ಆರೋಗ್ಯ
ಉಪ್ಪಿನ ಸೇವನೆಗೆ ಕಡಿವಾಣ: ಆಹಾರ ಸಂಬಂಧಿತ ಅಪಾಯ ತಡೆಗೆ ತಜ್ಞರ ಸಮಿತಿ
ಕರ್ನಾಟಕದಲ್ಲಿ ಆಹಾರ ಸಂಬಂಧಿತ ಅಪಾಯಗಳನ್ನು ತಡೆಗಟ್ಟುವ ಮೂಲಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುವ ಮಹತ್ವದ ಹೆಜ್ಜೆಯಾಗಿ, ದೇಶದಲ್ಲಿಯೇ ಮೊದಲ ಬಾರಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉಪ್ಪಿನ ಸೇವನೆ ಕಡಿತಗೊಳಿಸುವ ಕಾರ್ಯಯೋಜನೆಗೆ ಮಾರ್ಗದರ್ಶನ ನೀಡುವ ತಾಂತ್ರಿಕ ಸಲಹಾ ಸಮಿತಿಯನ್ನು ರಚಿಸಲಾಯಿತು. ರಾಜ್ಯದಾದ್ಯಂತ ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟುವ ಉದ್ದೇಶದಿಂದ, ವಿಶನ್ ಫಾರ್ ಸೋಶಿಯಲ್ ಡೆವಲಪ್ಮೆಂಟ್ ಹಾಗೂ ರಿಸಾಲ್ವ್ ಟು ಸೇವ್ ಲೈವ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ಈ ಸಮಿತಿಯನ್ನು ರಚಿಸಲಾಗಿದ್ದು,
ಕೋಲ್ಡ್ರಿಫ್ ಸಿರಪ್ : ಮಕ್ಕಳ ಸಾವಿನ ಸಂಖ್ಯೆ 20 ಕ್ಕೆ ಏರಿಕೆ, ಕಂಪೆನಿ ಮಾಲೀಕ ಅರೆಸ್ಟ್
ಕೋಲ್ಡ್ರಿಫ್ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಮೃತಪಟ್ಟ ಮಕ್ಕಳ ಸಂಖ್ಯೆ 20 ಕ್ಕೆ ತಲುಪಿದೆ. ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶ ಮತ್ತು ತಮಿಳುನಾಡು
ಕೆಮ್ಮು ಸಿರಪ್: ಮಧ್ಯಪ್ರದೇಶದಲ್ಲಿ ಮತ್ತೆ ಆರು ಮಕ್ಕಳ ಸಾವು
ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಆರು ಮಕ್ಕಳು ಮತ್ತೆ ಮೃತಪಟ್ಟಿದ್ದು, ಈ ರಾಜ್ಯದಲ್ಲಿ ಕೆಮ್ಮು ಸಿರಪ್ ಸೇವನೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಛಿಂದ್ವಾರದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್
ಬಡವರಿಗಾಗಿ ಪ್ರತಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ
ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ
ಕೆಮ್ಮು ಸಿರಪ್ ಸೇವಿಸಿದ ಎಂಟು ಮಕ್ಕಳ ಸಾವು
ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ಒಟ್ಟು ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಔಷಧವು ವಿಷಯುಕ್ತವಾಗಿರಬಹುದು ಎಂಬ ಅನುಮಾನ ಪೋಷಕರು ಮತ್ತು ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ. ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ಸಿರಪ್ ಸೇವಿಸಿದ ಒಬ್ಬ ಹಿರಿಯ ವೈದ್ಯರೂ ಪ್ರಜ್ಞಾಹೀನ
ಮಾಲೂರಿನಲ್ಲಿ ಬಾಲಕಿಯ ಜೀವ ತೆಗೆದ ನಕಲಿ ವೈದ್ಯನ ಚಿಕಿತ್ಸೆ
ಕೋಲಾರದ ಮಾಲೂರಿನ ದೊಡ್ಡಿಗ್ಗಲೂರು ಗ್ರಾಮದಲ್ಲಿ ಎಂಟು ವರ್ಷದ ಬಾಲಕಿ ಈ ನಕಲಿ ವೈದ್ಯರ ಚಿಕಿತ್ಸೆಗೆ ಪ್ರಾಣ ಕಳೆದುಕೊಂಡಿದ್ದಾಳೆ. ಜ್ವರ ಎಂದು ಆಸ್ಪತ್ರೆಗೆ ಹೋದ ಮಗುವಿಗೆ ನೀಡಿದ ಇಂಜೆಕ್ಷನ್ನಿಂದಲೇ ಮಗು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಚಿಕಿತ್ಸೆ
ತುಮಕೂರಿನಲ್ಲಿ ಮಗಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ ತಾಯಿ
ತುಮಕೂರಿನ ಮೆಗ್ಗಾನ್ ಆಸ್ಪತ್ರೆ ಕ್ವಾರ್ಟಸ್ನಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತನ್ನ ಹನ್ನೊಂದು ವರ್ಷದ ಮಗಳನ್ನು ಕೊಲೆ ಮಾಡಿದ ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 11 ವರ್ಷದ ಪೂರ್ವಿಕ ಕೊಲೆಯಾಗಿರುವ ಮಗು, 38 ವರ್ಷದ ಶೃತಿ ಮಗಳ ಕೊಲೆಗೈದು ಆತ್ಮಹತ್ಯೆ
ಚಿಂತಾಮಣಿಯಲ್ಲಿ ಜಾತಿ ಗಣತಿ ನಡೆಸುತ್ತಿದ್ದಾಗಲೇ ಶಿಕ್ಷಕನ ಸಾವು
ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ನಡೆದಿದೆ. ಚಿಂತಾಮಣಿ ತಾಲೂಕಿನ ದಿಗವಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣಪ್ಪ (೫೭) ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ಹೃದಯಾಘಾತದಿಂದ ಅಸು ನೀಗಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯು, ಬೆಂಗಳೂರಿನಲ್ಲಿ 2478 ಪ್ರಕರಣ
ರಾಜ್ಯದಲ್ಲಿ ಒಂದೆಡೆ ಮಳೆಯ ಅವಾಂತರವಾದರೆ ಮತ್ತೊಂದೆಡೆ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿದ್ದು, ಐದಕ್ಕಿಂತ ಹೆಚ್ಚು ಸಾವುಗಳಾಗಿವೆ. ಸತತ ಮಳೆಯಿಂದಾಗಿ ಡೆಂಗ್ಯು ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಕಳೆದ ಒಂಭತ್ತು ತಿಂಗಳಲ್ಲಿ 5093 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2478 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅ.1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ
ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದುರಹಿತ ವೈದ್ಯಕೀಯ ಸೇವೆ ಒದಗಿಸಲು ಹೊಸ ಯೋಜನೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಅನ್ನು ಅಕ್ಟೋಬರ್ 1 ರಿಂದ ಜಾರಿಗೊಳಿಸಲು ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