ಸಿನಿಮಾ
ಕಿರುತೆರೆ ನಟಿ ಕಾವ್ಯಾ ಗೌಡ ಮೇಲೆ ಹಲ್ಲೆ, ಪತಿಗೆ ಚಾಕು ಇರಿತ!
ಕನ್ನಡ ಕಿರುತೆರೆ ಟನಿ ಕಾವ್ಯಾ ಗೌಡ ಮೇಲೆ ಹಲ್ಲೆ ನಡೆಸಿರುವ ಸಂಬಂಧಿಕರು ಪತಿಗೆ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ‘ರಾಧಾ ರಮಣ’, ‘ಗಾಂಧಾರಿ’ ಧಾರಾವಾಹಿಗಳ ನಟಿ ಕಾವ್ಯ ಗೌಡ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ನಟಿ ಕಾವ್ಯ ಗೌಡ ಗಳಿಸಿರುವ ಜನಪ್ರಿಯತೆಯನ್ನು ಸಿಹಿಸದೆ ಈ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ನಟಿ ಕಾವ್ಯಾ ಗೌಡ ಕೆಲ ವರ್ಷಗಳ ಹಿಂದೆ ಉದ್ಯಮಿ ಸೋಮಶೇಖರ್ ಅವರನ್ನು ಮದುವೆ ಆಗಿದ್ದಾರೆ. ಸೋಮಶೇಖರ್
ಜ. 24ರಂದು ಜೀ ಕನ್ನಡದಲ್ಲಿ ಕಾಂತಾರ: ಚಾಪ್ಟರ್ 1 ಪ್ರಸಾರ
ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ‘ಕಾಂತಾರ: ಚಾಪ್ಟರ್ 1’ ಕಥೆಯು 4ನೇ ಶತಮಾನದ ಕದಂಬ ರಾಜವಂಶದ
ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್ ಕಚೇರಿಗೆ ವಂಚನೆ ದೂರು
ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ನಿರ್ಮಾಪಕ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ 10 ವರ್ಷಗಳ ಹಿಂದಿನ ‘ವಾರಸ್ದಾರ’ ಧಾರಾವಾಹಿ ಪ್ರಕರಣಕ್ಕೆ ಸಂಬಂಧಿಸಿದ ವಂಚನೆ ಆರೋಪ ಮತ್ತೆ ಸದ್ದು ಮಾಡಿದೆ. ಹಣ ನೀಡುವ ಭರವಸೆ ನೀಡಿ
ಜೈಲುವಾಸಿ ಪವಿತ್ರಾ ಗೌಡಗೆ ಮನೆಯೂಟ: ಹೈಕೋರ್ಟ್ ತಡೆಯಾಜ್ಞೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಸೆಷನ್ಸ್ ಕೋರ್ಟ್ ನೀಡಿದ್ದ ಮನೆಯೂಟದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಈ ಮೂವರು ಆರೋಪಿಗಳಿಗೆ
ಬಿಗ್ ಬಾಸ್ ವಿನ್ನರ್ಗೆ ಸಿಕ್ಕಿದೆ ದಾಖಲೆಯ 37 ಕೋಟಿ ಮತ, ವಿನ್ನರ್ ಯಾರು
ಈ ಬಾರಿ ಬಿಗ್ಬಾಸ್ ಕನ್ನಡದ ಗೆಲ್ಲುವ ಅಭ್ಯರ್ಥಿಗೆ ದಾಖಲೆ ಪ್ರಮಾಣದಲ್ಲಿ ಮತಗಳು ಬಂದಿವೆ, ವೋಟಿಂಗ್ ಮುಗಿಯಲು ಒಂದು ದಿನ ಬಾಕಿ ಇರುವಾಗಲೇ ಗೆಲುವಿನ ಅಭ್ಯರ್ಥಿ ಪರ 37 ಕೋಟಿಗೂ ಅಧಿಕ ಮತಗಳು ಲಭಿಸಿವೆ. ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್
24ನೇ ಪುಣೆ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ‘ವನ್ಯ’ ಚಿತ್ರದ ಯಶಸ್ವಿ ಪ್ರದರ್ಶನ
ಬೆಂಗಳೂರು: ವಿಶ್ವದಾದ್ಯಂತದಿಂದ ಬಂದ 1200 ಚಿತ್ರಗಳೊಳಗೆ ಆಯ್ಕೆಯಾದ ಏಕೈಕ ಕನ್ನಡ ಚಿತ್ರವಾಗಿ ‘ವನ್ಯ’ ಚಲನಚಿತ್ರ 24ನೇ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (PIFF) ಯಶಸ್ವಿ ಪ್ರದರ್ಶನಗೊಂಡು ಗಮನಸೆಳೆದಿದೆ. ಮಹಾರಾಷ್ಟ್ರದ ಅಧಿಕೃತ ಚಲನಚಿತ್ರ ವೇದಿಕೆಯಾದ ಈ ಮಹೋತ್ಸವದಲ್ಲಿ ಇಂಡಿಯನ್ ಸಿನೆಮಾ ವಿಭಾಗದಲ್ಲಿ ನಿರ್ದೇಶಕ ಬಡಿಗೇರ್
ತಂಗಿಯಿಂದ ವಂಚನೆ: ಸಿಸಿಬಿಗೆ ನಟಿ ಕಾರುಣ್ಯರಾಮ್ ದೂರು
ಕನ್ನಡದ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಕಾರುಣ್ಯಾ ರಾಮ್ ಅವರು ತಂಗಿ ಸಮೃದ್ಧಿ ರಾಮ್ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್ ಮಾತ್ರವಲ್ಲದೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂವರ
ರವಿಕೆ ಪ್ರಸಂಗ ನಂತರ ಉತ್ತರ ಕರ್ನಾಟಕದ ಕಾಮಿಡಿ-ಡ್ರಾಮಾ ಸಿನಿಮಾ ಘೋಷಿಸಿದ ನಿರ್ದೇಶಕ ಸಂತೋಷ್ ಕೊಡೆಂಕೇರಿ!
ಫಾರ್ಮುಲಾಗಳ ಹಿಂದೆ ಓಡದೇ, ಕಥೆಗಳನ್ನು ಕಟ್ಟುವ ಪ್ರಯತ್ನವೇ ತಮ್ಮ ಸಿನಿಮಾಗಳ ಮೂಲ ತತ್ವ ಎಂದು ಹೇಳುವ ನಿರ್ದೇಶಕ ಸಂತೋಷ್ ಕೊಡೆಂಕೇರಿ, ರವಿಕೆ ಪ್ರಸಂಗ ಚಿತ್ರದ ನಂತರ ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ ಬಾರಿ ಅವರು ಉತ್ತರ ಕರ್ನಾಟಕದ ಬದುಕು, ಸಂಸ್ಕೃತಿ ಮತ್ತು
ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್: ವೇಣು ಕ್ರಿಯೇಶನ್ ವಿರುದ್ಧ ಎಫ್ಐಆರ್
ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಬಳಿ ಅವರ ಮನೆಯ ಎದುರು ಬ್ಯಾನರ್ ಹಾಕಲಾಗಿತ್ತು. ಹುಟ್ಟುಹಬ್ಬ ಶುಭಕೋರಿ ಸಾಕಷ್ಟು ಫ್ಲೆಕ್ಸ್ಗಳನ್ನು ಹಾಕಿಸಲಾಗಿತ್ತು.
ಬಿಗ್ಬಾಸ್ ಶೋ, ನಟ ಸುದೀಪ್ಗೆ ಎದುರಾಯ್ತು “ರಣಹದ್ದು” ಸಂಕಷ್ಟ
ಕನ್ನಡ ಬಿಗ್ ಬಾಸ್-12 ಮುಗಿಯುವ ಹಂತಕ್ಕೆ ಬಂದಿದ್ದು, ಮುಂದಿನ ವಾರ ಫೈನಲ್ ಆಗಲಿದೆ. ಈ ನಡುವೆ ಬಿಗ್ಬಾಸ್ ಶೋ ಹಾಗೂ ನಟ ಸುದೀಪ್ ವಿರುದ್ಧ ರಣಹದ್ದುಗಳ ಕುರಿತು ತಪ್ಪು ಮಾಹಿತಿ ನೀಡಿರುವ ಕಾರಣಕ್ಕೆ ದೂರು ದಾಖಲಾಗಿದೆ. ಸುದೀಪ್ ರಣಹದ್ದುಗಳ ಬಗ್ಗೆ ನಟ




