ಬೆಂಗಳೂರು
IPL Victory tragedy: ಭೂಮಿಗೆ ಹೇಗೆ ಬಂದಿದ್ದನೋ ಹಾಗೇ ಕಳಿಸಿದೆ ಎಂದು ಭೂಮಿಕ್ ತಂದೆ ಹೇಳಿದ್ದೇಕೆ
ಐಪಿಎಲ್ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಭೂಮಿಕ್ ನನ್ನು ಆತ ಭೂಮಿಗೆ ಹೇಗೆ ಬಂದಿದ್ದನೋ ಹಾಗೇ ಕಳಿಸಿಬಿಟ್ಟೆ ಎಂದು ತಂದೆ ಲಕ್ಷ್ಮಣ್ ಹೇಳಿದ್ದಾರೆ. ಹಾಸನದ ಬೇಲೂರು ತಾಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಮಾತನಾಡಿದ ಅವರು, ನನ್ನ ಮಗ ಭೂಮಿಕ್ ಒಂದೇ ಒಂದು ದಿನ ದೇವರ ಪೂಜೆ ಮಾಡುತ್ತಿರಲಿಲ್ಲ. ದೇವರ ಪೂಜೆ ಮಾಡುವ ಬದಲು ತಂದೆ ತಾಯಿಗೆ ಮೂರು ಸುತ್ತು ಹಾಕುತ್ತಿದ್ದ. ನಮ್ಮನ್ನು ನಿಲ್ಲಿಸಿ ಕೈ ನಮಸ್ಕಾರ ಮಾಡಿಕೊಂಡು ಮೂರು
ಶಾಲಾ ಪಠ್ಯದಲ್ಲಿ ರಸ್ತೆ ಸಂಚಾರ ನಿಯಮ: ಪೊಲೀಸ್ ಪ್ರಸ್ತಾವನೆಗೆ ಅಸ್ತು
ಬೆಂಗಳೂರು ಸಂಚಾರ ಪೊಲೀಸರು ಸಿದ್ಧಪಡಿಸಿರುವ ರಸ್ತೆ ಸಂಚಾರ ನಿಯಮಗಳ ಕುರಿತ ಅಧ್ಯಾಯಗಳನ್ನು ಶಾಲಾ ಪಠ್ಯದಲ್ಲಿ ಅಳವಡಿಸಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಅಸ್ತು ಎಂದಿದೆ. ಬೆಂಗಳೂರು ಸಂಚಾರ ಪೊಲೀಸರು ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ
Accident Death: ಮೆಟ್ರೊಗೆ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು
ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಂಗೇರಿಯ ಮೈಲಸಂದ್ರದ ಬಳಿ ಮೆಟ್ರೋ ಪಿಲ್ಲರ್ಗೆ ಡಿಕ್ಕಿಯಾಗಿ ಗಾಯಗೊಂಡಿದ್ದ 12 ಮಂದಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಬಿಡದಿಯ ಜಯರಾಮ್ (57) ಮೃತ ವ್ಯಕ್ತಿ. ಕಳೆದ ಶುಕ್ರವಾರ ರಾತ್ರಿ ಮೆಟ್ರೋ ಪಿಲ್ಲರ್ಗೆ ಬಸ್ ಡಿಕ್ಕಿಯಾಗಿ ಡ್ರೈವರ್, ಕಂಡಕ್ಟರ್
ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ : ಸಚಿವ ಸುರೇಶ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ ಹಬ್ಬದ
ಆರ್ ಸಿಬಿಯ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರ್ ಸಿಬಿಯ ನಾಲ್ವರು ಸಿಬ್ಬಂದಿಗೆ ಬೆಂಗಳೂರಿನ ಎಸಿಜೆಎಂ ನ್ಯಾಯಾಲಯ ಜೂನ್ 19ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಗುರುವಾರ ಬೆಳಿಗ್ಗೆ
ಆರ್ಸಿಬಿ ವಿಜಯೋತ್ಸವ ದುರಂತ: ಬಿ. ದಯಾನಂದ್ ಅಮಾನತು ವಿರೋಧಿಸಿ ರಾಜಭವನದೆದುರು ಹೆಡ್ ಕಾನ್ಸ್ಟೇಬಲ್ ಪ್ರತಿಭಟನೆ
ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಅಮಾನತುಗೊಳಿಸಿರುವ ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜಭವನಕ್ಕೆ
ಆರ್ಸಿಬಿ ವಿಜಯೋತ್ಸವ ದುರಂತ: ಪೊಲೀಸರನ್ನು ಹರಕೆಯ ಕುರಿ ಮಾಡಿದ ಸರ್ಕಾರವೆಂದ ಆರ್ ಅಶೋಕ್
ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತ ದುರಂತದಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಕಾಲ್ತುಳಿತ ದುರಂತಕ್ಕೆ ಸರ್ಕಾರ, ಆರ್ ಸಿಬಿಯೇ ಹೊಣೆ: ಕೆಎಸ್ ಸಿಎ ಹೈಕೋರ್ಟ್ ಮೊರೆ
ಬೆಂಗಳೂರು: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಕರೆ ನೀಡಿದ್ದೇ ರಾಜ್ಯ ಸರ್ಕಾರ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಹೈಕೋರ್ಟ್ ಗೆ ದೂರು ನೀಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ
ಬೆಂಗಳೂರು ಕಾಲ್ತುಳಿತ ದುರಂತದಲ್ಲಿ ನಾಲ್ವರ ಬಂಧನ: ಕೋರ್ಟ್ ಮೊರೆ ಹೋದ ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥನ ಪತ್ನಿ!
ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ನಗರದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು
ಸೀಮಂತ್ ಕುಮಾರ್ ಸಿಂಗ್ ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್
ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬಳಿಕ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