Menu

ಬೆಂಗಳೂರಿನ ವಿದ್ಯಾರ್ಥಿ ಅಮೆರಿಕದಲ್ಲಿ ಶವವಾಗಿ ಪತ್ತೆ: ತುರ್ತು ವೀಸಾಗೆ ಪೋಷಕರ ಅರ್ಜಿ

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ಬೆಂಗಳೂರಿನ ವಿದ್ಯಾರ್ಥಿ ಸಾಕೇತ್ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟದ ಬಳಿಕ ಶವ ಸಿಕ್ಕಿರುವ ಹಿನ್ನೆಲೆ ಪೋಷಕರು ಆ ದೇಶಕ್ಕೆ ತೆರಳಲು ತುರ್ತು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಮದ್ರಾಸ್ ಐಐಟಿಯಲ್ಲಿ ಪದವಿ ಪಡೆದಿದ್ದ. ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಆನ್ವಿಕ ಎಂಜಿನಿಯರಿಂಗ್ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ ಆಗಿದ್ದ. ಕಳೆದ ಸೋಮವಾರದಿಂದ ಸಾಕೇತ್ ನಾಪತ್ತೆಯಾಗಿದ್ದ. ಆರು

ಬಿಕ್ಲು ಶಿವ ಕೊಲೆ ಕೇಸ್‌: ಬೈರತಿ ಬಸವರಾಜ್‌ಗೆ ಪೊಲೀಸ್‌ ಕಸ್ಟಡಿ

ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಏಳು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಫೆಬ್ರವರಿ 21ರವರೆಗೆ ಬಸವರಾಜ್ ಪೊಲೀಸ್ ಕಸ್ಟಡಿಯಲ್ಲಿರಲಿದ್ದು, ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಯಲಿದೆ. ಬೈರತಿ

ಗರ್ಭಿಣಿ ಫೋಟೊ ಶೂಟ್ ವೇಳೆ ಮೊದಲ ಮಗು ನೀರಿಗೆ ಬಿದ್ದು ಸಾವು

ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ಗರ್ಭಿಣಿ ಫೋಟೊ ಶೂಟ್ ವೇಳೆ ಆಟವಾಡುತ್ತಿದ್ದ ಮೂರು ವರ್ಷವಾಗಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಎಂಟು ತಿಂಗಳ ಗರ್ಭಿಣಿಯ ಫೋಟೋ ಶೂಟ್ ಮಾಡಿಸಲು ದಂಪತಿ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು

ನೆಲಮಂಗಲದಲ್ಲಿ ಕಾರು ಬಸ್‌ ಡಿಕ್ಕಿ: ಐವರ ಸಾವು

ನೆಲಮಂಗಲ ಜಿಂದಾಲ್ ಬಳಿ ಕೆಎಸ್ಸಾರ್ಟಿಸಿ ಬಸ್​​ ಮತ್ತು ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಸೇರಿ ಐವರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು

ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಚಿನ್ನ ಎಗರಿಸುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್‌ ಅರೆಸ್ಟ್‌

ಆನ್ಲೈನ್ ಜೂಜಾಟಕ್ಕೆ ವ್ಯಸನಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನೇ ಎಗರಿಸಿರುವ ಪ್ರಕರಣ ಬಹಿರಂಗಗೊಂಡಿದೆ. ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಘಟನೆ ನಡೆದಿದ್ದು, ಆರೋಪಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್

ಬಿಕ್ಲು ಶಿವ ಕೊಲೆ ಕೇಸ್‌: ಬಂಧಿತ ಬೈರತಿ ಬಸವರಾಜ್‌ ಕಸ್ಟಡಿ ಬದಲು ಆಸ್ಪತ್ರೆಗೆ ದಾಖಲು

ರೌಡಿಶೀಟರ್ ಬಿಕ್ಲು ಶಿವ ಕೊಲೆ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರನ್ನು ಸಿಐಡಿ ಬಂಧಿಸಿದ್ದರೂ ಅವರು ವಿಚಾರಣೆಗಾಗಿ ಕಸ್ಟಡಿಯಲ್ಲಿ ಇರುವ ಬದಲು ಜಯದೇವ ಆಸ್ಪತ್ರೆಯಲ್ಲಿ ಇದ್ದಾರೆ. ಆರೋಗ್ಯ ತಪಾಸಣೆ ವೇಳೆ ಇಸಿಜಿಯಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದು, ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಂ ನಡೆಸಲು

