Thursday, February 20, 2025
Menu

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ” ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. “ಕೇವಲ ಎರಡು-

ಅತ್ತೆಯ ಸಾಯಿಸಲು ವೈದ್ಯರಲ್ಲಿ ಮಾತ್ರೆ ಕೇಳಿದ್ದ ಸೊಸೆ ಪತ್ತೆ

ಬೆಂಗಳೂರಿನ ವೈದ್ಯರಲ್ಲಿ ಅತ್ತೆಯನ್ನು ಸಾಯಿಸಲು ಮಾತ್ರೆ ಕೇಳಿದ್ದ ಸೊಸೆಯನ್ನು ಸಂಜಯ್ ನಗರದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಹಿಳೆ ಮೂಲತ: ಕೊಳ್ಳೇ ಗಾಲದವರು ಎನ್ನಲಾಗಿದ್ದು, ಪತಿಯೊಂದಿಗೆ ಬೆಂಗಳೂರಿನ ಚೌಟ್ರಿಪಾಳ್ಯದಲ್ಲಿ ವಾಸವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದ್ದು, ಪತಿ ಕ್ಯಾಬ್ ಚಾಲಕ. ವೈದ್ಯರಿಗೆ ಮಾತ್ರೆ

ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ. ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ

ಜೆಸಿಬಿ ಹರಿದು‌ ಮನೆ ಮುಂದೆ ಆಟವಾಡುತ್ತಿದ್ದ ಮಗು ದಾರುಣ ಸಾವು

ಬೆಂಗಳೂರು: ಜೆಸಿಬಿ ಹರಿದು ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವಂತಹ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಬೆಳ್ಳಂದೂರು ಸಂಚಾರ ಪೊಲೀಸ್

ವರ್ತೂರ್‌ ಪ್ರಕಾಶ್‌ ಹೆಸರಲ್ಲಿ ಶ್ವೇತಾಗೌಡ ವಂಚಿಸಿದ ಚಿನ್ನ ಬಾಗಲಗುಂಟೆಯಲ್ಲಿ

ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ, ಶ್ವೇತಾಗೌಡ ವಂಚಿಸಿ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣ ಎಲ್ಲಿದೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಮಾಜಿ ಸಚಿವ

ನಾನಾ ಆಮಿಷವೊಡ್ಡಿ  ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಮಾಜಿ ಪಿಡಿಒ ಬೆಂಗಳೂರು ಪೊಲೀಸ್‌ ಬಲೆಗೆ

ಸರ್ಕಾರಿ ಕೆಲಸ ಕೊಡಿಸುವ ಆಮಿಷ, ಚಿನ್ನದ ಉದ್ಯಮ ಹಾಗೂ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಎರಡು ಪಟ್ಟು ಲಾಭ ಮತ್ತಿತರ ಹೆಸರಿನಲ್ಲಿ ಹಣ ಪಡೆದು ಹಲವರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಂಚಕನನ್ನು ಬೆಂಗಳೂರಿನ  ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅತ್ತೆಯ ಸಾಯಿಸಲು ಮಾತ್ರೆ ಕೇಳಿದ ಮಹಿಳೆ: ಪೊಲೀಸ್‌ಗೆ ಮಾಹಿತಿ ನೀಡಿದ ವೈದ್ಯ

ಬೆಂಗಳೂರಿನ ಸಂಜಯನಗರ ವ್ಯಾಪ್ತಿಯಲ್ಲಿ ವೈದ್ಯರೊಬ್ಬರಲ್ಲಿ ಮಹಿಳೆಯು ಅತ್ತೆಯನ್ನು ಕೊಲ್ಲಲು ಮಾತ್ರೆ ಕೇಳಿರುವುದು ವರದಿಯಾಗಿದೆ. ಮಹಿಳೆಯು, ನನ್ನ ಅತ್ತೆಯನ್ನು ಸಾಯಿಸಲು ಮಾತ್ರೆ ಬರೆದುಕೊಡಿ ಎಂದು ಕೇಳಿದ್ದಕ್ಕೆ ವೈದ್ಯರೂ ಒಂದು ಕ್ಷಣ ಶಾಕ್ ಆಗಿದ್ದಾರೆ. ಡಾಕ್ಟರ್ ಸುನೀಲ್ ಕುಮಾರ್ ಎನ್ನುವವರನ್ನು ಮಹಿಳೆಯೊಬ್ಬರು ವಾಟ್ಸಾಪ್‌ನಲ್ಲಿ ಸಂಪರ್ಕಿಸಿದ್ದಾರೆ.

ಕಪ್ ಕಾಫಿ ಬೆಲೆಯಲ್ಲಿ ಗ್ರಾಹಕರಿಗೆ 5 ರೂ. ಏರಿಕೆ ಬಿಸಿ

ಬೆಂಗಳೂರಿನಲ್ಲಿ ಇದೇ ತಿಂಗಳಿನ ಅಂತ್ಯಕ್ಕೆ ಹೋಟೆಲ್‌ಗಳಲ್ಲಿ ಕಾಫಿ ದರದಲ್ಲಿ 15% ಹೆಚ್ಚಳವಾಗಲಿದೆ. ಒಂದು ಕಪ್ ಕಾಫಿ ಬೆಲೆ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಫಿ ಪುಡಿ ಬೆಲೆ ಏರಿಕೆ ಮತ್ತು ಹಾಲಿನ ದರ ಏರಿಕೆ ಕಾರಣ ಕಾಫಿ ದರ

ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ

ಕುಡಿದು ಕಾರು ಚಾಲನೆ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು

ಬೆಂಗಳೂರಿನಲ್ಲಿ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಸಮೀಪ ರಾಗಿಹಳ್ಳಿ ಬಳಿ ನಡೆದಿದೆ. ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಮೃತ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.