Menu

ನೆಲಮಂಗಲದಲ್ಲಿ ರೈಲು ಡಿಕ್ಕಿಯಾಗಿ ಬಾಲಕ ಸಾವು

ನೆಲಮಂಗಲ ತಾಲೂಕಿನ ಅಲ್ಪಯ್ಯನಪಾಳ್ಯದಲ್ಲಿ ಹಳಿ ದಾಟುವ ವೇಳೆ ತಂದೆ-ಮಗನಿಗೆ ರೈಲು ಡಿಕ್ಕಿಯಾಗಿದ್ದು, ಬಿಹಾರ ಮೂಲದ ಸೌರವ್(8) ಮೃತಪಟ್ಟಿದ್ದಾನೆ.

ಆತನ ತಂದೆ ನಿತಿನ್(40) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾಬಸ್ ಪೇಟೆಯಿಂದ ಅಲ್ಪಯ್ಯನಪಾಳ್ಯಕ್ಕೆ ತೆರಳುವಾಗ ಈ ದುರಂತ ನಡೆದಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *