ಸಿನಿಮಾ
ಜೀ ಕನ್ನಡದ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯಲ್ಲಿ ರಾಯರ ಪಟ್ಟಾಭಿಷೇಕ
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಂಜಾವೂರಿನಲ್ಲಿ ರಾಜ ರಘುನಾಥ ಭೂಪಾಲನ ಸಮ್ಮುಖ ಗುರು ಸುಧೀಂದ್ರರು ವೆಂಕಟನಾಥರಿಗೆ ಸನ್ಯಾಸ ದೀಕ್ಷೆಯನ್ನು ನೀಡಿ ‘ಶ್ರೀ ರಾಘವೇಂದ್ರ ತೀರ್ಥರು’ ಎಂದು ನಾಮಕರಣ ಮಾಡುವ ಐತಿಹಾಸಿಕ ಕ್ಷಣಗಳು, ಈ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಯರ ಮಹಿಮೆಯನ್ನು ತೆರೆ ಮೇಲೆ ಅಚ್ಚುಕಟ್ಟಾಗಿ ಮೂಡಿಸುತ್ತಿರುವ ಈ ಕಥಾಹಂದರಕ್ಕೆ ಮನೆಮನೆಯಿಂದಲೂ
ಐಮ್ಯಾಕ್ಸ್ ಸಿನಿಮಾ ‘ದಿ ಒಡಿಸ್ಸಿ’: ಜೂನ್ 8 ರಿಂದ ಭಾರತದಲ್ಲಿ ಟಿಕೆಟ್ ಬುಕ್ಕಿಂಗ್
ಜಗತ್ತಿನಾದ್ಯಂತ ಚಿತ್ರೀಕರಿಸಲಾದ ‘ದಿ ಒಡಿಸ್ಸಿ’ ಸಂಪೂರ್ಣವಾಗಿ ಅತ್ಯಾಧುನಿಕ ಐಮ್ಯಾಕ್ಸ್ ಫಿಲ್ಮ್ ತಂತ್ರಜ್ಞಾನವನ್ನು ಬಳಸಿ ಐಮ್ಯಾಕ್ಸ್ ಕ್ಯಾಮೆರಾಗಳಲ್ಲೇ ಚಿತ್ರೀಕರಣಗೊಂಡ ಮೊದಲ ಚಲನಚಿತ್ರ, ಇದು ಜುಲೈ 17, 2026 ರಂದು ಭಾರತದಾದ್ಯಂತ ಮತ್ತು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಜೂನ್ 8 ರಂದು ಭಾರತದಲ್ಲಿ ಅಭಿಮಾನಿಗಳು
‘ಕಿಲ್ಲರ್’ ಚಿತ್ರೀಕರಣ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಯುವ ತಂತ್ರಜ್ಞ ಬಲಿ
ತಮಿಳು ನಟ ಎಸ್ಜೆ ಸೂರ್ಯ ಮುಖ್ಯ ಪಾತ್ರದಲ್ಲಿ ನಟನೆಯ ‘ಕಿಲ್ಲರ್’ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ 26 ವರ್ಷದ ಯುವ ತಂತ್ರಜ್ಞ ಮದನ್ ಪ್ರಾಣ ಕಳೆದುಕೊಂಡಿದ್ದಾರೆ. ಬಿನ್ನಿ ಮಿಲ್ಸ್ನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ನಡೆದ ಈ ದುರಂತದಲ್ಲಿ ಮೂವರು
ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಲ್ಯಾಂಡ್ ಲಾರ್ಡ್’ ನಾಳೆ ಜೀ ಕನ್ನಡದಲ್ಲಿ
ಜೀ಼ ಕನ್ನಡ ವಾಹಿನಿ ತನ್ನ ವಿಶಿಷ್ಟವಾದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಆಕರ್ಷಕ ಧಾರಾವಾಹಿಗಳು, ರೋಚಕ ರಿಯಾಲಿಟಿ ಶೋಗಳು ಮತ್ತು ಬ್ಲಾಕ್ಬಸ್ಟರ್ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ಗಳ ಮೂಲಕ ಜೀ಼ ಕನ್ನಡ ವಾಹಿನಿ ನಿರಂತರವಾಗಿ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೀ಼ ಕನ್ನಡ
ದರ್ಶನ್ ವಿರುದ್ಧ ಮಾಧ್ಯಮ ವಿಚಾರಣೆ: ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಚಿತ್ರದುರ್ಗದ ರೇಣುಕಾಸ್ವಾಮಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ‘ಮಾಧ್ಯಮ ವಿಚಾರಣೆ’ ಬಗ್ಗೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ ನೀಡಿದೆ. ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು
ನಟ ದರ್ಶನ್ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠವು ದರ್ಶನ್ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತಿರಸ್ಕರಿಸಿದೆ. “ಜಾಮೀನು ನೀಡಲು ತೀರಾ ಆತುರವಾಗುತ್ತಿದೆಯಲ್ಲವೇ?” ಎಂದು
ಕನ್ನಡ ನಟ ದಿಲೀಪ್ರಾಜ್ ನಿಧನ
ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೂ ಫಲಕಾರಿಯಾಗಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’,
ರಾಜ್ಕುಮಾರ್ ಸಮಾಧಿ ಜಮೀನು: ನಟ ಚೇತನ್ ವಿರುದ್ಧ ಸಾರಾ ಗೋವಿಂದ ಪ್ರಕರಣ ದಾಖಲು
ಡಾ.ರಾಜ್ಕುಮಾರ್ ಸಮಾಧಿ ಜಮೀನಿಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯಿಂದ ಶುರುವಾಗಿದ್ದ ವಿವಾದ ಮುಂದುವರಿದಿದ್ದು, ನಟ ಚೇತನ್ ಅಹಿಂಸಾವಿರುದ್ಧ ಎಫ್ಐಆರ್ ದಾಖಲಾಗಿದೆ. ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು. ಎಫ್ಐಆರ್ ಕೂಡ ದಾಖಲಾಗಿತ್ತು. ಈಗ ಸಾರಾ
ನಟ ದರ್ಶನ್ಗೆ ಜೈಲಿನಲ್ಲಿ ಮೂಲಸೌಕರ್ಯ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸಿಯಾಗಿರುವ ನಟ ದರ್ಶನ್ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ
ನಟ ಡಾ. ರಾಜ್ ಕುಮಾರ್ ಸಮಾಧಿಗೆ ಜಮೀನು: ಹೇಳಿಕೆ ಸುಳ್ಳಾಗಲ್ಲವೆಂದ ನಟ ಚೇತನ್
ನಟ ಡಾ. ರಾಜ್ ಕುಮಾರ್ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ, ಆ ಹೇಳಿಕೆಗೆ ಈಗಲೂ ಬದ್ಧ, ನಾನು ಕ್ಷಮೆ ಕೇಳಿದರೂ ಹೇಳಿಕೆ ಸುಳ್ಳಾಗಲ್ಲ ಎಂದಿದ್ದಾರೆ. ರಾಜ್ ಕುಮಾರ್




