Menu

ಕ್ಷಮೆ ಕೇಳಲಾರೆ: ನಟ ಕಮಲ್ ಹಾಸನ್ ಉದ್ಧಟತನ

ತಿರುವನಂತಪುರಂ: ಕನ್ನಡ ಭಾಷೆಯ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ನಾನು ಕ್ಷಮೆ ಕೇಳಲಾರೆ. ಏಕೆಂದರೆ ಇತಿಹಾಸಕಾರರು ಏನು ಹೇಳಿದ್ದಾರೋ ಅದನ್ನು ಹೇಳಿದ್ದೇನೆ ಅಷ್ಟೆ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ. ಕೇರಳದ ತಿರುವನಂಪುರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂಬ ಹೇಳಿಕೆಯ ಬಗ್ಗೆ ಗೊಂದಲ ಮೂಡಿಸಲಾಗುತ್ತಿದೆ. ನಾನು ಹೇಳಿದ್ದೇನೋ ಅದನ್ನು ಪ್ರೀತಿಯಿಂದ ಹೇಳಿದ್ದೇನೆ ಎಂದರು. ನಾನು ಏನು ಹೇಳಿದ್ದೇನೆ ಅದನ್ನು ಪ್ರೀತಿಯಿಂದ ಹೇಳಿದ್ದೇನೆ. ಇತಿಹಾಸಕಾರರು

ನಟ ಕಮಲ್ ಹಾಸನ್ ರಾಜ್ಯಸಭೆಗೆ ನಾಮನಿರ್ದೇಶನ

ನಟ ಕಮಲ್ ಹಾಸನ್ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ಜೂನ್​ 19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ತಮಿಳುನಾಡಿನ ಡಿಎಂಕೆ ಪಕ್ಷ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಪಕ್ಷದ ಮೈತ್ರಿ ಕೂಟದ ಕಮಲ್ ಹಾಸನ್ ಹೆಸರು ಕೂಡ ಇದೆ. ಡಿಎಂಕೆ ಬಿಡುಗಡೆ ಮಾಡಿರುವ

ಶೂಟಿಂಗ್‌ಗೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್‌ ಅರ್ಜಿ: ವಿಚಾರಣೆ ಇಂದು

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಆಗಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ನಟ ದರ್ಶನ್‌ ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ 25 ರವರೆಗೆ 25

ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದ ಕಮಲಹಾಸನ್‌ ವಿರುದ್ಧ ಕನ್ನಡಿಗರ ಆಕ್ರೋಶ

ಕನ್ನಡ ಭಾಷೆಯು ತಮಿಳು ಭಾಷೆಯಿಂದ ಹುಟ್ಟಿರುವುದು ಎಂಬ ನಟ ಕಮಲಹಾಸನ್‌ ಅವರ ಹೇಳಿಕೆಗೆ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ, ಖಂಡನೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಕಮಲಹಾಸನ್‌ ಅವರ ವಿರುದ್ಧ ಕಿಡಿ ಕಾರಿದ್ದಾರೆ. ಕರವೇ ಅಧ್ಯಕ್ಷ ನಾರಾಯಣ ಗೌಡ, ಕನ್ನಡ ವಿದ್ವಾಂಸ ಪರುಷೋತ್ತಮ

ಕನ್ನಡ ಕಿರುತೆರೆ, ಚಲನಚಿತ್ರ ನಟ ಶ್ರೀಧರ್ ನಾಯಕ್ ಇನ್ನಿಲ್ಲ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ನಿಧನರಾದರು. ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ. ಇಲ್ಲೇ

ಸಿನಿಮಾ ಆಗ್ತಿದೆ ರವಿ ಶಂಕರ್ ಗುರೂಜಿ ಲೈಫ್

ಆರ್ಟ್‌ ಆಫ್‌ ಲಿವಿಂಗ್‌ನ ರವಿ ಶಂಕರ್ ಗುರೂಜಿ ಅವರ ಜೀವನ ಪಯಣ ಸಿನಿಮಾ ರೂಪ ಪಡೆಯಲಿದೆ. ಬಾಲಿವುಡ್ ನಟ ವಿಕ್ರಾಂತ್ ಮೆಸ್ಸಿ ರವಿಶಂಕರ್‌ ಅವರ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಗುರೂಜಿ ಜೊತೆಗಿನ ಪೋಟೊ ಸಮೇತ ಈ ವಿಚಾರವನ್ನು ವಿಕ್ರಾಂತ್ ಮೆಸ್ಸಿ ತಿಳಿಸಿದ್ದಾರೆ. ವಿಕ್ರಾಂತ್

