ಅಪರಾಧ
ಇಡೀ ಕುಟುಂಬಕ್ಕೆ ವಾರಕ್ಕೆ500 ರೂ.ಸಂಬಳ: ಹೊಸಪೇಟೆಯಲ್ಲಿ ಒಡಿಶಾದ 37 ಮಂದಿ ಜೀತಮುಕ್ತ
ಹೊಸಪೇಟೆ ತಾಲೂಕಿನ ನಂದಿಬಂಡಿಯಲ್ಲಿ ಒಡಿಶಾದ 37 ಮಂದಿ ಜೀತಕ್ಕಿದ್ದ ಮಾಹಿತಿ ಪಡೆದ ಅಧಿಕಾರಿಗಳು ಜೀತದಿಂದ ಮುಕ್ತಿ ನೀಡಿದ್ದಾರೆ. ಶ್ರೀನಿವಾಸ್, ಮಹಾದೇವ ರಾವ್ ಮತ್ತು ವೆಂಕಟ ಪ್ರಸಾದ್ ಎಂಬವರು ಈ ಕಾರ್ಮಿಕರನ್ನು ಶೆಡ್ನಲ್ಲಿ ಕೂಡಿ ಹಾಕಿ ಬಲವಂತವಾಗಿ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡಿಸುತ್ತಿದ್ದರು. ಬೆಳಗಾವಿಯ ಸ್ಪಂದನ ಸಂಸ್ಥೆ ವಿಜಯನಗರ ಜಿಲ್ಲಾಡಳಿತಕ್ಕೆ ಈ ಕುರಿತು ಮಾಹಿತಿ ನೀಡಿತ್ತು. ಅಧಿಕಾರಿಗಳು ದಾಳಿ ನಡೆಸಿ, ಕಾರ್ಮಿಕರನ್ನು ಜೀತದಿಂದ ಮುಕ್ತಿಗೊಳಿಸಿದ್ದಾರೆ. ರೈಲಿನ ಮೂಲಕ ಎಲ್ಲಾ ಕಾರ್ಮಿಕರನ್ನು ಜಿಲ್ಲಾಧಿಕಾರಿ
ನಟ ದರ್ಶನ್ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠವು ದರ್ಶನ್ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತಿರಸ್ಕರಿಸಿದೆ. “ಜಾಮೀನು ನೀಡಲು ತೀರಾ ಆತುರವಾಗುತ್ತಿದೆಯಲ್ಲವೇ?” ಎಂದು
ವಿದ್ಯಾರ್ಥಿಗಳು ಧಾರ್ಮಿಕ ಸಂಕೇತ ಧರಿಸಬಹುದು: ಸಿಎಂ ಸಿದ್ದರಾಮಯ್ಯ
ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ
ತುಂಡು ಬಟ್ಟೆ ಹಾಕಿ ರೀಲ್ಸ್ ಮಾಡಬೇಡ ಅಂದಿದ್ದಕ್ಕೆ ಸೊಸೆಯಿಂದ ಕಿರುಕುಳ: ಅತ್ತೆ, ಮಾವ ಆತ್ಮಹತ್ಯೆ
ಸೊಸೆ ತುಂಡು ಬಟ್ಟೆ ಹಾಕಿ ರೀಲ್ಸ್ ಮಾಡುತ್ತಿದ್ದುದಕ್ಕೆ ಅತ್ತೆ-ಮಾವ ಅಕ್ಷೇಪ ವ್ಯಕ್ತಪಡಿಸಿದ್ದರಿಂದ ಆರಂಭಗೊಂಡ ಜಗಳ ಮುಂದುವರಿದು ಅವರಿಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಕಾರಣವಾಗಿದೆ. ಹರಿಯಾಣದ ಪಾಣಿಪತ್ನಲ್ಲಿ ತುಂಡು ಬಟ್ಟೆ ಹಾಕಿ ರೀಲ್ಸ್ ಮಾಡುತ್ತಿದ್ದುದಕ್ಕೆ ಅತ್ತೆ-ಮಾವ ಅಕ್ಷೇಪಿಸುವುದನ್ನು ಸಹಿಸದ ಸೊಸೆ ಅವರಿಗೆ ಕಿರುಕುಳ ನೀಡಿ
ಚಲಿಸುತ್ತಿದ್ದ ಬಸ್ನಲ್ಲಿ ಗ್ಯಾಂಗ್ ರೇಪ್: ಡ್ರೈವರ್, ಕಂಡಕ್ಟರ್ ಅರೆಸ್ಟ್
ದೆಹಲಿಯ ನಂಗ್ಲೋಯಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಬಂಧಿಸಿದ್ದಾರೆ. ರಾತ್ರಿ ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್ ಬಿ-ಬ್ಲಾಕ್
