ಬೆಂಗಳೂರು
ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭ: ಮುಖ್ಯಮಂತ್ರಿ
ಮಾಗಡಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಕೋಟೆ ಸಮಗ್ರ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿದ್ದೇವೆ. ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಐದೂವರೆ ಎಕರೆ ಖರೀದಿ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ನಿರ್ಮಾತೃ, ಸರ್ವ ಜನಾಂಗದ ನಾಯಕ, ಬೆಂದಕಾಳೂರು ಕಟ್ಟಿದ ದೂರದೃಷ್ಟಿಯ ನಾಯಕ, ಕೆರೆಗಳನ್ನು ನಿರ್ಮಿಸಿದ ಮಣ್ಣಿನ ಮಗ, ಕೋಟೆ ಕೊತ್ತಲಗಳನ್ನು ಕಟ್ಟಿದ ಕಲಿ ವೀರ ಕೆಂಪೇಗೌಡರ
ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರ ಅಭಿವೃದ್ಧಿಗೆ 1.25 ಲಕ್ಷ ಕೋಟಿ ಯೋಜನೆ: ಸಿಎಂ ಡಿಕೆ ಶಿವಕುಮಾರ್
ಇಡೀ ವಿಶ್ವ ಬೆಂಗಳೂರನ್ನು ನೋಡುತ್ತಿದೆ. ಇದಕ್ಕೆ ಕಾರಣ ನಾಡಪ್ರಭು ಕೆಂಪೇಗೌಡರು. ಈ ನಗರದ ಅಭಿವೃದ್ದಿಗೆ 1.25 ಲಕ್ಷ ಕೋಟಿ ಕಾರ್ಯಕ್ರಮ ರೂಪಿಸಿದ್ದೇನೆ. ಕೆಂಪೇಗೌಡರು ಕೇವಲ ಒಕ್ಕಲಿಗರ ಆಸ್ತಿಯಲ್ಲ. ಎಲ್ಲಾ ಜಾತಿ ಧರ್ಮದವರನ್ನು ಸೇರಿಸಿ ಈ ಕಾರ್ಯಕ್ರಮ ರೂಪಿಸಬೇಕು. ಆಗ ಮಾತ್ರ ಕೆಂಪೇಗೌಡರಿಗೆ
ಕುರುಬರಹಳ್ಳಿ ಶೆಡ್ನಲ್ಲಿ 2.98 ಕೋಟಿ ನಗದು ಪತ್ತೆ
ಬೆಂಗಳೂರಿನ ಕುರುಬರಹಳ್ಳಿಯ ಕೈಗಾರಿಕಾ ಶೆಡ್ವೊಂದರಲ್ಲಿ ದಾಖಲೆಗಳಿಲ್ಲದ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ನಗದು ಮೊತ್ತ 2.98 ಕೋಟಿ ರೂ. ಆಗಿದ್ದು, ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾವರೆಕೆರೆ ನಿವಾಸಿಯೊಬ್ಬರು ಈ ಮೊತ್ತವನ್ನು
ಡಿಜಿಟಲ್ ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 17 ಲಕ್ಷ ರೂ. ವಂಚನೆ, 12 ಮಂದಿ ಅರೆಸ್ಟ್
ಡಿಜಿಟಲ್ ಕ್ರಿಪ್ಟೋ ಕರೆನ್ಸಿಗೆ ಭಾರತೀಯ ರೂಪಾಯಿಯನ್ನು ಪರಿವರ್ತಿಸಿ ವಿದೇಶದಿಂದ ಕಡಿಮೆ ಬೆಲೆಗೆ ವಸ್ತುನ್ನು ಖರೀದಿಸಿ ಕೊಡುವುದಾಗಿ ನಂಬಿಸಿ 17.64 ಲಕ್ಷ ರೂಪಾಯಿ ದೋಚಿದ ಪ್ರಕರಣವನ್ನು ಸಂಜಯನಗರ ಪೊಲೀಸರು ಬಹಿರಂಗಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಶ್ಮೀರ ಯುವಕರು ಸೇರಿದಂತೆ 12 ಆರೋಪಿಗಳನ್ನು ಬಂಧಿಸಿದ್ದಾರೆ.