ಬ್ಯಾಂಕಾಕ್‌ನಿಂದ ಕ್ಯಾಂಡಿಗಳಲ್ಲಿ ಬೆಂಗಳೂರಿಗೆ ಬಂತು ಡ್ರಗ್ಸ್‌

ಬೆಂಗಳೂರು ದೇವನಹಳ್ಳಿಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳುಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಕ್ಯಾಂಡಿ ಪ್ಯಾಕೆಟ್‌ಗಳಲಿ ಅಡಗಿಸಿಟ್ಟಿದ್ದ ಒಟ್ಟು 3.43 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದ

ಹಣಕಾಸು ಕಲಹ: ತಂದೆ, ತಾಯಿಯ ಕೊಲೆಗೈದ ಟೆಕ್ಕಿ ರೋಹನ್‌ ಭಟ್‌

ಹಣಕಾಸು ವಿಚಾರದಲ್ಲಿ ನಡೆದ ಜಗಳ ತೀವ್ರಗೊಂಡು ಯುವಕನೊಬ್ಬ ತಂದೆ, ತಾಯಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನೌಕಾಪಡೆಯ ಆರ್ಮಿ ಕ್ಯಾಪ್ಟನ್‌ ಆಗಿದ್ದ ತಂದೆ ನವೀನ್ ಚಂದ್ರ ಭಟ್, ದಂತ ವೈದ್ಯೆಯಾಗಿದ್ದ

ಥಣಿಸಂದ್ರದಲ್ಲಿ ಬೈಕ್‌ಗೆ ಶಾಲಾ ಬಸ್‌ ಡಿಕ್ಕಿ: ಪುಟ್ಟ ಮಕ್ಕಳಿಬ್ಬರ ಸಾವು

ಶಾಲಾ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಕ್ಕಳ ಮೇಲೆಯೇ ಬಸ್‌ ಚಲಿಸಿದ್ದರಿಂದ ಪುಟ್ಟ ಮಕ್ಕಳಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್‌ ಕ್ವಾರ್ಟಸ್‌ ಬಳಿ ನಡೆದಿದೆ. ಯಾದಗಿರಿಯ ನಾಗನಗೌಡಸಿಎಆರ್​ನಲ್ಲಿ ಕಾನ್ಸ್​ಟೇಬಲ್​​ ಆಗಿದ್ದು, ಹಾಲು ತರಲೆಂದು ಮಕ್ಕಳನ್ನು ಕರೆದುಕೊಂಡು

ಕಾರಿನ ಇಎಂಐಗಾಗಿ ದೊಡ್ಡಮ್ಮ ಕೆಲಸಕ್ಕಿದ್ದ ಬೆಂಗಳೂರಿನ ಮನೆಯಲ್ಲೆ ಕಳವುಗೈದು ಅರೆಸ್ಟ್‌ ಆದ ಯುವಕ

ಕಾರಿನ ಇಎಂಐ ಕಟ್ಟಲು ಹಣಕ್ಕಾಗಿ ಯುವಕನೊಬ್ಬ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆಯಲ್ಲೇ ಕಳ್ಳತನ ಮಾಡಿ ಈಗ ಅರೆಸ್ಟ್‌ ಆಗಿದ್ದಾನೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದ ಮನೆಯೊಂದರಲ್ಲಿ ಆರೋಪಿಯ ದೊಡ್ಡಮ್ಮ 25 ವರ್ಷಗಳಿಂದ ಕೆಲಸ