ಬಾಲಕರಿಗೆ ಲೈಂಗಿಕ ಕಿರುಕುಳ ದೂರು: ಪೊಲೀಸ್ ವಿಚಾರಣೆ, ಮೆಡಿಕಲ್ ಟೆಸ್ಟ್ಗೆ ಒಳಗಾದ ವಚನಾನಂದಶ್ರೀ
ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಮಠದ ಸ್ವಾಮೀಜಿ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ಸಂಬಂಧ ಅವರು ಹರಿಹರ ಗ್ರಾಮಾಂತರ ಠಾಣೆಗೆ ವಿಚಾರಣೆಗೆ ಹಾಜರಾದರು. ಬಳಿಕ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಲಕ್ಷ್ಮೀಶ್ವರ ಠಾಣೆಯಲ್ಲಿ ಸಂತ್ರಸ್ತ ಬಾಲಕನ ತಾಯಿ
ಮುಲ್ಕಿಯಲ್ಲಿ 35 ಲಕ್ಷ ರೂ. ಮೌಲ್ಯದ ಗಾಂಜಾ ವಶ: ಕಾಲೇಜು ವಿದ್ಯಾರ್ಥಿನಿ ಅರೆಸ್ಟ್
ಮಂಗಳೂರಿನ ಮುಲ್ಕಿ ಪೊಲೀಸರು ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದು, ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿನಿ ಸುಹಾನಳನ್ನು ಬಂಧಿಸಿ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ
ಮಳೆಗಾಳಿಗೆ ಸಾಂಗ್ಲಿಯಲ್ಲಿ ದೇಗುಲ ಆವರಣ ಗೋಡೆ ಕುಸಿದು ಆರು ಮಂದಿ ಸಾವು
ಸಾಂಗ್ಲಿ ಜಿಲ್ಲೆಯ ದೇವಾಲಯದ ಆವರಣದಲ್ಲಿ ಮಳೆ ಗಾಳಿಗೆ ಗೋಡೆ ಕುಸಿದು ಕನಿಷ್ಠ ಆರು ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. 12ರಿಂದ 14 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾತ್ ತೆಹಸಿಲ್ ವ್ಯಾಪ್ತಿಯ ಮೋಥೆವಾಡಿ ಗ್ರಾಮದ ಮಾರ್ಗುದೇವಿ ದೇವಸ್ಥಾನದಲ್ಲಿ ಈ ದುರಂತ ನಡೆದಿದೆ.
ಐಪಿಎಲ್ ಬೆಟ್ಟಿಂಗ್ಗಾಗಿ ಸಾಲ: ಯುವಕ ಸುಸೈಡ್
ಐಪಿಎಲ್ ಬೆಟ್ಟಿಂಗ್ಗಾಗಿ ಸಾಲ ಮಾಡಿಕೊಂಡು ತೀರಿಸಲಾಗದೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ. ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆರು ವರ್ಷದಿಂದ ನೆಲಮಂಗಲದ ಕಾರ್ ಗ್ಯಾರೇಜ್ನಲ್ಲಿ ಕೆಲಸ ಮಾಡಿಕೊಂಡು
ಯಾದಗಿರಿಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ತುಮಕೂರು ಗ್ರಾಮದ ಸಿದ್ದಪ್ಪ ಎಂಬವರ ಮನೆಯ ಗೋಡೆ ನಿರಂತರ ಮಳೆಗೆ ಕುಸಿದಿದೆ .ಈ ವೇಳೆ ಮನೆಯ




