Menu

ನಿಡಗುಂದಿಯಲ್ಲಿ ಪೊಲೀಸ್‌ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ

ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೌನೇಶ್ ಅಬ್ಬಿಹಾಳ (30) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದರು. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೌನೇಶ್‌ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಗುರುವಾರ ಮತ್ತೆ ವಿಚಾರಣೆಗೆ ಬರುವಂತೆ ಹೇಳಿದ್ದರು. ಆದರೆ ವಿಚಾರಣೆಗೆ ಹೆದರಿದ

ಬೀದರ್: ಎಟಿಎಂ ವಾಹನದ ಮೇಲೆ ಗುಂಡು ಹಾರಿಸಿ 90 ಲಕ್ಷ ರೂ. ದರೋಡೆ: ಇಬ್ಬರು ಸಿಬ್ಬಂದಿ ಸಾವು

ಎಟಿಎಎಂ ವಾಹನದ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಸುಮಾರು 90 ಲಕ್ಷ ರೂ. ಹಣ ದರೋಡೆ ಮಾಡಿದ ಆಘಾತಕಾರಿ ಘಟನೆ ಬೀದರ್ ನಲ್ಲಿ ನಡೆದಿದ್ದು, ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಶಿವಾಜಿ ರಾವ್ ವೃತ್ತದ ಬಳಿ ಬೈಕ್ ನಲ್ಲಿ ಬಂದ