ಪತ್ನಿ, ಮಗ ಇದ್ದರೂ ಗೆಳತಿ ಕೃಷಿ ತಾಪಂಡ ಮನೆಯಲ್ಲಿ ವೈಶಾಕ್ ಉಪಾಧ್ಯಾಯ ಸುಸೈಡ್
ನಟಿ ಕೃಷಿ ತಾಪಂಡ ಗೆಳೆಯ ವೈಶಾಕ್ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಜೈಲು ಸೇರಿದ್ದರು. ಆತ್ಮಹತ್ಯೆಗೂ ಮೊದಲು
ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ: ಸಿಎಂ ಸಲಹೆ
ಬೆಂಗಳೂರು ಗಾಲ್ಫ್ ಕ್ಲಬ್ 150 ವರ್ಷಗಳ ಸಂಭ್ರಮದಲ್ಲಿದೆ. ನೀವು ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ. ಆಗ ಈ ಸಂಭ್ರಮಕ್ಕೆ ಅರ್ಥ ಬರುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಸಂದೇಶ ನೀಡಿದರು. ಸ್ಯಾಂಕಿ ರಸ್ತೆಯ ಗಾಲ್ಫ್ ಕ್ಲಬ್ ನಲ್ಲಿ ನಡೆದ ಬೆಂಗಳೂರು
ಕೆಆರ್ಪುರದಲ್ಲಿ ತಂದೆ, ತಾಯಿ, ತಂಗಿಯ ಹತ್ಯೆ: ಪಾಂಡಿಚೆರಿಯಲ್ಲಿ ಯುವತಿ ಅರೆಸ್ಟ್
ಬೆಂಗಳೂರಿನ ಕೆ.ಆರ್. ಪುರದಲ್ಲಿ ತಂದೆ, ತಾಯಿ, ತಂಗಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿ ಶ್ವೇತಾಳನ್ನು ಪಾಂಡಿಚೇರಿಯಲ್ಲಿ ವೈಟ್ಫೀಲ್ಡ್ ವಿಭಾಗದ ವಿಶೇಷ ಪೊಲೀಸ್ ತಂಡ ಬಂಧಿಸಿದ್ದು, ತಾಯಿಯ ಹತ್ಯೆಯನ್ನು ತಾನೇ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಆಕೆಯ ಪ್ರಿಯಕರ ಕೆನೆತ್ಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ. ನನ್ನ
ವೃದ್ಧ ದಂಪತಿ ಸಾವು ಪ್ರಕರಣ: ಪತ್ನಿಗೆ ಹೃದಯಾಘಾತ, ಪತಿ ಸುಸೈಡ್
ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದ್ದ ವೃದ್ಧ ದಂಪತಿಯ ನಿಗೂಢ ಸಾವು ಪ್ರಕರಣದಲ್ಲಿ ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿ ಪ್ರಕಟವಾಗಿದ್ದು, ನಿಜಾಂಶ ಬಯಲಾಗಿದೆ. ಪತ್ನಿ ಸುಮಿತ್ರಾ ಪ್ರಸಾದ್(77) ಹೃದಯಾಘಾತದಿಂದ ಮೃತಪಟ್ಟಿದ್ದು, ಆಕೆಯ ಸಾವಿನಿಂದ
ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಮಾಗಡಿ ಮುಖ್ಯರಸ್ತೆಯ ಅಂಜನಾನಗರ ಸಮೀಪದ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನವೀನ್ ಎಂಬಾತನ ಪತ್ನಿ ತನುಜಾ ಮೃತ ಮಹಿಳೆಯಾಗಿದ್ದು, ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದರು. ತನುಜಾ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ
ಲಿವ್ ಇನ್ ರಿಲೇಷನ್ಶಿಪ್ ಬೇಡ: ಬುದ್ಧಿ ಹೇಳಿದ ತಂದೆ, ತಾಯಿ, ತಂಗಿಯ ಕೊಲೆಗೈದ ಯುವತಿ
ಲಿವ್-ಇನ್ ರಿಲೇಷನ್ಶಿಪ್ಗೆ ವಿರೋಧ ವ್ಯಕ್ತಪಡಿಸಿ, ಬುದ್ಧಿ ಹೇಳಿ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದ ತಂದೆ, ತಾಯಿ, ತಂಗಿಯನ್ನು ಪ್ರಿಯಕರನೊಂದಿಗೆ ಸೇರಿ ಯುವತಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಕೆಆರ್ ಪುರದ ಸಿಗೇಹಳ್ಳಿಯಲ್ಲಿ ನಡೆದಿದೆ. ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಮಗಳು




