Menu

ಸಿಇಟಿಯಲ್ಲಿ ಕಡಿಮೆ ಅಂಕ: ಯುವಕ ಆತ್ಮಹತ್ಯೆ

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು 20 ದಿನಗಳ ಹಿಂದೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ‌ ನಡೆದಿದೆ. 18 ವರ್ಷದ ಜಯಂತ್‌ ಎಂಬ ವಿದ್ಯಾರ್ಥಿ ಮೃತಪಟ್ಟವ, ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರನಾಗಿದ್ದು,  ಕಳೆದ ಜೂನ್ 6ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಆತನಿಗೆ ಕಡಿಮೆ ಅಂಕ ಬಂದಿತ್ತು. ಈ ಕಾರಣಕ್ಕೆ ಬೇಸತ್ತು

15 ಸಾವಿರ ರೂ.ಗೆ ದುಡಿಯುತ್ತಿದ್ದ 22ರ ಯುವಕ ರಾಮನ ದುಡ್ಡು ಕದ್ದು ಕೋಟ್ಯಾಧಿಪತಿಯಾದ

ಮಾಸಿಕ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ 22 ವರ್ಷದ ಯುವಕ ಬ್ಯಾಂಕ್‌ನ ಔಟ್‌ಸೋರ್ಸಿಂಗ್ ಸಿಬ್ಬಂದಿ ಅಯೋಧ್ಯೆ ಶ್ರೀರಾಮ ಮಂದಿರದ ಹಣ ಕದ್ದು ಕೋಟ್ಯಾಧಿಪತಿಯಾಗಿ ಮೆರೆಯುತ್ತಿರುವುದು ಬಯಲಾಗಿದೆ. ಈಗ ಪೊಲೀಸ್‌ ಅತಿಥಿಯಾಗಿದ್ದಾನೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಅಕ್ರಮ ಪ್ರಕರಣದ ತನಿಖೆ

ನಡತೆ ಶಂಕಿಸಿ ನಿದ್ದೆಯಲ್ಲಿದ್ದಾಗ ಪತ್ನಿಯ ಕೊಲೆಗೈದ ಪತಿ

ವ್ಯಕ್ತಿಯೊಬ್ಬ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ.  ಅಥಣಿ ತಾಲೂಕಿನ ಖಾವತ್‌ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಕೊಲೆಯಾದ ಮಹಿಳೆ, ಪರಗೊಂಡ ಸರ್ವಾಡ್ ಕೊಲೆ ಆರೋಪಿ ಪತಿ. ಆರೋಪಿಯನ್ನು

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕೊಲೆ

ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಹೊಂಗಸಂದ್ರದ ಮುನಿಯಪ್ಪ ಲೇಔಟ್‌‌ನಲ್ಲಿ ಒಂಟಿ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಕೃಷ್ಣ ಬರ್ಮನ್ (40) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಹೊಂಗಸಂದ್ರದ ಮುನಿಯಪ್ಪ ಲೇಔಟ್‌‌ನಲ್ಲಿರುವ ಒಂದು ಸಣ್ಣ ಕೊಠಡಿಯಲ್ಲಿ ಆಕೆ

ಕಟ್ಟಡ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು

ರಾಯೂರಿನ ಬಸ್‌ನಿಲ್ದಾಣ ಹತ್ತಿರದ ವಿಆರ್‌ಎಲ್ ಕಚೇರಿ ಬಳಿ ಕಟ್ಟಡವೊಂದರ ಚಾವಣಿ ಕುಸಿದು ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ನಾಗರಾಜ್ ಕ್ಯಾದಿಗ್ಗೇರಾ (21), ರವಿ ಕುಮಾರ ಸಮುದ್ರ (22) ಸ್ಥಳದಲ್ಲಿಯೇ ಅಸು ನೀಗಿದ್ದು, ಅರ್ಜುನ್ ಎಂಬಾತ ರಿಮ್ಸ್ ಆಸ್ಪತ್ರೆಯಲ್ಲಿ

ಶಿರಾ ಹೆದ್ದಾರಿಯಲ್ಲಿ ಕಾರು ಸ್ಫೋಟ: ಯುವಕ ಸಜೀವ ದಹನ, ಯುವತಿ ಸ್ಥಿತಿ ಗಂಭೀರ 

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ  ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ವೇಗವಾಗಿ ಚಲಿಸುತ್ತಿದ್ದ ಕಾರು ಏಕಾಏಕಿ ಸ್ಫೋಟಗೊಂಡು ಬೆಂಕಿಗಾಹುತಿಯಾಗಿದ್ದು, ಕಾರಿನಲ್ಲಿದ್ದ ನಾಗೇಂದ್ರ (30) ಎಂಬವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಕಾರು ಬೆಂಗಳೂರಿನಿಂದ ಅಂಕೋಲಾಗೆ ಂಚರಿಸುತ್ತಿದ್ದಾಗ ಈ ದುರಂತ ನಡೆದಿದೆ,  ಕಾರಿನಲ್ಲಿದ್ದ ಯುವತಿಗೆ ಗಂಭೀರ ಗಾಯಗಳಾಗಿದ್ದು

ಕುರುಬರಹಳ್ಳಿ ಶೆಡ್‌ನಲ್ಲಿ 2.98 ಕೋಟಿ ನಗದು ಪತ್ತೆ

ಬೆಂಗಳೂರಿನ ಕುರುಬರಹಳ್ಳಿಯ ಕೈಗಾರಿಕಾ ಶೆಡ್‌ವೊಂದರಲ್ಲಿ ದಾಖಲೆಗಳಿಲ್ಲದ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ನಗದು ಮೊತ್ತ 2.98 ಕೋಟಿ ರೂ. ಆಗಿದ್ದು, ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾವರೆಕೆರೆ ನಿವಾಸಿಯೊಬ್ಬರು ಈ ಮೊತ್ತವನ್ನು

ಗದಗದಲ್ಲಿ ಮಹಿಳೆಯರ ಕೂಡಿ ಹಾಕಿ ಥಳಿಸಿದ ಮೀಟರ್‌ ಬಡ್ಡಿಕೋರರು: ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್‌

ಗದಗ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ವಾರದ ಬಡ್ಡಿ ಹಣ ನೀಡದಿದ್ದಕ್ಕೆ ಇಬ್ಬರು ಮಹಿಳೆಯರನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಮೀಟರ್‌ ಬಡ್ಡಿ ದಂಧಕೋರರು ಹಿಗ್ಗಾಮುಗ್ಗಾ ಥಳಿಸಿರುವ ಆರೋಪ ಕೇಳಿಬಂದಿದೆ. ದಂಧೆಕೋರರಿಂದ ತಪ್ಪಿಸಿಕೊಂಡು ಬಂದಿರುವ ಮಹಿಳೆಯರು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ

ಅಯೋಧ್ಯೆ ಮಂದಿರದ ಹಣ ಅಕ್ರಮ: ಟ್ರಸ್ಟ್‌ ಕಾರ್ಯದರ್ಶಿ, ಸದಸ್ಯ ರಾಜೀನಾಮೆ

ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದಲ್ಲಿ ನಡೆದಿರುವ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ

ಡಿಜಿಟಲ್ ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 17 ಲಕ್ಷ ರೂ. ವಂಚನೆ, 12 ಮಂದಿ ಅರೆಸ್ಟ್‌

ಡಿಜಿಟಲ್ ಕ್ರಿಪ್ಟೋ ಕರೆನ್ಸಿಗೆ ಭಾರತೀಯ ರೂಪಾಯಿಯನ್ನು ಪರಿವರ್ತಿಸಿ ವಿದೇಶದಿಂದ ಕಡಿಮೆ ಬೆಲೆಗೆ ವಸ್ತುನ್ನು ಖರೀದಿಸಿ ಕೊಡುವುದಾಗಿ ನಂಬಿಸಿ 17.64 ಲಕ್ಷ ರೂಪಾಯಿ ದೋಚಿದ ಪ್ರಕರಣವನ್ನು ಸಂಜಯನಗರ ಪೊಲೀಸರು ಬಹಿರಂಗಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಶ್ಮೀರ ಯುವಕರು ಸೇರಿದಂತೆ 12 ಆರೋಪಿಗಳನ್ನು ಬಂಧಿಸಿದ್ದಾರೆ.