Wednesday, August 19, 2026
Menu

ಬಿಸಿಯೂಟಕ್ಕೆ ಉಪ್ಪು ಬದಲು ಡಿಟರ್ಜೆಂಟ್‌ ಪೌಡರ್‌: 36 ವಿದ್ಯಾರ್ಥಿನಿಯರು ಅಸ್ವಸ್ಥ

ಶಾಲೆಯ ಬಿಸಿಯೂಟ ತಯಾರಿಸುವಾಗ ಉಪ್ಪಿನ ಬದಲಾಗಿ ಡಿಟರ್ಜೆಂಟ್‌ ಪೌಡರ್‌ ಬಳಸಿದ ಪರಿಣಾಮವಾಗಿ ಆ ಊಟ ತಿಂದ 36 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬಿಹಾರದ ನಳಂದಾದಲ್ಲಿ ನಡೆದಿದೆ. ನಳಂದಾ ನೂರ್ಸರೈ ಪೊಲೀಸ್ ಠಾಣೆ ವ್ಯಾಪ್ತಿಯ ಪರಾಸಿಯ ಮಿಡಲ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಬಿಸಿಯೂಟ ಸೇವಿಸಿದ ಬಳಿಕ ಹಲವು ವಿದ್ಯಾರ್ಥಿಗಳಿಗೆ ತಲೆ ಸುತ್ತು ಹಾಗೂ ವಾಂತಿ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳನ್ನು ಬಿಹಾರ್‌ ಶರೀಫ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ ಮಕ್ಕಳ ಆರೋಗ್ಯ ಸ್ಥಿರವಾಗಿದ್ದು,

ರಾಜ್ಯದಲ್ಲಿ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ನಿಷೇಧ

ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರವು ಒಂದು ವರ್ಷ ನಿಷೇಧ ಹೇರಿದೆ. ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ಆದೇಶ ಪ್ರಕಟಿಸಿದೆ. ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಬಿಇಒ ಹೃದಯಾಘಾತದಿಂದ ಸಾವು

ಕರ್ತವ್ಯಕ್ಕೆಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಕೊಡಗಿನ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಪಿ.ಜೆ. (55) ಮೃತರು. ಮೈಸೂರಿನಿಂದ ವಿರಾಜಪೇಟೆಗೆ ಕರ್ತವ್ಯಕ್ಕೆ ತೆರಳಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇಲವಾಲ ಸಮೀಪ ಬಸ್ ತಲುಪುತ್ತಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು

ತುರ್ತು ಸೇವೆಗೆ 450 ಹೊಸ ಅಂಬುಲೆನ್ಸ್, 3,500 ಹುದ್ದೆಗಳ ಭರ್ತಿಗೂ ಅನುಮತಿ: ಸಚಿವ ಖಾದರ್

ರಾಜ್ಯದ 60 ರಿಂದ 70 ವರ್ಷದ ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ‘ಸಂಧ್ಯಾ ಕಿರಣ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಚಿವ ಯು.ಟಿ. ಖಾದರ್  ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತುರ್ತು ವೈದ್ಯಕೀಯ ಸೇವೆ ಬಲಪಡಿಸುವ

ಭಾಲ್ಕಿಯ ಮಹಿಳೆಗೆ ಕೋವಿಡ್‌ ಸೋಂಕು: ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್

ಬೀದರ್ ಜಿಲ್ಲೆಯ ಭಾಲ್ಕಿಯ ಮಹಿಳೆಯೊಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲೂ ಆತಂಕ ಎದುರಾಗಿದೆ. ಸ್ಯಾಂಪಲ್ ಪರೀಕ್ಷೆಯ ವೇಳೆ ಸೋಂಕು ದೃಢಪಟ್ಟ ಬಳಿಕ ಮಹಿಳೆಯನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್

