ಸಿನಿಮಾ
ನಾಳೆ ಚನ್ನಪಟ್ಟಣದ ದಶಾವರದಲ್ಲಿ ಬಿ.ಸರೋಜಾದೇವಿ ಅಂತ್ಯಸಂಸ್ಕಾರ: ಪುತ್ರ ಗೌತಮ್
ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯ ಸಂಸ್ಕಾರ ನಾಳೆ (ಜುಲೈ 15)ರಂದು ಮಂಡ್ಯ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶಾವರದಲ್ಲಿ ನೆರವೇರಲಿದೆ. ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದ ಸರೋಜಾದೇವಿ ಅವರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11.30ರ ವರೆಗೆ ಏರ್ಪಡಿಸಲಾಗಿದ್ದು, ನಂತರ ದಶಾವರದಲ್ಲಿ ತಾಯಿ ಸಮಾಧಿ ಪಕ್ಕದಲ್ಲಿ ನೆರವೇರಲಿದೆ. ಸರೋಜಾದೇವಿ ಪುತ್ರ ಗೌತಮ್ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದು, ನಾಳೆ ಬೆಳಿಗ್ಗೆ 11.30ರ ನಂತರ ಪಾರ್ಥಿವ ಶರೀರವನ್ನು
ಬಿ.ಸರೋಜಾದೇವಿ ನಿಧನಕ್ಕೆ ಚಿತ್ರರಂಗದ ಗಣ್ಯರ ಕಂಬನಿ, ನಾಳೆ ಅಂತ್ಯಕ್ರಿಯೆ
ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟಿ ಬಿ. ಸರೋಜಾದೇವಿ ನಿಧನಕ್ಕೆ ಶಿವರಾಜ್ ಕುಮಾರ್, ರಜನಿಕಾಂತ್, ಖುಷ್ಬೂ ಸೇರಿದಂತೆ ಹಲವು ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಬಿ. ಸರೋಜಾದೇವಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದ
ಅಭಿನಯ ಸರಸ್ವತಿ ಸರೋಜಾ ದೇವಿ ನಿಧನಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಗಣ್ಯರ ಸಂತಾಪ
ಅಭಿನಯ ಸರಸ್ವತಿ ಸರೋಜಾ ದೇವಿ ನಿಧನಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ. ಹಿರಿಯ ನಟಿ ಸರೋಜಾದೇವಿ ಅವರ ನಿಧನ ವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು
ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ
ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ (87 ) ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಸರೋಜಾದೇವಿ ಜನವರಿ 7, 1938 ರಲ್ಲಿ ಜನಿಸಿದ್ದರು. ಮೃತದೇಹ
ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಹಾಸ್ಯ, ಖಳನಾಯಕ ಪಾತ್ರದಲ್ಲಿ ನಟಿಸಿದ್ದ ಕೋಟ ಶ್ರೀನಿವಾಸ ರಾವ್ ಹೈದರಾಬಾದ್ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಕೋಟ ಶ್ರೀನಿವಾಸ ರಾವ್ ಅವರ ಕೊನೆಯ ಚಿತ್ರ ‘ಸುವರ್ಣ ಸುಂದರಿ’, ಪದ್ಮಶ್ರೀ, ನಂದಿ ಪ್ರಶಸ್ತಿ ಸೇರಿದಂತೆ ಹಲವಾರು
ಯುರೋಪ್ ನಿಂದ ವೀಸಾ ನಿರಾಕರಣ: ಡೆವಿಲ್ ಚಿತ್ರೀಕರಣಕ್ಕೆ ಥಾಯ್ಲೆಂಡ್ ಗೆ ಹೊರಟ ದರ್ಶನ್!
