ಅಪರಾಧ
ಪೋಕ್ಸೋ: ಖಾಸಗಿ ಆಸ್ಪತ್ರೆಗಳಿಗೆ ಮಾರ್ಗಸೂಚಿ
ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಪೋಕ್ಸೋ ಪ್ರಕರಣದ ವಿವರಗಳನ್ನು ಸೂಕ್ತವಾಗಿ ದಾಖಲಿಸಬೇಕು. ವೈದ್ಯಕೀಯ ದಾಖಲೆಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಬೇಕು. ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು. ತನಿಖಾಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು. ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ
ಬಳ್ಳಾರಿಯ ನವ ವಿವಾಹಿತ ಜೋಡಿ ಅಪಘಾತಕ್ಕೆ ಬಲಿ
ಮದುವೆಯಾಗಿ ಒಂದು ತಿಂಗಳಷ್ಟೇ ಆಗಿದ್ದ ಬಳ್ಳಾರಿಯ ನವಜೋಡಿಯೊಂದು ದೊಡ್ಡಬಳ್ಳಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಕ್ಷಿತಾ (24) ಮತ್ತು ಬೆಂಗಳೂರಿನ ಪವನ್ (29) ಕಳೆದ ತಿಂಗಳು ಮದುವೆಯಾಗಿದ್ದರು.
ಕುಕ್ನ ಕೊಲೆಗೈದು ಶವ ಕಾರಲ್ಲಿಟ್ಟುಕೊಂಡು ಸುತ್ತಾಡಿದ ಕೆಫೆ ಮಾಲೀಕ ಅರೆಸ್ಟ್
ಶಿವಮೊಗ್ಗದ ಸಾಗರ ಪಟ್ಟಣದ ಕೆಫೆಯೊಂದರ ಮಾಲೀಕ ಇಮ್ರಾನ್ ಎಂಬಾತ ಕುಕ್ ಟಿಂಕೂ ಶರ್ಮಾ ಎಂಬ ಯುವಕನನ್ನು ಸ್ನೂಕರ್ ಸ್ಟಿಕ್ನಿಂದ ಕೊಲೆ ಮಾಡಿ ಶವವನ್ನುಕಾರಿನಲ್ಲಿ ಇಟ್ಟುಕೊಂಡು ಇಡೀ ದಿನ ಊರು ಸುತ್ತಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಹಣಕಾಸಿನ ಸಣ್ಣ ವಿವಾದದಿಂದ ಆರಂಭವಾದ
ದಾರಿಗಾಗಿ ಜಗಳ: ಮಹಿಳೆಯ ಬಟ್ಟೆ ಕಳಚಿ ಹಲ್ಲೆಗೆ ಯತ್ನ
ಹಾಸನದ ಬೇಲೂರು ತಾಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ
ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ: ಗದಗ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್
ಗದಗದ ಚಂದ್ರು ಕುರಿ ಎಂಬ ಯುವಕನ ಮೃತದೇಹ ಪತ್ತೆ ಪ್ರಕರಣದ ತನಿಕೆ ನಡೆಸಿರುವ ಪೊಲೀಸರು ಇದೊಂದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ವಿವಾಹಿತ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಆತನ ಕೊಲೆಗೆ ಕಾರಣ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆ ಆರೋಪಿಗಳಾದ
ಸೈಬರ್ ವಂಚಕಿಯ ಪ್ರೀತಿ, ಮದುವೆ ಮಾತು ನಂಬಿ ಟೆಕ್ಕಿ ಕಳೆದುಕೊಂಡಿದ್ದು 18 ಲಕ್ಷ ರೂ.
ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವ ಆಸೆ ಹುಟ್ಟಿಸಿದ ಸೈಬರ್ ವಂಚಕಿ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 18 ಲಕ್ಷ ರೂಪಾಯಿ ವಂಚಿಸಿದ್ದಾಳೆ. ನಗರದ ನ್ಯೂ ತಿಪ್ಪಸಂದ್ರದಲ್ಲಿ ನೆಲೆಸಿರುವ 29 ವರ್ಷದ ಟೆಕ್ಕಿ ಪ್ರೀತಿಯ ಹೆಸರಲ್ಲಿ ಹಣ ಕಳೆದುಕೊಂಡ ಬಳಿಕ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು
ಬಕೆಟ್ ನೀರಲ್ಲಿ ಮುಳುಗಿ ಮಗು ಸಾವು: ತಾಯಿ ಆತ್ಮಹತ್ಯೆ
ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದ್ದು, ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ನೊಂದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್ವೇರ್ ಉದ್ಯೋಗಿ ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡವರು, ಅವರ
ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ಅಕ್ರಮ: ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್
ಮೈಸೂರು ನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ನಡೆದ ಅಕ್ರಮಗಳ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಅಪಪ್ರಚಾರಕ್ಕೆ ನೊಂದು ಹೊಳಲ್ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಚಿತ್ರದುರ್ಗ ಹೊಳಲ್ಕೆರೆ ಪಟ್ಟಣದಲ್ಲಿ ಪ್ರಾಧ್ಯಾಪಕರೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ನಡೆಸಿದ್ದಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್ನ ಮನೆಯಲ್ಲಿ
ಮದುವೆ ಮಾಡಿಸಿಲ್ಲವೆಂದು ಹಾಸನದಲ್ಲಿ ತಾಯಿಯ ಕೊಲೆಗೈದ ಮಗ
ನಲ್ವತ್ತು ವರ್ಷ ಆಗಿದ್ದರೂ ಮದುವೆ ಮಾಡಿಸಿಲ್ಲವೆಂದು ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ, ಉಮಾಶಂಕರ್ (40) ತಾಯಿಯನ್ನು ಕೊಲೆ ಮಾಡಿದ ಮಗ. ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್




