Menu

ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಜು.22ಕ್ಕೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ನೀಡಿರುವ ಜಾಮೀನು ರದ್ದುಗೊಳಿಸಲು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಪ್ರಸ್ತುತ ನಟ ದರ್ಶನ್ ಹಾಗೂ ಸಹಚರರಿಗೆ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಜುಲೈ 22ಕ್ಕೆ ಮುಂದುಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಸಹಚರರನ್ನು ಬಂಧಿಸಿದ ಕರ್ನಾಟಕದ ಪೊಲೀಸರು ಬಂಧನ ಕುರಿತ ಸಮಗ್ರ ದಾಖಲೆಗಳನ್ನು ಸುಪ್ರೀಂಕೋರ್ಟ್

ನಿರೂಪಕಿ ಅನುಶ್ರೀ ಮದುವೆ ಆಗಸ್ಟ್ 28ಕ್ಕೆ ಫಿಕ್ಸ್‌ ?

ಕನ್ನಡದ ನಿರೂಪಕಿ ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್‌ ಆಗಿದೆ. ಕುಟುಂಬಸ್ಥರು ನೋಡಿದ ಮಂಗಳೂರು ಮೂಲದ ಬೆಂಗಳೂರಿನಲ್ಲಿ ನೆಲೆಸಿರುವ ಟೆಕ್ಕಿ ಜೊತೆ ಅನುಶ್ರೀಯ ಮದುವೆ ನಡೆಯಲಿದೆ ಎನ್ನಲಾಗಿದೆ. ಹುಡುಗನಿಗೆ ಸಂಬಂಧಿಸಿದಂತೆ ಇನ್ನಿತರ ಮಾಹಿತಿಯನ್ನು ಅನುಶ್ರೀ ಗೌಪ್ಯವಾಗಿರಿಸಿದ್ದಾರೆ. ಆಗಸ್ಟ್ 28 ರಂದು ಬೆಂಗಳೂರಿನಲ್ಲೇ ಅದ್ದೂರಿ

ಉದಯೋನ್ಮುಖ ಚಿತ್ರಕಥೆಗಾರರಿಗೆ `ಜೀ ರೈಟರ್ಸ್ ರೂಮ್’ ನೋಂದಣಿಗೆ ಆಹ್ವಾನ

ಮುಂಬೈ: ಕಂಟೆಂಟ್ ಮತ್ತು ತಂತ್ರಜ್ಞಾನ ಶಕ್ತಿ ಕೇಂದ್ರವಾದ ಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ (‘Z’), ದೇಶಾದ್ಯಂತ ಯುವ, ಉದಯೋನ್ಮುಖ ಚಿತ್ರಕಥೆ ಪ್ರತಿಭೆಗಳನ್ನು ಗುರುತಿಸಲು ಹೊರಟಿದೆ. ಜೀ಼ ರೈಟರ್ಸ್ ರೂಮ್‌ ಕೇವಲ ಪ್ರತಿಭೆಗಳನ್ನು ಹುಡುಕುವುದು ಮಾತ್ರವಲ್ಲದೇ ಅದಕ್ಕಿಂತಲೂ ಮಿಗಿಲಾದ ಯುವ, ಉದಯೋನ್ಮುಖ ಚಿತ್ರಕಥೆ

ತಾಯಿ ಸಮಾಧಿ ಪಕ್ಕದಲ್ಲೆ ಸರ್ಕಾರಿ ಗೌರವದೊಂದಿಗೆ ಬಿ.ಸರೋಜಾದೇವಿ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ತಾಯಿಯ ಸಮಾಧಿ ಪಕ್ಕವೇ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ ಸಾರ್ವಜನಿಕ ದರ್ಶನದ ನಂತರ ಪಾರ್ಥಿವ ಶರೀರವನ್ನು ಮೆರವಣಿಗೆ

ಬಿ.ಸರೋಜಾದೇವಿ ಅದ್ಭುತ ಮೇರು ನಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಲ್ಲೇಶ್ವರಂನ 11 ನೇ ಅಡ್ಡ ರಸ್ತೆಯಲ್ಲಿರುವ ಬಹುಭಾಷಾ ತಾರೆ ಹಿರಿಯ ನಟಿ

ಬಿ.ಸರೋಜಾದೇವಿ ಹುಟ್ಟೂರು ದಶವಾರದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಚನ್ನಪಟ್ಟಣ: ಬಹುಭಾಷಾ ನಟಿ ಡಾ. ಬಿ. ಸರೋಜಾದೇವಿಯವರ ಅಂತ್ಯಕ್ರಿಯೆ ಅವರ ಹುಟ್ಟೂರು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನೆರವೇರಲಿದೆ. ತಮ್ಮ ತವರೂರಿನಲ್ಲಿ ಮಾವಿನ ತೋಟದ ಪಕ್ಕದಲ್ಲಿರುವ ತಾಯಿಯ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನಡೆಸಲು ಕುಟುಂಬ ಚಿಂತನೆ ನಡೆಸಿದೆ. ಬಹುಭಾಷಾ ನಟಿ ಡಾ.

ನಾಳೆ ಚನ್ನಪಟ್ಟಣದ ದಶಾವರದಲ್ಲಿ ಬಿ.ಸರೋಜಾದೇವಿ ಅಂತ್ಯಸಂಸ್ಕಾರ: ಪುತ್ರ ಗೌತಮ್

ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯ ಸಂಸ್ಕಾರ ನಾಳೆ (ಜುಲೈ 15)ರಂದು ಮಂಡ್ಯ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶಾವರದಲ್ಲಿ ನೆರವೇರಲಿದೆ. ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದ ಸರೋಜಾದೇವಿ ಅವರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11.30ರ ವರೆಗೆ

ಬಿ.ಸರೋಜಾದೇವಿ ನಿಧನಕ್ಕೆ ಚಿತ್ರರಂಗದ ಗಣ್ಯರ ಕಂಬನಿ, ನಾಳೆ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟಿ ಬಿ. ಸರೋಜಾದೇವಿ ನಿಧನಕ್ಕೆ ಶಿವರಾಜ್ ಕುಮಾರ್, ರಜನಿಕಾಂತ್, ಖುಷ್ಬೂ ಸೇರಿದಂತೆ ಹಲವು ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಬಿ. ಸರೋಜಾದೇವಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದ

ಅಭಿನಯ ಸರಸ್ವತಿ ಸರೋಜಾ ದೇವಿ ನಿಧನಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಗಣ್ಯರ ಸಂತಾಪ

ಅಭಿನಯ ಸರಸ್ವತಿ ಸರೋಜಾ ದೇವಿ ನಿಧನಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಗಣ್ಯರು  ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು  ಪ್ರಾರ್ಥಿಸಿದ್ದಾರೆ. ಹಿರಿಯ ನಟಿ ಸರೋಜಾದೇವಿ ಅವರ ನಿಧನ ವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು

ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ (87 ) ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಸರೋಜಾದೇವಿ ಜನವರಿ 7, 1938 ರಲ್ಲಿ ಜನಿಸಿದ್ದರು. ಮೃತದೇಹ