ಬೆಂಗಳೂರು
ಮಹಿಳಾ ಪೊಲೀಸ್ಗೆ ಒದ್ದು ಅವಮಾನ: ಉಪ್ಪಾರಪೇಟೆ ಹೆಡ್ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್
ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಪೇದೆಗೆ ಹೆಡ್ ಕಾನ್ಸ್ಟೇಬಲ್ ಬಿ.ಜಿ.ಗೋವಿಂದರಾಜು ಬೂಟ್ ಕಾಲಿನಲ್ಲಿ ಒದ್ದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ರಾತ್ರಿ ಸಿಬ್ಬಂದಿ ನಡುವೆ ಗಲಾಟೆ ನಡೆದಿದೆ. ಕಂಪ್ಯೂಟರ್ ವಿಭಾಗದಲ್ಲಿ ಪೇದೆ ರೇಣುಕಾ ಕರ್ತವ್ಯ ನಿರ್ವಹಿಸುತ್ತಿದ್ದರಂತೆ. ಈ ವೇಳೆ ಠಾಣೆಯ ಎಎಸ್ಐ ತಿಮ್ಮೇಗೌಡ ಠಾಣೆಯಲ್ಲಿರುವ ಮನೆ ಬಿಟ್ಟು ಬಂದಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ನೋಡಿಕೊಂಡು
ಆಟವಾಡುತ್ತಿದ್ದ 11 ವರ್ಷದ ಬಾಲಕಿ ವಿದ್ಯುತ್ ಪ್ರವಹಿಸಿ ಸಾವು
ಬೆಂಗಳೂರು: ಆಟವಾಡುತ್ತಿದ್ದ 11 ವರ್ಷದ ಬಾಲಕಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾರಾಯಣಘಟ್ಟ ಗ್ರಾಮದ ತನಿಷ್ಕಾ (11) ಮೃತ ಬಾಲಕಿ.
ಬೆಂಗಳೂರಿನಿಂದ ಪಂದ್ಯಗಳ ಸ್ಥಳಾಂತರ
ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಸರಣಿಯನ್ನು ಸ್ಥಳಾಂತರಿಸಲಾಗಿದೆ. ನಿರ್ದಿಷ್ಟ ಕಾರಣ ನೀಡದೆ ಭಾರತೀಯ ಕ್ರಿಕೆಟ್ ಮಂಡಳಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಬೆಂಗಳೂರಿನ ಪಂದ್ಯಗಳನ್ನು ರಾಜ್ಕೋಟ್ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. ಆರ್ಸಿಬಿ ವಿಜಯೋತ್ಸವ ದುರಂತದ
RCB Victory tragedy: ಪಿಐಎಲ್ ವಿಚಾರಣೆ ಜೂನ್ 12ಕ್ಕೆ ಮುಂದೂಡಿದ ಹೈಕೋರ್ಟ್
ಆರ್ಸಿಬಿ ವಿಜಯೋತ್ಸವ ದುರಂತದಲ್ಲಿ ಹನ್ನೊಂದು ಜನರ ಸಾವು ಹಾಗೂ ಹಲವರು ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜೂನ್ 12ಕ್ಕೆ ಮುಂದೂಡಿದೆ. ಸರ್ಕಾರದಿಂದ ವರದಿ ಬಂದ ನಂತರ ತೀರ್ಮಾನ ಪ್ರಕಟಿಸುವುದಾಗಿ
ಬೆಂಗಳೂರು ಪಿಜಿಗಳಿಗೆ 3 ಸಾವಿರ ರೂ. ಇದ್ದ ನೀರಿನ ಬಿಲ್ 20 ಸಾವಿರಕ್ಕೆ ಏರಿಕೆ
ಬೆಂಗಳೂರಿನಲ್ಲಿರುವ ಪೇಯಿಂಗ್ ಗೆಸ್ಟ್ ಮಾಲೀಕರಿಗೆ ಬೆಂಗಳೂರು ಜಲಮಂಡಳಿ ದಿಢೀರ್ ನೀರಿನ ಬಿಲ್ ಯದ್ವಾತದ್ವ ಏರಿಸಿ ಶಾಕ್ ನೀಡಿದೆ. ಏಪ್ರಿಲ್ 2025 ರಿಂದ ಜಾರಿಗೆ ಬಂದಿರುವ ವಸತಿಯೇತರ ಬಳಕೆಯ ನೀರಿನ ದರ ಏರಿಕೆಯಿಂದಾಗಿ ಪಿಜಿಗಳಿಗೆ ಬರುತ್ತಿದ್ದ ೩-೪ ಸಾವಿರ ರೂ. ಇದ್ದ ನೀರಿನ
RCB Victory tragedy: ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್
ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿರುವ ಕಾಲ್ತುಳಿತ ದುರಂತದಿಂದ ೧೧ ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈ ಕಮಾಂಡ್ ರಾಜ್ಯದ ಸಿಎಂ ಹಾಗೂ ಡಿಸಿಎಂ ಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ
Suicide: ಕೆಪಿ ಅಗ್ರಹಾರದಲ್ಲಿ ಪತ್ನಿ ಮನೆ ಬಿಟ್ಟುಹೋದಳೆಂದು ಪತಿ ಸುಸೈಡ್
ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ನೊಂದುಕೊಂಡ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಗೋವರ್ಧನ್ ಆತ್ಮಹತ್ಯೆ ಮಾಡಿಕೊಂಡವರು. ಗೋವರ್ಧನ್ ಮತ್ತು ಪ್ರಿಯಾ ಏಳು ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಪ್ರಿಯಾ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು.
Accident Death: ಮೆಯೋಹಾಲ್ ಜಂಕ್ಷನ್ನಲ್ಲಿ ರಸ್ತೆ ಅಪಘಾತಕ್ಕೆ ಮಹಿಳೆ ಬಲಿ
ಬೆಂಗಳೂರಿನ ಮೆಯೋಹಾಲ್ ಜಂಕ್ಷನ್ನಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಜಲಿ (36) ಮೃತಪಟ್ಟಿರುವ ಮಹಿಳೆ. ಜಂಕ್ಷನ್ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಬಂದು ಡಿಕ್ಕಿ ಹೊಡೆದಾಗ ಕಾರು ಮುಂದೆ ಇದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಆಗ ಬೈಕ್ನಲ್ಲಿದ್ದ ವಿಜಯ್ ಕುಮಾರ್
ಬೆಂಗಳೂರಿಗೆ ದೆಹಲಿ ಮಾದರಿ ಅತ್ಯಾಧುನಿಕ ತಂತ್ರಜ್ಞಾನದ ಕಸ ವಿಲೇವಾರಿ ಕೇಂದ್ರ: ಡಿಸಿಎಂ ಡಿಕೆ ಶಿವಕುಮಾರ್
ನವದೆಹಲಿ: ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಬೆಂಗಳೂರಿನಲ್ಲಿ ಈ ಮಾದರಿ ಅಳವಡಿಸುವ ಬಗ್ಗೆ ಸಹೋದ್ಯೋಗಿಗಳ ಜತೆ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನವದೆಹಲಿ ಮುನಿಸಿಪಲ್ ಕಾರ್ಪೋರೇಷನ್ ನ (MCD) ಘನ ತ್ಯಾಜ್ಯ
ಕೆಂಗೇರಿ ಜಾತ್ರೆಯಲ್ಲಿ ಪರಿಚಯವಾದ ವಿವಾಹಿತೆ ಜತೆ ಸಂಬಂಧ: ಒಯೊ ರೂಂನಲ್ಲಿ ಆಕೆಯ ಕೊಲೆಗೈದ ಟೆಕ್ಕಿ
ಅನೈತಿಕ ಸಂಬಂಧ ಹೊಂದಿದ್ದ ಸಾಫ್ಟ್ವೇರ್ ಇಂಜಿನಿಯರ್ ಬೆಂಗಳೂರಿನ ಓಯೋ ಹೋಟೆಲ್ನಲ್ಲಿ ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ. ಕೆಂಗೇರಿ ನಿವಾಸಿಗಳಾದ ಯಶಸ್ ಕೊಲೆ ಆರೋಪಿ, ಹರಿಣಿ ಕೊಲೆಯಾದವಳು. ಕೊಲೆ ಮಾಡಿದ ಬಳಿಕ ಆರೋಪಿ ಮನೆಗೆ ತೆರಳಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ತಾನೇ