Menu

ವಿಷಕಾರಿ ದತ್ತೂರಿ ಬೀಜ ಮಾರಾಟ: ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌, ಬಿಗ್‌ಬಾಸ್ಕೆಟ್‌ ಲೈಸನ್ಸ್‌ ಅಮಾನತು

ವಿಷದ ಅಂಶ ಒಳಗೊಂಡಿರುವ ದತ್ತೂರಿ ಹಣ್ಣು ಹಾಗೂ ಬೀಜಗಳನ್ನು ಆಹಾರ ಪದಾರ್ಥಗಳ ರೀತಿ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯು ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ಹಾಗೂ ಬಿಗ್‌ಬಾಸ್ಕೆಟ್‌ ಸಂಸ್ಥೆಗಳ ಆಹಾರ ಪೂರೈಕೆ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಆರೋಗ್ಯಕ್ಕೆ ಗಂಭೀರ ಅಪಾಯ ಉಂಟುಮಾಡಬಹುದಾದ ದತ್ತೂರಿ ಹಣ್ಣು ಮತ್ತು ಬೀಜಗಳು ಆನ್‌ಲೈನ್‌ ವೇದಿಕೆಗಳಲ್ಲಿ ಗ್ರಾಹಕರಿಗೆ ಲಭ್ಯವಿವೆ ಎಂಬ ದೂರುಗಳು ಇಲಾಖೆಗೆ ಬಂದಿದ್ದವು. ದೂರುಗಳನ್ನು ಗಂಭೀರವಾಗಿ

ರಾಜ್ಯದಲ್ಲಿ H1N1: 4,130ಕ್ಕೂ ಹೆಚ್ಚು ಪ್ರಕರಣ ಪತ್ತೆ

ರಾಜ್ಯದಲ್ಲಿ H1N1 ಸೋಂಕು ಆತಂಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, 4,130ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದ್ದು ಆರೋಗ್ಯ ಇಲಾಖೆ ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ರಾಜ್ಯದಲ್ಲಿ 4,583 ಪ್ರಕರಣ ದಾಖಲಾಗಿದ್ದವು. 2026ರಲ್ಲಿ ಈಗಾಗಲೇ

ರಾಜ್ಯದಲ್ಲಿ ಡೈರಿಯೇತರ ಪನೀರ್‌ಗೆ ಒಂದು ವರ್ಷ ನಿಷೇಧ

ರಾಜ್ಯದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಡೈರಿಯೇತರ ಕೃತಕ ಪನೀರ್‌ ಬಳಕೆಯಾಗುತ್ತಿರುವ ಆರೋಪ ಕೇಳಿ ಬಂದ ಬಳಿಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಆ ಪನೀರ್‌ಗೆ ಒಂದು ವರ್ಷ ನಿಷೇಧ ಹೇರಿ ಅಧಿಕೃತ ಆದೇಶ ಹೊರಡಿಸಿದೆ. ಆಹಾರ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿ

ಬಿಡದಿ ಬಳಿ ಆರು ಕೋಟಿ ರೂ. ಬೆಲೆಯ ನಕಲಿ ಔಷಧಿ: ಎಸ್‌ಐಟಿ ತನಿಖೆ

ಬಿಡದಿಯ ದೊಡ್ಡೇರಿ ಬಳಿ ಎಂಎನ್‌ಸಿ ಬ್ಯಾಂಡ್‌ ಹೆಸರಿನಲ್ಲಿ ನಕಲಿ ಔಷಧಿ ಪೂರೈಕೆ ಘಟಕ ಪತ್ತೆಯಾಗಿದ್ದು, ಆರು ಕೋಟಿ ರೂ. ಬೆಲೆಯ ನಕಲಿ ಔಷಧಿ ವಶಕ್ಕೆ ಪಡೆದಿರುವ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಎಸ್‌ಐಟಿಗೆ ವಹಿಸಲು ಮುಂದಾಗಿದೆ. ಆರೋಗ್ಯ ಸಚಿವ ಯು.ಟಿ ಖಾದರ್‌