ನಟ ದರ್ಶನ್ ಕೊಲೆ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸ್ವಿರ್ಜರ್ ಲೆಂಡ್ ವೀಸಾ ನಿರಾಕರಿಸಿದ್ದು, ಡೆವಿಲಿ ಚಿತ್ರ ತಂಡ ಯುರೋಪ್ ಬದಲು ಥಾಯ್ಲೆಂಡ್ ನಲ್ಲಿ ಚಿತ್ರೀಕರಣ ನಡೆಸಲು ತೀರ್ಮಾನಿಸಿದೆ. ದರ್ಶನ್ ಗೆ ವಿದೇಶಕ್ಕೆ ತೆರಳಲು ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಂದಿನ ವಾರ
ಬೆಟ್ಟಿಂಗ್ ಆ್ಯಪ್ ವಿರುದ್ಧ ಇಡಿ ಪ್ರಕರಣ: ಸಂಕಷ್ಟದಲ್ಲಿ ವಿಜಯ್ ದೇವರಕೊಂಡ
ಬೆಟ್ಟಿಂಗ್ ಆ್ಯಪ್ಗಳ ವಿರುದ್ಧ ಕ್ರಮ ಕೈಗೊಂಡಿರುವ ಇಡಿ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಮಂಚು ಲಕ್ಷ್ಮಿ, ನಟಿ ನಿಧಿ ಅಗರ್ವಾಲ್, ಅನನ್ಯ ನಾಗಲ್ಲ, ನಿರೂಪಕಿ ಶ್ರೀಮುಖಿ ಸೇರಿ 29 ನಟರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ. ಕೆಲವು
ನಟಿ ಆಲಿಯಾ ಬಟ್ ಗೆ 77 ಲಕ್ಷ ರೂ. ವಂಚಿಸಿದ್ದ ಸಹಾಯಕಿ ಬೆಂಗಳೂರಿನಲ್ಲಿ ಅರೆಸ್ಟ್
ಬಾಲಿವುಡ್ ನಟಿ ಆಲಿಯಾ ಬಟ್ ಗೆ 77 ಲಕ್ಷ ರೂ. ವಂಚಿಸಿದ ಅವರ ಮಾಜಿ ಆಪ್ತ ಸಹಾಯಕಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಆಲಿಯಾ ಬಟ್ ಹಾಗೂ ಅವರ ನಿರ್ಮಾಣ ಸಂಸ್ಥೆಗೆ 77 ಲಕ್ಷ ರೂಪಾಯಿ ಹಣಕಾಸು ವಂಚಿಸಿದ್ದಕ್ಕಾಗಿ ಮಾಜಿ ಸಹಾಯಕಿ ವೇದಿಕಾ ಪ್ರಕಾಶ್
ನಟ ದರ್ಶನ್ ಗೆ ಬಿಗ್ ರಿಲೀಫ್: ವಿದೇಶದಲ್ಲಿ ಚಿತ್ರೀಕರಣಕ್ಕೆ ಕೋರ್ಟ್ ಅನುಮತಿ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ ನೀಡಿದೆ. ಇದರೊಂದಿಗೆ ಡೆವಿಲ್ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಥಾಯ್ಲೆಂಡ್ ಗೆ ತೆರಳಲಿದ್ದಾರೆ. ಇಸ್ರೇಲ್ನಲ್ಲಿ ಚಿತ್ರೀಕರಣಕ್ಕೆ ತೀರ್ಮಾನಿಸಲಾಗಿತ್ತು. ಆದರೆ, ಇಸ್ರೇಲ್ನಲ್ಲಿ ಯುದ್ಧದ ವಾತಾವರಣ ಹಿನ್ನೆಲೆ ಪ್ರಯಾಣ
ರಾಮಾಯಣ 2 ಭಾಗಗಳಿಗೆ ರಣಭೀರ್ ಕಪೂರ್ ಗೆ ದೊಡ್ಡ ಮೊತ್ತದ ಸಂಭಾವನೆ!
ಮುಂಬೈ: ಬಾಲಿವುಡ್ ನಟ ರಾಮಾಯಣ ಚಿತ್ರದ ಎರಡು ಭಾಗಗಳಲ್ಲಿ ನಟಿಸಲು ಭಾರೀ ಸಂಭಾವನೆ ಪಡೆದಿದ್ದು, ವೃತ್ತಿಜೀವನದಲ್ಲೇ ಅತೀ ದೊಡ್ಡ ಪಡೆದಿದ್ದಾರೆ ಎಂದು ಹೇಳಲಾಗಿದೆ. ಅನಿಮಲ್ ಚಿತ್ರದ ಯಶಸ್ಸಿನ ಬೆನ್ನಲ್ಲೇ ರಣಭೀರ್ ಕಪೂರ್ ರಾಮಾಯಣ ಚಿತ್ರದಲ್ಲಿ ರಾಮನ ಪಾತ್ರದಲ್ಲಿ ಒಪ್ಪಿಕೊಂಡಿದ್ದು, ಈ ಚಿತ್ರದ