ ಹೋಟೆಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ

ಗುಂಡ್ಲುಪೇಟೆಯಲ್ಲಿ ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ವ್ಯಕ್ತಿಯ ಕೊಂದೇ ಬಿಟ್ಟರು

ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ ಬಳಿ ವೃದ್ಧರೊಬ್ಬರ ಶವವೊಂದು ಪತ್ತೆಯಾಗಿದ್ದು, ಮೃತರನ್ನು ಸ್ವಾಮಿ (70) ಎಂದು ಗುರುತಿಸಲಾಗಿದೆ. ಅವರ ಮೈಮೇಲಿದ್ದ ಚಿನ್ನ ದೋಚಿ ಕೊಲೆ ಮಾಡಲಾಗಿದೆ ಎಂದು ಪತ್ನಿ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ

ಕಾರವಾರದಲ್ಲಿ ಸ್ಕೂಟಿಗೆ ಬುಲೆಟ್‌ ಡಿಕ್ಕಿ: ಮಗ ಸಾವು, ತಾಯಿಗೆ ಗಾಯ

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಆರ್‌ಟಿಒ ಕಚೇರಿ ಬಳಿ ಮೆಡಿಕಲ್‌ ವಿದ್ಯಾರ್ಥಿಗಳು ಓಡಿಸುತ್ತಿದ್ದ ಬುಲೆಟ್ ಬೈಕ್ ಹಾಗೂ ಸ್ಕೂಟಿ ಡಿಕ್ಕಿಯಾಗಿ ೧೫ ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡಿದ್ದಾರೆ. ಯಲ್ಲಾಪುರ ತಾಲೂಕಿನ ಇಡಗುಂದಿ ನಿವಾಸಿ ಚಿರಂಜೀವಿ ಬ್ರಹ್ಮಾನಂದ ಕುಂಜಿ

ಬೀದಿನಾಯಿಗಳ ಮೇಲಿನ ಪತ್ನಿಯ ಪ್ರೀತಿ: ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತಿ

ಅಹಮದಾಬಾದ್‌ನಲ್ಲಿ ಮಹಿಳೆಯೊಬ್ಬರು ಬೀದಿ ನಾಯಿಗಳ ಮೇಲೆ ಅತಿಯಾದ ಪ್ರೀತಿ ತೋರಿಸುತ್ತಾ, ಅವುಗಳನ್ನು ಮನೆಯೊಳಗೆ ಕರೆತಂದು ಬೆಡ್‌ರೂಂ ಹಾಸಿಗೆಯಲ್ಲಿ ಮಲಗಿಸುತ್ತಿರುವುದಕ್ಕೆ ರೋಸಿ ಹೋದ ಪತಿ ವಿಚ್ಛೇದನ ಕೋರಿ ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್‌ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ ಒಂದರಂದು ನಡೆಸಲಿದೆ. ಅಹಮದಾಬಾದ್‌ನ

ಗದಗದಲ್ಲಿ ಆಸ್ತಿಗಾಗಿ ಪತಿಯನ್ನು ಗೃಹಬಂಧನದಲ್ಲಿಟ್ಟ ಪತ್ನಿ!

ಬೆಟಗೇರಿಯ ಗುಲ್ಬರ್ಗಾ ಓಣಿಯಲ್ಲಿ ಆಸ್ತಿ ಪಡೆದುಕೊಳ್ಳುವುದಕ್ಕಾಗಿ ಮಹಿಳೆಯೊಬ್ಬಳು ಗಂಡನನ್ನು ಗೃಹಬಂಧನದಲ್ಲಿ ಇರಿಸಿರುವುದು ಪತ್ತೆಯಾಗಿದೆ. ಗಜಾನನ ಬಸವಾ ಗೃಹ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ. ಗಜಾನನಗೆ 28 ವರ್ಷಗಳ ಹಿಂದೆ ಶೋಭಾ ಎನ್ನುವ ಮಹಿಳೆಯೊಂದಿಗೆ ಮದುವೆಯಾಗಿತ್ತು. ಒಬ್ಬ ಮಗ ಇದ್ದು ಬಾರ್‌ನಲ್ಲಿ ಕೆಲಸ ಮಾಡುತ್ತಾನೆ.

ದುಬೈನಿಂದ ತಂದ ನಿಷೇಧಿತ ಇ-ಸಿಗರೇಟ್‌ ನೆಲಮಂಗಲದಲ್ಲಿ ಜಪ್ತಿ, ಆರೋಪಿಗಳು ಅರೆಸ್ಟ್‌

ದುಬೈನಿಂದ ತಂದ ನಿಷೇಧಿತ ಇ-ಸಿಗರೇಟ್‌ಗಳನ್ನು ಸಾಗಿಸುತ್ತಿದ್ದ ಗ್ಯಾಂಗ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. 50 ಲಕ್ಷ ರೂ. ಬೆಲೆಬಾಳುವ ಇ-ಸಿಗರೇಟ್‌ಗಳನ್ನು ಜಪ್ತಿ ಮಾಡಲಾಗಿದ್ದು, 3 ಕಾರು ಗಳು, ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು 60 ಲಕ್ಷಕ್ಕೂ ಹೆಚ್ಚು