ಬಿಸಿಯೂಟಕ್ಕೆ ಉಪ್ಪು ಬದಲು ಡಿಟರ್ಜೆಂಟ್‌ ಪೌಡರ್‌: 36 ವಿದ್ಯಾರ್ಥಿನಿಯರು ಅಸ್ವಸ್ಥ

ಶಾಲೆಯ ಬಿಸಿಯೂಟ ತಯಾರಿಸುವಾಗ ಉಪ್ಪಿನ ಬದಲಾಗಿ ಡಿಟರ್ಜೆಂಟ್‌ ಪೌಡರ್‌ ಬಳಸಿದ ಪರಿಣಾಮವಾಗಿ ಆ ಊಟ ತಿಂದ 36 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬಿಹಾರದ ನಳಂದಾದಲ್ಲಿ ನಡೆದಿದೆ. ನಳಂದಾ ನೂರ್ಸರೈ ಪೊಲೀಸ್ ಠಾಣೆ ವ್ಯಾಪ್ತಿಯ ಪರಾಸಿಯ ಮಿಡಲ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ.

ರಾಜ್ಯದಲ್ಲಿ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ನಿಷೇಧ

ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರವು ಒಂದು ವರ್ಷ ನಿಷೇಧ ಹೇರಿದೆ. ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ಆದೇಶ ಪ್ರಕಟಿಸಿದೆ. ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಬಿಇಒ ಹೃದಯಾಘಾತದಿಂದ ಸಾವು

ಕರ್ತವ್ಯಕ್ಕೆಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಕೊಡಗಿನ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಪಿ.ಜೆ. (55) ಮೃತರು. ಮೈಸೂರಿನಿಂದ ವಿರಾಜಪೇಟೆಗೆ ಕರ್ತವ್ಯಕ್ಕೆ ತೆರಳಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇಲವಾಲ ಸಮೀಪ ಬಸ್ ತಲುಪುತ್ತಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು

ತುರ್ತು ಸೇವೆಗೆ 450 ಹೊಸ ಅಂಬುಲೆನ್ಸ್, 3,500 ಹುದ್ದೆಗಳ ಭರ್ತಿಗೂ ಅನುಮತಿ: ಸಚಿವ ಖಾದರ್

ರಾಜ್ಯದ 60 ರಿಂದ 70 ವರ್ಷದ ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ‘ಸಂಧ್ಯಾ ಕಿರಣ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಚಿವ ಯು.ಟಿ. ಖಾದರ್  ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತುರ್ತು ವೈದ್ಯಕೀಯ ಸೇವೆ ಬಲಪಡಿಸುವ

ಭಾಲ್ಕಿಯ ಮಹಿಳೆಗೆ ಕೋವಿಡ್‌ ಸೋಂಕು: ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್

ಬೀದರ್ ಜಿಲ್ಲೆಯ ಭಾಲ್ಕಿಯ ಮಹಿಳೆಯೊಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲೂ ಆತಂಕ ಎದುರಾಗಿದೆ. ಸ್ಯಾಂಪಲ್ ಪರೀಕ್ಷೆಯ ವೇಳೆ ಸೋಂಕು ದೃಢಪಟ್ಟ ಬಳಿಕ ಮಹಿಳೆಯನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್

ಆಂಧ್ರದಲ್ಲಿ ಹೆಚ್ಚಿದ ಕೋವಿಡ್‌ ಆತಂಕ: ಆರೋಗ್ಯ ಇಲಾಖೆ ಕಟ್ಟೆಚ್ಚರ

ಆಂಧ್ರಪ್ರದೇಶದ ಅರ್ಧದಷ್ಟು ಜಿಲ್ಲೆಗಳಲ್ಲಿ ಕೋವಿಡ್‌ ವೈರಸ್‌ ಆತಂಕ ಎದುರಾಗಿದೆ. ತಿರುಪತಿಯಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಇತ್ತೀಚೆಗೆ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಎಸ್‌ಟಿವಿ ನಗರ ಪ್ರದೇಶದ 65 ವರ್ಷದ ಮಹಿಳೆ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು