Menu

ಮೈಸೂರು ಕಾಲೇಜು ಕ್ಯಾಂಪಸ್‌ನಲ್ಲೇ ಕುಸಿದು ವಿದ್ಯಾರ್ಥಿ ಸಾವು

ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬರು ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಾದೇಶ್ ಮೃತಪಟ್ಟ ವಿದ್ಯಾರ್ಥಿ. ಇವರು ಮದ್ದೂರು ತಾಲೂಕಿನವರಾಗಿದ್ದು, ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕಾಲೇಜಿನ ಸಿಬ್ಬಂದಿ ಹಾಗೂ ಸಹಪಾಠಿಗಳು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಾದೇಶ್ ಅಸು ನೀಗಿದ್ದಾರೆ. ಆಟವಾಡುತ್ತಿದ್ದಾಗಲೇ ಕುಸಿದು ವಿದ್ಯಾರ್ಥಿ ಸಾವು ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಆರು

ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು

ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.  ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ

ಸಿರಪ್‌ ಖರೀದಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ

ಮೆಡಿಕಲ್‌ ಶಾಪ್‌ಗಳಲ್ಲಿ ಯಾವುದೇ ಸಿರಪ್‌ ಖರೀದಿಸಬೇಕಾದರೆ ಇನ್ನು ಮುಂದೆ ಕಡ್ಡಾಯವಾಗಿ ವೈದ್ಯರ ಪ್ರಿಸ್ಕ್ರಿಪ್ಷನ್ ತೋರಿಸಲೇಬೇಕು. ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಔಷಧದ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಯ ಉದ್ದೇಶದಿಂದ  ವೈದ್ಯರ ಶಿಫಾರಸು

ನಿಪಾ ವೈರಸ್‌: ಕೇರಳ, ತಮಿಳುನಾಡು, ಕರ್ನಾಟಕ ಗಡಿಗಳಲ್ಲಿ ಅಲರ್ಟ್‌

ಕೇರಳದ ಕೋಝಿಕ್ಕೋಡ್‌ನಲ್ಲಿ ವ್ಯಕ್ತಿಗೆ ನಿಪಾ ವೈರಸ್ ತಗುಲಿರುವುದು ದೃಢಪಟ್ಟ ಬಳಿಕ ಕೇರಳ- ತಮಿಳುನಾಡು ಗಡಿಯಲ್ಲಿ ಆರೋಗ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಕರ್ನಾಟಕದ ಗಡಿಯಲ್ಲೂ ಹೆಚ್ಚಿನ ಅಲರ್ಟ್ ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ಜನರಿಗೆ ಪರೀಕ್ಷೆ ನಡೆಸಿದ ನಂತರವೇ ತಮಿಳುನಾಡಿಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಕೇರಳದೊಂದಿಗೆ

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ರಾಜ್ಯದಲ್ಲಿ  5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28  ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ

ಮಸೀದಿಯಲ್ಲಿ ಆಝಾನ್ ಕೂಗುತ್ತಿರುವಾಗಲೇ ಕುಸಿದು ಮೃತಪಟ್ಟ ಧರ್ಮಗುರು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯಲ್ಲಿ ಆಝಾನ್ ಕೂಗುತ್ತಿರುವಾಗಲೇ ಬಂಟ್ವಾಳದ ಧರ್ಮಗುರು ಹೃದಯಾಘಾತದಿಂದ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿ ನೂಜಿ ಉಸ್ಮಾನ್ ಅವರ ಪುತ್ರ ಅಬ್ದುಲ್ ಲತೀಫ್ ಮದನಿ (50) ಮೃತಪಟ್ಟವರು. ಸಂಜೆ

ತಮ್ಮ ಅಪಘಾತಕ್ಕೆ ಬಲಿಯಾದ ಸುದ್ದಿ ತಿಳಿದು ಅಕ್ಕ ಹೃದಯಾಘಾತದಿಂದ ಸಾವು

ಅನಾರೋಗ್ಯದಿಂದ ಬಳಲುತ್ತಿದ್ದ ಸೋದರಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಬಿಟ್ಟು ಬರುತ್ತಿದ್ದಾಗ ಬೈಕ್‌ ಅಪಘಾತದಲ್ಲಿ ಸಹೋದರ ಮೃತಪಟ್ಟ  ಸುದ್ದಿ ಕೇಳಿದ ಅಕ್ಕ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಗದಗದ ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ಹೂವಿನಹಡಗಲಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ

ರೋಗಿಯೊಂದಿಗೆ ಅಕ್ರಮ ಸಂಬಂಧ: ಇಂಗ್ಲೆಂಡ್‌ನಲ್ಲಿ ಡಾ. ಚಿರಾಗ್ ಪಟೇಲ್ ಲೈಸೆನ್ಸ್‌ ರದ್ದು

ಇಂಗ್ಲೆಂಡ್​​ನ ವೈದ್ಯ ಡಾ. ಚಿರಾಗ್ ಪಟೇಲ್ ತಮ್ಮ ರೋಗಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದು, ಆಕೆಗೆ ಅಫೀಮು ಆಧರಿತ ಮಾದಕ ದ್ರವ್ಯ ನೀಡಿದ್ದ ಕಾರಣಕ್ಕೆ ವೈದ್ಯಕೀಯ ಲೈಸೆನ್ಸ್ ರದ್ದುಗೊಳಿಸಲಾಗಿದೆ. ಅಲ್ಲಿನ ವೈದ್ಯಕೀಯ ವೃತ್ತಿಯ ನೀತಿ ಸಂಹಿತೆಯ ಪ್ರಕಾರ, ವೈದ್ಯರು ತಮ್ಮ ರೋಗಿಗಳೊಂದಿಗೆ

ಉಗಾಂಡದ ಎಬೋಲಾ ಶಂಕಿತೆಯ ವರದಿ ನೆಗೆಟಿವ್‌: ಸಚಿವ ದಿನೇಶ್‌ ಗುಂಡೂ ರಾವ್‌

ಎಬೋಲಾ ವೈರಸ್‌ ಶಂಕಿತ ಉಗಾಂಡಾದ 28 ವರ್ಷದ ಮಹಿಳೆಯ ತಪಾಸಣಾ ವರದಿಯಲ್ಲಿ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಜನರು ಈ ವಿಚಾರದಲ್ಲಿ ಆತಂಕಪಡಬೇಕಿಲ್ಲ ಎಂದು ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ. ಎಬೋಲಾ ವೈರಸ್ ಪೀಡಿತ ಉಗಾಂಡದಿಂದ ಬಂದಿದ್ದ ಮಹಿಳೆಯೊಬ್ಬರಿಗೆ ಮಂಗಳವಾರ

ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಗೆ ಎಬೋಲಾ ಸೋಂಕು?

ಉಗಾಂಡಾದಿಂದ ಬೆಂಗಳೂರಿಗೆ ಬಂದಿರುವ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಂಡು ಆಕೆಯನ್ನು ಪ್ರತ್ಯೇಕ ವಾರ್ಡ್‌ಗೆ ದಾಖಲಿಸಿ ಕಟ್ಟುನಿಟ್ಟಿನ ವೈದ್ಯಕೀಯ ನಿಗಾ ತೆಗೆದುಕೊಂಡಿದೆ. ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಲಕ್ಷಣಗಳು ಕಂಡುಬಂದಿವೆ, ಸೋಂಕು ದೃಢೀಕರಣಕ್ಕಾಗಿ ರಕ್ತದ