Menu

ಜೀ ಕನ್ನಡ ಡಾನ್ಸ್ ಕರ್ನಾಟಕ ಡಾನ್ಸ್ ಸೂಪರ್ ಮಾಮ್ ಶೋ ಆಡಿಷನ್ ಬೆಂಗಳೂರಿನಲ್ಲಿ 

ಜೀ ಕನ್ನಡದಲ್ಲಿ ಪ್ರಸಾರವಾಗುವ ಡಾನ್ಸಿಂಗ್‌  ರಿಯಾಲಿಟಿ ಶೋ  ಡಾನ್ಸ್ ಕರ್ನಾಟಕ ಡಾನ್ಸ್‌ನಲ್ಲಿ   ಮಕ್ಕಳಿಂದ, ಸೆಲೆಬ್ರಿಟಿ ಗಳ ವರೆಗೆ ಎಲ್ಲರೂ ಭಾಗವಹಿಸಿ ಜನರನ್ನು ಮನರಂಜಿಸಿದ್ದಾರೆ. ಈಗ ಕರ್ನಾಟಕದ ಅಮ್ಮಂದಿರ ಸರಣಿ. ಕನ್ನಡಿಗರನ್ನು ಕುಣಿಸಿ, ಮನರಂಜಿಸಲು ಡಾನ್ಸ್ ಕರ್ನಾಟಕ ಡಾನ್ಸ್‌ ಸೂಪರ್ ಮಾಮ್ ಶೋ ಅತೀ ಶೀಘ್ರದಲ್ಲಿ ಶುರುವಾಗಲಿದ್ದು ಇದರ ಆಡಿಷನ್ ಇದೇ ತಿಂಗಳ 2 ರಂದು ನಡೆಯಲಿದೆ. ಮನೆ, ಆಫೀಸ್, ಗಂಡ, ಮಕ್ಕಳು, ಅತ್ತೆ, ಮಾವ ಹೀಗೆ ಸದಾ ಪರರಿಗೋಸ್ಕರ ದುಡಿಯುವ

‘ಸರಿಗಮಪ’ ಆಡಿಷನ್ ಇಂದು ಬೆಂಗಳೂರಿನಲ್ಲಿ 

ಜೀ ಟಿವಿಯ ಜನಪ್ರಿಯ ಸಂಗೀತ ಕಾರ್ಯಕ್ರಮ ‘ಸರಿಗಮಪ’ ಹೊಸ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಸಂಗೀತಕ್ಕೆ ಯಾವುದೇ ಭಾಷೆಯ ಗಡಿಗಳಿಲ್ಲ ಎಂಬ ಸಂದೇಶವನ್ನು ಈ ಬಾರಿಯ ಪ್ರೋಮೋದಲ್ಲಿ ಅದ್ಭುತವಾಗಿ ತೋರಿಸಲಾಗಿದೆ. ಈ ಸೀಸನ್‌ನಲ್ಲಿ 100ಕ್ಕೂ ಹೆಚ್ಚು ಕಲಾವಿದರು ಸೇರಿ ಸಂಗೀತದ ಹಬ್ಬವನ್ನೇ ಸೃಷ್ಟಿಸಲಿದ್ದಾರೆ.

“ದಿ ಒಡಿಸ್ಸಿ” ಪ್ರೀಮಿಯರ್: ಚಿತ್ರತಂಡದೊಂದಿಗೆ ಭಾರತಕ್ಕೆ ಕ್ರಿಸ್ಟೋಫರ್ ನೋಲನ್

ಪೌರಾಣಿಕ ಆಕ್ಷನ್ ಮಹಾಕಾವ್ಯ ‘ದಿ ಒಡಿಸ್ಸಿ’ಯ ಜಾಗತಿಕ ಬಿಡುಗಡೆಯ ಸಂಭ್ರಮಾಚರಣೆಗಾಗಿ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಅವರು ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದರು.  ನಟ ಮ್ಯಾಟ್ ಡಾಮನ್,  ನಟ ಟಾಮ್ ಹಾಲೆಂಡ್ ಹಾಗೂ  ನಿರ್ಮಾಪಕಿ ಎಮ್ಮಾ ಥಾಮಸ್  ಸಾಥ್ ನೀಡಿದರು. ಭಾರತದಲ್ಲಿ ಕ್ರಿಸ್ಟೋಫರ್ ನೋಲನ್

ಭಾರತದ ಗಾನ ಕೋಗಿಲೆ ಎಸ್.ಜಾನಕಿ ಇನ್ನಿಲ್ಲ

ಭಾರತದ ಗಾನ ಕೋಗಿಲೆ ಎಸ್.ಜಾನಕಿ (88) ಅವರು ಮೈಸೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯದ ಕಾರಣ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಜನವರಿಯಲ್ಲಿ ಅವರ ಮಗ ಮುರಳಿ ಕೃಷ್ಣ ಅವರ ನಿಧನರಾದ ಬಳಿಕ ಜಾನಕಿಯವರು ಬಹಳಷ್ಟು ಕುಗ್ಗಿ

