ಬೆಂಗಳೂರು
ಗ್ರೇಟರ್ ಬೆಂಗಳೂರು: 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನದ ಕಟ್ಟಡಗಳಿಗೆ OC ಬೇಕಿಲ್ಲ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿಗದಿತ ಮಿತಿಯೊಳಗೆ ನಿರ್ಮಾಣಗೊಂಡಿರುವ ಮಹಡಿಗಳು ಮತ್ತು ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ)ದಿಂದ ವಿನಾಯಿತಿ ನೀಡುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ಮತ್ತು ನಿರ್ಮಿಸುವ ನೆಲಮಹಡಿ ಸಹಿತ ಎರಡು ಅಂತಸ್ತು ಅಥವಾ ತಳ ಮಹಡಿ (ಸ್ಟಿಲ್ಟ್) ಸಹಿತ ಮೂರು ಮಹಡಿ
ಕನ್ನಡಕ್ಕೆ ಅವಮಾನ: ವಿಚಾರಣೆಗೆ ಹಾಜರಾಗದ ಸೋನು ನಿಗಮ್ ವಿರುದ್ಧ ಪೊಲೀಸರು ಮತ್ತೆ ಕೋರ್ಟ್ಗೆ
ಗಾಯಕ ಸೋನು ನಿಗಮ್ ಅವರು ಕನ್ನಡಿಗರ ಮನವಿಯನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಡಿ ಆವಲಹಳ್ಳಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣಕ್ಕೆ ಈಗ ಈಗ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ
ರಾಜಾಜಿನಗರದಲ್ಲಿ ಪ್ರೀತಿಸಿದಾತ ಮದುವೆ ಮುಂದೂಡುತ್ತಿದ್ದನೆಂದು ನೊಂದ ಯುವತಿ ಆತ್ಮಹತ್ಯೆ
ರಾಜಾಜಿನಗರದ ಗಾಯತ್ರಿ ನಗರದಲ್ಲಿ ಪ್ರೀತಿಸುತ್ತಿದ್ದ ಯುವಕ ಮದುವೆಯನ್ನು ಮುಂದೂಡುತ್ತ ಬರುತ್ತಿದ್ದಾನೆಂದು ಜಗಳವಾಡಿದ ಯುವತಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಕ್ಲಿನಿಕ್ನಲ್ಲಿ ಕೆಲಸ ಮಾಡುತ್ತಿದ್ದ ಲತಾ(25) ನೇಣುಬಿಗಿದುಕೊಂಡ ಯುವತಿ. ಆಕೆ ಮಂಡ್ಯ ಜಿಲ್ಲೆಯ ರಂಜಿತ್ ಎಂಬ ಯುವಕನನ್ನು ಐದು
ಗೃಹಸಚಿವರಿಗೆ ಕೋಟಿ ಕೊಡಲು ಪೆಡ್ಲರ್ಗಳಿಂದ ಗಾಂಜಾ ಮಾರಾಟ ಮಾಡಿಸ್ತಿದ್ರಾ ಇನ್ಸ್ಪೆಕ್ಟರ್ ?
ವರ್ಗಾವಣೆ ಆಗ್ತಿದೆ, ಅದಕ್ಕಾಗಿ ಗೃಹಸಚಿವರಿಗೆ ಒಂದು ಕೋಟಿ ರೂ. ಲಂಚ ಕೊಡಬೇಕು ಎಂದು ಇನ್ಸ್ಪೆಕ್ಟರ್ವೊಬ್ಬರು ಗಾಂಜಾ ಪೆಡ್ಲರ್ಗಳಿಂದ ಸುಲಿಗೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಅಮೃತಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಷ್ ಮೇಲೆ ಈ ಗಂಭೀರ ಆರೋಪ ಕೇಳಿ ಬಂದಿದೆ. ಹಣಕ್ಕಾಗಿ ಲಾಡ್ಜ್
ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೈದಿ ಪರಾರಿ
ಬಿಜಾಪುರದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಪ್ಟ್ ಆಗಿದ್ದ ಆರೋಪಿಯನ್ನು ಚಿಕಿತ್ಸೆಗಾಗಿ ಪೊಲೀಸರು ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಚೇತನ್ ಕಲ್ಯಾಣಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ, ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದಿದ್ದ ವೇಳೆ ಜೈಲು
ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ
ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ
ಸೆಮಿಕಾನ್ ಇಂಡಿಯಾ 2025 ಮುಕ್ತಾಯ; ಸೆಮಿಕಂಡಕ್ಟರ್ ವ್ಯವಸ್ಥೆಯ ಬೆಳವಣಿಗೆಗೆ ವೇಗವರ್ಧನೆಯ ಗುರಿ
ನವದೆಹಲಿ: ಸೆಮಿಕಾನ್ ಇಂಡಿಯಾ 2025 ಯಶಸ್ವಿಯಾಗಿ ತನ್ನ ಮೂರು ದಿನದ ಕಾರ್ಯಕ್ರಮವನ್ನು ನವದೆಹಲಿಯ ಯಶೋಭೂಮಿಯಲ್ಲಿ ಮುಕ್ತಾಯಗೊಳಿಸಿದ್ದು, ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ಉದ್ಯಮದಲ್ಲಿ ಮಹತ್ವದ ಹೆಜ್ಜೆ ಗುರುತನ್ನು ಮೂಡಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಯವರು “ಅತಿ ಸಣ್ಣ ಚಿಪ್
ನಾಳೆ, ನಾಳಿದ್ದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ಬೆಸ್ಕಾಂ ವಿದ್ಯುತ್ ಕಡಿತಗೊಳಿಸಲಿದೆ. ಬಾಣಸವಾಡಿ 66/11 ಕೆ.ವಿ. ಉಪಕೇಂದ್ರದಲ್ಲಿ ನಡೆಯುತ್ತಿರುವ ತುರ್ತು ನಿರ್ವಹಣಾ ಕಾರ್ಯಗಳ ಕಾರಣ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸೆಪ್ಟೆಂಬರ್ 9 ಮತ್ತು
ಬಾಪೂಜಿನಗರದಲ್ಲಿ ಅಪರಿಚಿತರಿಂದ ಕಾರು ಚಾಲಕನ ಕೊಲೆ
ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿಕಾರು ಚಾಲಕರೊಬ್ಬರನ್ನು ಬಿಯರ್ ಬಾಟಲ್, ಕಲ್ಲುಗಳಿಂದ ಹೊಡೆದು ಕೊಲೆ ಮಾಡಿರುವುದು ಪತ್ತೆಯಾಗಿದೆ. ಕೌಶಿಕ್ (25 ) ಕೊಲೆಯಾದವರು, ಅಪರಿಚಿತರು ಕೊಲೆ ಮಾಡಿರಬುದೆಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬ್ಯಾಟರಾಯನಪುರದಲ್ಲಿ ಕುಡಿದು ಸ್ನೇಹಿತನ ಮೇಲೆ ಬಾಟಲಿಯಿಂದ ಹಲ್ಲೆಗೈದು ಆತ್ಮಹತ್ಯೆ ಮಾಡಿಕೊಂಡ ಆರೋಪಿ
ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಿಷಿ ತೇಜ್ ಎಂಬ ಯುವಕನ ಮೇಲೆ ಸ್ನೇಹಿತ ದಿವ್ಯ ತೇಜ್ ಎಂಬಾತ ಹಲ್ಲೆ ನಡೆಸಿ ಬಳಿಕ ಆತ್ಮಹತ್ಯೆ