Saturday, December 27, 2025
Menu

ನವ ವಿವಾಹಿತೆ ಗಾನವಿ ಸುಸೈಡ್‌ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಗಂಡ ಸೂರಜ್‌, ಅತ್ತೆ ಸ್ಥಿತಿ ಗಂಭೀರ

ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಗಾನವಿಯ ಪತಿ ಸೂರಜ್‌ ಸುಸೈಡ್‌ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ ಅತ್ತೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾನವಿ ಆತ್ಮಹತ್ಯೆ ಬಳಿಕ ಅವಮಾನದಿಂದ ನೊಂದಿದ್ದ ಸೂರಜ್ ತನ್ನ ತಾಯಿ ಜಯಂತಿ ಮತ್ತು ಸೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ನಾಗಪುರದಲ್ಲಿಯೇ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಗಾನವಿಯ ಅತ್ತೆ ಜಯಂತಿ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಕ್ಟೋಬರ್ 29 ರಂದು ಗಾನವಿ –

ಸುಸ್ಥಿರ ಬೆಂಗಳೂರನ್ನು ನಿರ್ಮಿಸುವ ಅಗತ್ಯ: ಪ್ರಿಯಾಂಕ್‌ ಖರ್ಗೆ ಪ್ರತಿಪಾದನೆ

ನಾವೀನ್ಯತೆ, ಬೆಳವಣಿಗೆ ಮತ್ತು ವಾಸಯೋಗ್ಯತೆಯನ್ನು ಸಮತೋಲನಗೊಳಿಸುವ ಸುಸ್ಥಿರ ಬೆಂಗಳೂರನ್ನು ನಿರ್ಮಿಸುವ ಅಗತ್ಯವಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದ್ದಾರೆ. ನವದೆಹಲಿಯಲ್ಲಿ ಡೆಲಾಯ್ಟ್ ಸಂಸ್ಥೆ ಆಯೋಜಿಸಿದ್ದ ವಾರ್ಷಿಕ ಸಮಾವೇಶ ‘ಆರೋಹಣ: ಗ್ರೋತ್ ವಿತ್ ಇಂಪ್ಯಾಕ್ಟ್ ಗವರ್ನಮೆಂಟ್ ‘ಸಮ್ಮಿಟ್’ನಲ್ಲಿ ಭಾಗವಹಿಸಿ

ಬೆಂಗಳೂರಲ್ಲಿ ಹೋಟೆಲ್‌ ಮಾಲೀಕನಿಂದ ಮಾಮೂಲಿ ವಸೂಲಿ: ಎಸಿಪಿ ಲೋಕಾಯುಕ್ತ ಬಲೆಗೆ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ಸಾಗರ್ ಹೋಟೆಲ್ ಮಾಲೀಕರಿಗೆ ಪ್ರತಿ ತಿಂಗಳು ಹಣ ನೀಡುವಂತೆ ಪೀಡಿಸುತ್ತಿದ್ದ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೋಟೆಲ್ ಸುಗಮವಾಗಿ ನಡೆಯಬೇಕೆಂದರೆ ತಿಂಗಳಿಗೆ 32 ಸಾವಿರ ರೂಪಾಯಿ

ಹೊಸ ವರ್ಷ ಸಂಭ್ರಮಾಚರಣೆ: ಬಿಎಂಟಿಸಿಯಿಂದ ಹೆಚ್ಚುವರಿ ವಿಶೇಷ ಬಸ್‌

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರ ಸುರಕ್ಷತೆಗಾಗಿ ಬಿಎಂಟಿಸಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಿಂದ ಹಲವು ಮಾರ್ಗಗಳಲ್ಲಿ ವಿಶೇಷ ಹೆಚ್ಚುವರಿ ಬಸ್‌ ಸೇವೆ ನೀಡಲಿದೆ. ಹೊಸ ವರ್ಷದ ರಾತ್ರಿ ಸಾರ್ವಜನಿಕರು ಖಾಸಗಿ ವಾಹನಗಳ ಬದಲು ಸಾರ್ವಜನಿಕ ಸಾರಿಗೆಯನ್ನು

ಮಗಳೊಂದಿಗೆ ನಿನ್ನ ಮದುವೆ ಮಾಡಲ್ಲವೆಂದ ಮಹಿಳೆಗೆ ಬೆಂಕಿ ಹಚ್ಚಿದ ಯುವಕ

ಮಗಳನ್ನು ತನಗೆ ಮದುವೆ ಮಾಡಿಕೊಡಲು ನಿರಾಕರಿಸಿದ ಸಿಟ್ಟಿಗೆ ಯುವಕನೊಬ್ಬ ಆಕೆಯ ತಾಯಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಬೆಂಕಿಯಿಂದ ಗಾಯಗೊಂಡಿರುವ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಮುತ್ತು ಎಂಬಾತ ಈ ಕೃತ್ಯವೆಸಗಿದ ಆರೋಪಿ

