ಸಿನಿಮಾ
ವಿಚಾರಣೆಗೆ ಹಾಜರಾಗದ ದರ್ಶನ್ ವಿರುದ್ಧ ಕೋರ್ಟ್ ಅಸಮಾಧಾನ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಗೆ ಬಂದಿರುವ ನಟ ದರ್ಶನ್ ವಿಚಾರಣೆ ಹಾಜರಾಗದಿರುವುದಕ್ಕೆ 57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ ಸಂದರ್ಭದಲ್ಲಿ ದರ್ಶನ್ ಪರ ವಕೀಲರು, ದರ್ಶನ್ ಅವರಿಗೆ ಬೆನ್ನು ನೋವಿರುವ ಕಾರಣ ವಿಚಾರಣೆಗೆ ಬರದಿರುವುದಕ್ಕೆ ವಿನಾಯಿತಿ ಕೋರಿದರು. ಈ ವೇಳೆ ಅಸಮಾಧಾನಗೊಂಡ ನ್ಯಾಯಾಧೀಶರು, ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು ಎಂದರು. ದರ್ಶನ್ ಮನೆಯಿಂದ ಜಪ್ತಿ
ಬೆಟ್ಟಿಂಗ್ ಆ್ಯಪ್ ಪ್ರಮೋಟ್ ಮಾಡಿದ ಕಿರುತೆರೆ, ರೀಲ್ಸ್ ಸ್ಟಾರ್ಗಳಿಗೆ ಸಂಕಷ್ಟ
ಅನುಮತಿ ಪಡೆಯದ ಬೆಟ್ಟಿಂಗ್ ಆ್ಯಪ್ ಬಗ್ಗೆ ಪ್ರಮೋಟ್ ಮಾಡಿದ ಕಿರುತರೆ ನಟಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾನ್ಯತೆ ಪಡೆಯದ ಬೆಟ್ಟಿಂಗ್ ಆ್ಯಪ್ ಗಳ ಪ್ರಮೋಟ್ ಮಾಡಿ ಕಿರುತರೆ ನಟಿಯರು ಹಾಗೂ ಸೋನು ಶ್ರೀನಿವಾಸ್ ಗೌಡ, ದೀಪಕ್ ಗೌಡ, ವರುಣ್ ಅರಾದ್ಯ, ದಚ್ಚು ಸೇರಿದಂತೆ
ನಟಿ ಸಂಜನಾ ಗಲ್ರಾನಿಗೆ ವಂಚಿಸಿದಾತನಿಗೆ ದಂಡ, ಜೈಲು
ನಟಿ ಸಂಜನಾ ಗಲ್ರಾನಿ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ತೋನ್ಸೆ ಎಂಬಾತನಿಗೆ ಬೆಂಗಳೂರಿನ ನ್ಯಾಯಾಲಯ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್
ಬಾಲಿವುಡ್ ನಟ, ನಿರ್ದೇಶಕ ಮನೋಜ್ ಕುಮಾರ್ ಇನ್ನಿಲ್ಲ
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ (87) ನಿಧನರಾಗಿದ್ದಾರೆ. ಅವರನ್ನು ಕೆಲವು ವಾರಗಳ ಹಿಂದೆ ಮುಂಬೈನ ಕೊಕಿಲಾಬೇನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮನೋಜ್ ಕುಮಾರ್ ರಾಷ್ಟ್ರ ಪ್ರೇಮದ ಸಿನಿಮಾಗಳನ್ನು ಮಾಡಿ ಪ್ರಸಿದ್ಧರಾಗಿದ್ದರು.
ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಂ.ಎನ್. ಕುಮಾರ್ ಅರೆಸ್ಟ್
ಬೆಂಗಳೂರು: ಚೆಕ್ಬೌನ್ಸ್ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ
ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ
ಬ್ಯಾಟ್ ಮನ್ ಫಾರೇವರ್ ಚಿತ್ರದ ಹೀರೋ ವಲ್ ಕಿಲ್ಮೇರ್ ನಿಧನ
ಲಾಸ್ ಏಂಜಲೀಸ್: ಹಲವು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬ್ಯಾಟ್ ಮನ್ ಫಾರೇವರ್ ಚಿತ್ರದ ಖ್ಯಾತಿಯ ನಟ ವಲ್ ಕಿಲ್ಮೇರ್ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಏಪ್ರಿಲ್ 1ರಂದು ವಲ್ ಕಿಲ್ಮೇರ್ ಅಸುನೀಗಿದ್ದಾರೆ ಎಂದು
ಕ್ರಿಷ್-4 ಚಿತ್ರಕ್ಕೆ ಹೃತಿಕ್ ರೋಷನ್ ನಿರ್ದೇಶನ: ರಾಕೇಶ್ ರೋಷನ್ ಘೋಷಣೆ
ಸೂಪರ್ ಹಿಟ್ ಸರಣಿ ಚಿತ್ರವಾದ ಕ್ರಿಷ್-4 ಚಿತ್ರವನ್ನು ನಾಯಕ ಹೃತಿಕ್ ರೋಷನ್ ನಿರ್ದೇಶಿಸಲಿದ್ದಾರೆ ಎಂದು ತಂದೆ ಹಾಗೂ ಹಿರಿಯ ನಿರ್ದೇಶಕ ರಾಕೇಶ್ ರೋಷನ್ ಘೋಷಿಸಿದ್ದಾರೆ. ಕ್ರಿಷ್-4 ಚಿತ್ರಕ್ಕೆ ರಾಕೇಶ್ ರೋಷನ್ ಮತ್ತು ಯಶ್ ರಾಜ್ ಪರಸ್ಪರ ಕೈ ಜೋಡಿಸಿದ್ದಾರೆ. ಇದಕ್ಕೂ ಮೊದಲು
ಯುಗಾದಿಗೆ ಕಿರುತೆರೆ ಮೇಲೆ ಪ್ರಪಥಮ ಬಾರಿಗೆ `ಯುಐ’ ಪ್ರದರ್ಶನ
ಬೆಂಗಳೂರು: ಸ್ಯಾಂಡಲ್ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ ನಟಿಸಿರುವ ಹೊಚ್ಚಹೊಸ ಚಲನಚಿತ್ರ ‘UI’ ಮೊಟ್ಟಮೊದಲ ಬಾರಿಗೆ ನಿಮ್ಮ ಜೀ಼ ಕನ್ನಡ ವಾಹಿನಿಯಲ್ಲಿ ಭಾನುವಾರ ಸಂಜೆ 4:30 ಕ್ಕೆ ಪ್ರಸಾರ ಆಗಲಿದೆ. ತಾವೇ ನಿರ್ದೇಶನ ಮಾಡಿದ UI ಚಿತ್ರದಲ್ಲಿ ಉಪೇಂದ್ರ ಅವರು
ವಿಜಯ್ ಅಭಿನಯದ ಕೊನೆಯ ಚಿತ್ರ ಜನ ನಾಯಗನ್ ಸಂಕ್ರಾಂತಿಗೆ ರಿಲೀಸ್!
ಸಿನಿಮಾಗೆ ಗುಡ್ ಬೈ ಹೇಳಿ ಪಕ್ಷ ಸ್ಥಾಪಿಸುವ ಮೂಲಕ ರಾಜಕೀಯ ಪ್ರವೇಶಿಸಿರುವ ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ಜನ ನಾಯಗನ್ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ. ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ವಿಜಯ್ ನಟಿಸಿರುವ ಕೊನೆಯ ಚಿತ್ರ ‘ಜನ ನಾಯಗನ್’ ಮೇಲೆ