ಆಂಧ್ರದಲ್ಲಿ ಹೆಚ್ಚಿದ ಕೋವಿಡ್‌ ಆತಂಕ: ಆರೋಗ್ಯ ಇಲಾಖೆ ಕಟ್ಟೆಚ್ಚರ

ಆಂಧ್ರಪ್ರದೇಶದ ಅರ್ಧದಷ್ಟು ಜಿಲ್ಲೆಗಳಲ್ಲಿ ಕೋವಿಡ್‌ ವೈರಸ್‌ ಆತಂಕ ಎದುರಾಗಿದೆ. ತಿರುಪತಿಯಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಇತ್ತೀಚೆಗೆ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಎಸ್‌ಟಿವಿ ನಗರ ಪ್ರದೇಶದ 65 ವರ್ಷದ ಮಹಿಳೆ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು

ಚಿಕ್ಕಬಳ್ಳಾಪುರ ಎಸ್‌ಎಂಎಸ್‌ಐಎಂಎಸ್‌ಆರ್‌ನಲ್ಲಿ ನಾಲ್ಕು ಸೂಪರ್ ಸ್ಪೆಷಾಲಿಟಿ ವಿಭಾಗ ಉದ್ಘಾಟಿಸಿದ ಸದ್ಗುರು ಶ್ರೀ ಮಧುಸೂದನ ಸಾಯಿ

ತಮ್ಮ 47ನೇ ಜನ್ಮದಿನದ ಅಂಗವಾಗಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು  ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿರುವ   ‘ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ’ದಲ್ಲಿ (ಎಸ್‌ಎಂಎಸ್‌ಐಎಂಎಸ್‌ಆರ್) ನಾಲ್ಕು ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಗಳನ್ನು ಉದ್ಘಾಟಿಸಿದರು.

ಭಾರತದಲ್ಲಿ ಡೆಂಗ್ಯೂ ಲಸಿಕೆಗೆ ಅನುಮೋದನೆ

ದೇಶದಲ್ಲಿ ಡೆಂಗ್ಯೂ ಜ್ವರದ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ಭಾರತ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.  ಜಪಾನಿನ ಪ್ರಖ್ಯಾತ ಔಷಧ ತಯಾರಿಕಾ ಕಂಪನಿ ಟಕೆಡಾ ಅಭಿವೃದ್ಧಿಪಡಿಸಿರುವ ಕ್ಯೂಡೆಂಗಾ (QDENGA) ಲಸಿಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅಧಿಕೃತವಾಗಿ ಅನುಮೋದನೆ ನೀಡಿದೆ. ಇದು ಭಾರತದಲ್ಲಿ

ಕೊಡಚಾದ್ರಿಗೆ ಹೋಗಿದ್ದ ಬೆಂಗಳೂರಿನ ಯುವಕ ಹೃದಯಾಘಾತಕ್ಕೆ ಬಲಿ

ಕೊಡಚಾದ್ರಿ ಪ್ರವಾಸಕ್ಕೆಂದು ಹೋಗಿದ್ದ  ಯಲಹಂಕದ ಶ್ರೀಕಾಂತ್ ಎಂಬ 28 ವರ್ಷದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೊಡಚಾದ್ರಿ ಶಿಖರ ವೀಕ್ಷಿಸಲೆಂದು ಸ್ನೇಹಿತರೊಂದಿಗೆ ಬಂದಿದ್ದ ಶ್ರೀಕಾಂತ್​ ಶುಕ್ರವಾರ ರಾತ್ರಿ ಸಂಪೆಕಟ್ಟೆ ಪ್ರದೇಶದಲ್ಲಿ ಕಟ್ಟಿನಹೊಳೆ ಸಮೀಪ ಸ್ನೇಹಿತರ ಮನೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸ್ನೇಹಿತರ ಮನೆಯಲ್ಲಿ ರಾತ್ರಿ

ಶಾಲೆಯಲ್ಲಿ ಕುಸಿದು ಐದನೇ ತರಗತಿ ವಿದ್ಯಾರ್ಥಿ ಸಾವು

ಬೆಂಗಳೂರು ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಶಾಲೆಯಲ್ಲಿ 12 ವರ್ಷದ ಬಾಲಕನೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಅರ್ಹಾನ್ ಪಾಷಾ (12) ಮೃತಪಟ್ಟ ವಿದ್ಯಾರ್ಥಿ. ನ್ಯೂ ಬ್ಲಾಸಮ್ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ. ತರಗತಿಯಲ್ಲಿದ್ದ