ಇಂದು-ನಾಳೆ ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ಮನರಂಜನೆಯ ರಾಯಭಾರಿಯ ವಾಹಿನಿ ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಜೋಡಿ ನಂ 1.  ದಾಂಪತ್ಯದ ಮೂಲಕ ಹೊಸ ದಾಖಲೆ ಬರೆದ ಅದ್ವೀತೀಯ ರಿಯಾಲಿಟಿ ಶೋ .  14 ವಾರಗಳು, ವಿನೂತನ ಟಾಸ್ಕ್‌ಗಳು, ಭರಪೂರ ಮನರಂಜನೆ, ಭಾವುಕತೆಯ ಕ್ಷಣಗಳ ಮೂಲಕ ಕನ್ನಡಿಗರ

ನಟ ದರ್ಶನ್‌ ಜಾಮೀನು ಆದೇಶ ಮರುಪರಿಶೀಲನೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ನೀಡಿದ್ದ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜೈಲಿನಲ್ಲಿರುವ ದರ್ಶನ್‌ ಇನ್ನೂ

ಕೊಲೆ ಕೇಸ್‌ ಸಾಕ್ಷಿಗೆ ಧಮ್ಕಿ ಹಾಕಿದ ದರ್ಶನ್‌ ಫ್ಯಾನ್ಸ್‌ ಅರೆಸ್ಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದಡಿ ಆರೋಪಿ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕೇಸ್‌ನ 49ನೇ ಸಾಕ್ಷಿ ಸಂದೀಪ್ ಎಂಬವರಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಲಾಗಿದೆ ಎಂದು ಸಾಕ್ಷಿದಾರ ನ್ಯಾಯಾಲಯದ

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

‘ಜೀ ತೆಲುಗು’  ಸಿಂಗಿಂಗ್ ರಿಯಾಲಿಟಿ ಶೋ ‘ಸ ರಿ ಗ ಮ ಪ’ದ ಹೊಸ ಸೀಸನ್‌ನೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಬೆಂಗಳೂರಿನಲ್ಲಿ ಆಡಿಷನ್‌ಗಳು  2026ರ  ಜೂನ್ 28 ಭಾನುವಾರದಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ನಡೆಯಲಿದೆ. ಭಾರತೀಯ ಚಿತ್ರರಂಗಕ್ಕೆ

ಜೀ ಕನ್ನಡದ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯಲ್ಲಿ ರಾಯರ ಪಟ್ಟಾಭಿಷೇಕ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಂಜಾವೂರಿನಲ್ಲಿ ರಾಜ ರಘುನಾಥ ಭೂಪಾಲನ ಸಮ್ಮುಖ ಗುರು ಸುಧೀಂದ್ರರು ವೆಂಕಟನಾಥರಿಗೆ ಸನ್ಯಾಸ ದೀಕ್ಷೆಯನ್ನು ನೀಡಿ ‘ಶ್ರೀ ರಾಘವೇಂದ್ರ ತೀರ್ಥರು’ ಎಂದು ನಾಮಕರಣ ಮಾಡುವ ಐತಿಹಾಸಿಕ

ಐಮ್ಯಾಕ್ಸ್ ಸಿನಿಮಾ ‘ದಿ ಒಡಿಸ್ಸಿ’: ಜೂನ್ 8 ರಿಂದ ಭಾರತದಲ್ಲಿ ಟಿಕೆಟ್ ಬುಕ್ಕಿಂಗ್

ಜಗತ್ತಿನಾದ್ಯಂತ ಚಿತ್ರೀಕರಿಸಲಾದ ‘ದಿ ಒಡಿಸ್ಸಿ’ ಸಂಪೂರ್ಣವಾಗಿ ಅತ್ಯಾಧುನಿಕ ಐಮ್ಯಾಕ್ಸ್ ಫಿಲ್ಮ್ ತಂತ್ರಜ್ಞಾನವನ್ನು ಬಳಸಿ ಐಮ್ಯಾಕ್ಸ್ ಕ್ಯಾಮೆರಾಗಳಲ್ಲೇ ಚಿತ್ರೀಕರಣಗೊಂಡ ಮೊದಲ ಚಲನಚಿತ್ರ, ಇದು ಜುಲೈ 17, 2026 ರಂದು ಭಾರತದಾದ್ಯಂತ ಮತ್ತು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಜೂನ್ 8 ರಂದು ಭಾರತದಲ್ಲಿ ಅಭಿಮಾನಿಗಳು