ಬೆಂಗಳೂರು ಮಹಿಳೆಯಿಂದ ಅಯೋಧ್ಯೆ ಮಂದಿರಕ್ಕೆ 2.5 ಕೋಟಿ ರೂ. ಮೌಲ್ಯದ ರಾಮನ ಕಲಾಕೃತಿ

ಬೆಂಗಳೂರಿನ ಜಯಶ್ರೀ ಫಣೀಶ್ ಎಂಬವರು ಚಿನ್ನದ ಕುಸುರಿಯೊಂದಿಗೆ ಅಮೂಲ್ಯ ರತ್ನಗಳು ಮತ್ತು ಹರಳುಗಳನ್ನು ಬಳಸಿ ಮರದ ಚೌಕಟ್ಟಿನಲ್ಲಿ ಕೆತ್ತಿರುವ 2.5 ಕೋಟಿ ರೂಪಾಯಿ ಮೌಲ್ಯದ ರಾಮನ ಕಲಾಕೃತಿಯನ್ನು ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ

ಬೆಂಗಳೂರು ರಸ್ತೆ ಮಧ್ಯೆ ಬಟ್ಟೆ ಎಳೆದಾಡಿ ಗೆಳತಿಗೆ ಲೈಂಗಿಕ ಕಿರುಕುಳ

ಬೆಂಗಳೂರಿನ ಉಲ್ಲಾಳ ಮುಖ್ಯರಸ್ತೆಯ ಜ್ಞಾನಜ್ಯೋತಿನಗರದ ರಸ್ತೆ ನಡುವೆಯೇ ಯುವಕನೊಬ್ಬ ಗೆಳತಿಯ ಬಟ್ಟೆ ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದು, ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನವೀನ್ ಎಂಬಾತ ಪರಿಚಯವಾಗಿ ಇಬ್ಬರ

ಆನ್‌ಲೈನ್‌ ವೇಶ್ಯಾವಾಟಿಕೆ ಸುಲಿಗೆ ಬಲೆಗೆ ಟೆಕ್ಕಿ: ಯುವತಿಯರಿಬ್ಬರು ಸೇರಿ ಐವರ ಬಂಧನ

ಆನ್‌ಲೈನ್‌ನಲ್ಲಿ ವೇಶ್ಯಾವಾಟಿಕೆ ಸುಲಿಗೆ ಬಲೆಗೆ ಟೆಕ್ಕಿಯೊಬ್ಬ ಸಿಲುಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆರ್‌ಆರ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಮೋಹದ ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್‌ನ ಇಬ್ಬರು ಯುವತಿಯರು ಸೇರಿ ಐವರನ್ನು ಬಂಧಿಸಿದ್ದಾರೆ. ʼಬಂಧಿತರನ್ನು ಸುಮಲತಾ ಅಲಿಯಾಸ್ ಅಂಜಲಿ, ಹರ್ಷಿಣಿ

ಕೋರ್ಟ್‌ನಲ್ಲಿ ಡಿವೋರ್ಸ್‌ ಕೇಸ್‌: ಬೆಂಗಳೂರಿನಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದ ಪತಿ

ಬೆಂಗಳೂರಿನ ಬಸವೇಶ್ವರ ನಗರದ ವೆಸ್ಟ್ ಇನ್ ಹೋಟೆಲ್ ಬಳಿ ಗಂಡನೊಬ್ಬ ಹೆಂಡತಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಗುಂಡೇಟು ತಗುಲಿದ ಪತ್ನಿ ಭುವನೇಶ್ವರಿಯನ್ನು ಪತಿ ಬಾಲಮುರುಘನ್ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೆ ಅಸು ನೀಗಿದ್ದಾರೆ. ಪತಿ ಪತ್ನಿ ನಡುವೆ ಕೋರ್ಟ್‌ನಲ್ಲಿ ಡಿವೋರ್ಸ್‌ ಕೇಸ್ ನಡೆಯುತ್ತಿತ್ತು,

ಬೆಂಗಳೂರು ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ, ಬೆಂಬಲ ಕೋರಿ ಕೇಂದ್ರ ಸಚಿವರಿಗೆ ಡಿಸಿಎಂ ಮನವಿ 

ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧಹಂತದ ತ್ಯಾಜ್ಯ ವಿಲೇವಾರಿ (Treatment  and Disposal of Legacy Leachate)ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