ಸಿನಿಮಾ
ದಾಂಪತ್ಯ ಜೀವನಕ್ಕೆ ಕಾಲಿರಿಸಿದ ರಘು ದೀಕ್ಷಿತ್-ವಾರಿಜಾಶ್ರೀ
ಸಂಗೀತ ನಿರ್ದೇಶಕ ಹಾಗೂ ಗಾಯಕ ರಘು ದೀಕ್ಷಿತ್ ಮತ್ತು ವಾರಿಜಾಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರು ನಗರದ ಹೊರವಲಯದ ಖಾಸಗಿ ರೆಸಾರ್ಟ್ವೊಂದರಲ್ಲಿ ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸಡಗರದಿಂದ ಈ ವಿವಾಹ ನೆರವೇರಿದೆ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್ ಆಗುತ್ತಿವೆ. ರಘು ದೀಕ್ಷಿತ್ ಗೆ ಇದು ಎರಡನೇ ಮದುವೆ ಆಗಿದೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಕುಟುಂಬದವರು
ನಟಿ ದಿವ್ಯಾ ಸುರೇಶ್ ಕಾರು ಹಿಟ್ ಅಂಡ್ ರನ್: ಮಹಿಳೆ ಕಾಲಿಗೆ ಗಾಯ
ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 4ರಂದು ರಾತ್ರಿ 1:30ರ ಸುಮಾರಿಗೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು,
ಆಕ್ಷೇಪಾರ್ಹ ಪದ ಬಳಕೆ: ಬಿಗ್ಬಾಸ್ ಸ್ಪರ್ಧಿ ಅಶ್ವಿನಿ ವಿರುದ್ಧ ಎಫ್ಐಆರ್
ಬಿಗ್ಬಾಸ್ ಸ್ಪರ್ಧಿ ರಕ್ಷಿತಾರ ಉಡುಗೆ, ಆಕೆ ಇರುವ ರೀತಿಯ ಬಗ್ಗೆ ನಿಂದನೀಯವಾಗಿ ಮಾತನಾಡಿರುವ ಬಿಗ್ಬಾಸ್ ಸ್ಪರ್ಧಿ ಅಶ್ವಿನಿ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ವನಿ ಅವರು ರಕ್ಷಿತಾಗೆ ‘ಶಿ ಈಸ್ ಎ ಎಸ್’ ಎಂದು ಹೇಳಿದ್ದರು. ವೀಕೆಂಡ್ ಎಪಿಸೋಡ್ನಲ್ಲಿ
ಅ.25ರಿಂದ ಜೀ ಕನ್ನಡದಲ್ಲಿ ಕಾಮಿಡಿ ಕಿಲಾಡಿಗಳು ಆರಂಭ!
ಬೆಂಗಳೂರು: ತನ್ನ ಹೊಸತನದಿಂದ ಯಾವಾಗಲೂ ವೀಕ್ಷಕರಿಗೆ ಹೊಸತನವನ್ನು ಕೊಟ್ಟು ಮನರಂಜಿಸುವ ಜೀ ಕನ್ನಡ ಈಗ ಎಲ್ಲರ ಅಚ್ಚುಮೆಚ್ಚಿನ ನಾನ್-ಫಿಕ್ಷನ್ ಶೋ ಕಾಮಿಡಿ ಖಿಲಾಡಿಗಳನ್ನು ಮತ್ತೆ ತಂದಿದೆ. ಇಡೀ ರಾಜ್ಯವನ್ನೇ ನಗಿಸಿದ ಯಶಸ್ವಿ ಸೀಸನ್ಗಳನ್ನು ನೀಡಿದ ನಂತರ, ಕಾಮಿಡಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ
ಚಿತ್ರರಂಗದ ಉತ್ತೇಜನಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್
“ಪ್ರಸ್ತುತ ಪರಿಸ್ಥಿತಿಯಲ್ಲಿ ಚಲನಚಿತ್ರ ರಂಗ ಹಲವು ಸವಾಲು ಎದುರಿಸುತ್ತಿದೆ. ಈ ವಿಚಾರವಾಗಿ ಅಧ್ಯಯನ ಮಾಡಿ ವರದಿ ನೀಡಿ, ಉದ್ಯಮದ ಉತ್ತೇಜನಕ್ಕೆ ಸರ್ಕಾರ ಅಗತ್ಯ ನೆರವು ನೀಡಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ
ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ಗಾಯಕಿ ಸುಹಾನ ಮದುವೆ
ಸರಿಗಮಪ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನ ಗೆದ್ದ ಗಾಯಕಿ ಶಿವಮೊಗ್ಗದ ಸುಹಾನ ಸೈಯದ್ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಬಹಳ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಕುಟುಂಬದವರು ಮತ್ತು
ಸಿಂಗರ್ ವಾರಿಜಶ್ರೀ ಜೊತೆ ಗಾಯಕ ರಘು ದೀಕ್ಷಿತ್ ಮದುವೆ ಫಿಕ್ಸ್
ಖ್ಯಾತ ಗಾಯಕ ರಘು ದೀಕ್ಷಿತ್ ಅವರು ಸಿಂಗರ್ ವಾರಿಜಶ್ರೀ ವೇಣುಗೋಪಾಲ್ ಅವರನ್ನು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ, ರಘು ದೀಕ್ಷಿತ್ ತನ್ನ ಐವತ್ತನೇ ವರ್ಷದಲ್ಲಿ ಕೊಳಲು ವಾದಕಿ ವಾರಿಜಶ್ರಿ ಜೊತೆ ಎರಡನೇ ಮದುವೆಯಾಗಲು ಸಜ್ಜಾಗಿದ್ದಾರೆ. ರಘು ದೀಕ್ಷಿತ್ -ವಾರಿಜಶ್ರಿ ಮದುವೆಗೆ ಕುಟುಂದ ಸಮ್ಮತಿ ಸಿಕ್ಕಿದೆ. ವಾರಿಜಶ್ರೀ
ಮಹಾಭಾರತದ ಕರ್ಣ ಖ್ಯಾತಿಯ ನಟ ಪಂಕಜ್ ಧೀರ್ ಕ್ಯಾನ್ಸರ್ ಗೆ ಬಲಿ
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಾಭಾರತ ಧಾರವಾಹಿಯಲ್ಲಿ ಕರ್ಣ ಪಾತ್ರಧಾರಿ ಪಂಕಜ್ ಧೀರ್ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಬಿಆರ್ ಚೋಪ್ರಾ ನಿರ್ದೇಶನದ ಖ್ಯಾತ ಮಹಾಭಾರತ ಧಾರವಾಹಿಯಲ್ಲಿ ಪಂಕಜ್ ಧೀರ್ ಕರ್ಣನ ಪಾತ್ರದಿಂದ ಜನಪ್ರಿಯರಾಗಿದ್ದರು. ಅಲ್ಲದೇ ಬಾಲವುಡ್ ನ ಸೂಪರ್ ಹಿಟ್
ಚಿತ್ರೀಕರಣದ ವೇಳೆ ಊದಿದ ಕಾಲು, ನಿದ್ದೆ ಇಲ್ಲದ ರಾತ್ರಿ: ಸಕ್ಸಸ್ ಬೆನ್ನಲ್ಲೇ ಸವಾಲು ಹಂಚಿಕೊಂಡ ರಿಷಭ್ ಶೆಟ್ಟಿ
ರಿಷಭ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿದ ಕಾಂತಾರ ಚಾಪ್ಟರ್ 1 ಚಿತ್ರ ಬಿಡುಗಡೆ ಆಗಿ ಎರಡು ವಾರ ಪೂರೈಸುವ ಮುನ್ನವೇ 655 ಕೋಟಿ ರೂ. ಬಾಚಿಕೊಂಡಿದೆ. ಇದರ ಬೆನ್ನಲ್ಲೇ ಚಿತ್ರೀಕರಣ ವೇಳೆ ಅನುಭವಿಸಿದ ಕಷ್ಟಗಳ ಕುರಿತು ರಿಷಭ್ ಶೆಟ್ಟಿ ಫೋಟೊ ಹಂಚಿಕೊಂಡಿದ್ದಾರೆ. ಅಕ್ಟೋಬರ್
ಖ್ಯಾತ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ವಿಧಿವಶ
ಖ್ಯಾತ ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ರಾಜು ತಾಳಿಕೋಟೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಸೋಮವಾರ ಸಂಜೆ ವಿಧಿವಶರಾಗಿದ್ದಾರೆ. ರಾಜು ತಾಳಿಕೋಟೆ ಅವರ