ಮಡೆನೂರು ಮನು 2 ದಿನ ಪೊಲೀಸ್ ವಶಕ್ಕೆ ನೀಡಿದ ನ್ಯಾಯಾಲಯ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ಅವರನ್ನು ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಸಹ ಕಲಾವಿದೆ ನೀಡಿದ ಅತ್ಯಾಚಾರ ದೂರಿನ ಹಿನ್ನೆಲೆಯಲ್ಲಿ ಮೇ 22ರಂದು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಶುಕ್ರವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ

ಕಿರುತೆರೆ ನಟಿ ಮೇಲೆ ಕಾಮಿಡಿ ಕಿಲಾಡಿಯ ಮಡೆನೂರು ಮನು ಅತ್ಯಾಚಾರ? ಎಫ್ ಐಆರ್ ದಾಖಲು

ಬೆಂಗಳೂರು: ಕಾಮಿಡಿ ಕಿಲಾಡಿಯ ಹಾಸ್ಯ ಕಲಾವಿದ ಮಡೆನೂರು ಮನು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಕಿರುತೆರೆ ನಟಿ ಬೆಂಗಳೂರಿನ ಪೊಲೀಸರಿಗೆ ದೂರು ನೀಡಿದ್ದಾರೆ. ಮಡೆನೂರು ಮನು ನಟಿಸಿದ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆಗೆ ತೆರೆಗೆ ಬರಲಿದೆ. ಚಿತ್ರ ಬಿಡಗುಡೆಗೆ

ಕಾನ್ಸ್ ಫಿಲ್ಮ್ ಫೆಸ್ಟ್ ನಲ್ಲಿ ಕಲಾಂ ಚಿತ್ರದ ಫಸ್ಟ್ ಲುಕ್ ರಿವೀಲ್

ಅಬ್ದುಲ್ ಕಲಾಂ ಲೈಫ್ ಸ್ಟೋರಿಗೆ ಸಿನಿಮಾ ಸ್ಪರ್ಶ ಸಿಕ್ಕಿದ್ದು, ಭಾರತದ ಮಿಸೈಲ್ ಮ್ಯಾನ್ ಬಯೋಪಿಕ್ ಬೆಳ್ಳಿತೆರೆಯಲ್ಲಿ ಬೆಳಗಲಿದೆ. ಕಾನ್ಸ್ ಫಿಲ್ಮ್ ಫೆಸ್ಟ್ ನಲ್ಲಿ ಕಲಾಂ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ. ಕಲಾಂ ಪಾತ್ರವನ್ನು ರಜನಿ ಮಾಜಿ ಅಳಿಯ ಧನುಷ್ ಮಾಡುತ್ತಿದ್ದು,

ಆಮೀರ್ ಖಾನ್ ನಟನೆಯ `ಸಿತಾರೆ ಜಮೀನ್ ಪರ್’ ಚಿತ್ರ `ಚಾಂಪಿಯನ್ಸ್’ ನಕಲು?

ಮುಂಬೈ: ಅಮಿರ್ ಖಾನ್ ನಟಿಸಿ ನಿರ್ಮಿಸಿರುವ ಸಿತಾರೆ ಜಮೀನ್ ಪರ್ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಇದು ಹಾಲಿವುಡ್ ನ ಚಾಂಪಿಯನ್ಸ್ ಚಿತ್ರದ ಫ್ರೇಮ್ ಟು ಫ್ರೇಮ್ ನಕಲು ಎಂದು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ. ಆರ್.ಎಸ್. ಪ್ರಸನ್ನ ನಿರ್ದೇಶಿಸಿರುವ ಸಿತಾರೆ ಜಮೀನ್